AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಿಸ್: ಮೊಹಮ್ಮದ್ ಪೈಗಂಬರ್ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ

ಮೊಹಮ್ಮದ್ ಪೈಗಂಬರ್ ಚಿತ್ರಗಳ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ ಮಾಡಿರುವ ಭಯೋತ್ಪಾದಕ ಘಟನೆ ಫ್ರಾನ್ಸ್​ನ ಪ್ಯಾರಿಸ್​ನಲ್ಲಿ ನಡೆದಿದೆ. ಇವರು ವಾಕ್ ಸ್ವಾತಂತ್ರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು. ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದರು. ಹಂತಕನೊಬ್ಬ ಶಿಕ್ಷಕನ ಕತ್ತು ಕತ್ತರಿಸಿ ಕೊಂದಿದ್ದಾನೆ. ಸದ್ಯ ಪೊಲೀಸರು ಗುಂಡು ಹಾರಿಸಿ ಆ ಶಂಕಿತ ಹಂತಕನನ್ನು ಹತ್ಯೆ ಮಾಡಿದ್ದಾರೆ.

ಪ್ಯಾರಿಸ್: ಮೊಹಮ್ಮದ್ ಪೈಗಂಬರ್ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ
ಆಯೇಷಾ ಬಾನು
|

Updated on:Oct 17, 2020 | 12:18 PM

Share

ಮೊಹಮ್ಮದ್ ಪೈಗಂಬರ್ ಚಿತ್ರಗಳ ಬಗ್ಗೆ ಚರ್ಚೆ ನಡೆಸಿದ್ದ ಶಿಕ್ಷಕನ‌ ಹತ್ಯೆ ಮಾಡಿರುವ ಭಯೋತ್ಪಾದಕ ಘಟನೆ ಫ್ರಾನ್ಸ್​ನ ಪ್ಯಾರಿಸ್​ನಲ್ಲಿ ನಡೆದಿದೆ. ಇವರು ವಾಕ್ ಸ್ವಾತಂತ್ರ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಭೋದನೆ ಮಾಡುತ್ತಿದ್ದರು.

ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಚಿತ್ರದ ಬಗ್ಗೆ ಚರ್ಚೆ ನಡೆಸಿದ್ದರು. ಹಂತಕನೊಬ್ಬ ಶಿಕ್ಷಕನ ಕತ್ತು ಕತ್ತರಿಸಿ ಕೊಂದಿದ್ದಾನೆ. ಸದ್ಯ ಪೊಲೀಸರು ಗುಂಡು ಹಾರಿಸಿ ಆ ಶಂಕಿತ ಹಂತಕನನ್ನು ಹತ್ಯೆ ಮಾಡಿದ್ದಾರೆ.

Published On - 12:17 pm, Sat, 17 October 20

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್