AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್​ ಆಮದು ಮಾಂಸದಲ್ಲಿ ಕೊರೊನಾ ಪತ್ತೆಯಾಗಿದೆ ಎಂದ ಚೀನಾ! ಮುಂದೇನು?

ಚೀನಾದ ವುಹಾನ್​ನಲ್ಲಿ ಹುಟ್ಟಿ ಇಡೀ ವಿಶ್ವವನ್ನೇ ನಲುಗುವಂತೆ ಮಾಡಿದ ಕೊರೊನಾ ವೈರಸ್ ಮನುಷ್ಯರನ್ನಷ್ಟೇ ಅಲ್ಲದೆ ಪ್ರಾಣಿಗಳಿಗೂ ಹರಡಿದೆ ಎಂಬ ಆತಂಕಕಾರಿ ಸಂಗತಿ ವರದಿಯಾಗಿದೆ. ಇದರಂತೆ ಈಗ ಚೀನಾ ನಗರದ ಶೆನ್‌ಝೆನ್​ನಲ್ಲಿನ ಗ್ರಾಹಕರು ಆಮದು ಮಾಡಿಕೊಳ್ಳುವ ಮಾಂಸವನ್ನು ಖರೀದಿಸುವಾಗ ಎಚ್ಚರಿಕೆ ವಹಿಸುವಂತೆ  ಸ್ಥಳೀಯ ಆಡಳಿತ ತಿಳಿಸಿದೆ. ಬ್ರೆಜಿಲ್​ನಿಂದ ಆಮದು ಮಾಡಿಕೊಂಡಿದ್ದ ಮಾಂಸದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಚೀನಾ ಹೇಳಿದೆ. ಅಲ್ಲದೆ ಚೀನಾದ ಶೆನ್‌ಝೆನ್​ಗೆ ಬ್ರೆಜಿಲ್​ನಿಂದ ಆಮದು ಮಾಡಿಕೊಂಡಿದ್ದ ಚಿಕನ್​ ಸೀಫುಡ್​ನನ್ನು ಕೆಲ ತಿಂಗಳಿನಿಂದ ಅಲ್ಲಿಯ ಸ್ಥಳೀಯ ಕೇಂದ್ರದಲ್ಲಿ […]

ಬ್ರೆಜಿಲ್​ ಆಮದು ಮಾಂಸದಲ್ಲಿ ಕೊರೊನಾ ಪತ್ತೆಯಾಗಿದೆ ಎಂದ ಚೀನಾ! ಮುಂದೇನು?
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Aug 14, 2020 | 2:18 PM

ಚೀನಾದ ವುಹಾನ್​ನಲ್ಲಿ ಹುಟ್ಟಿ ಇಡೀ ವಿಶ್ವವನ್ನೇ ನಲುಗುವಂತೆ ಮಾಡಿದ ಕೊರೊನಾ ವೈರಸ್ ಮನುಷ್ಯರನ್ನಷ್ಟೇ ಅಲ್ಲದೆ ಪ್ರಾಣಿಗಳಿಗೂ ಹರಡಿದೆ ಎಂಬ ಆತಂಕಕಾರಿ ಸಂಗತಿ ವರದಿಯಾಗಿದೆ. ಇದರಂತೆ ಈಗ ಚೀನಾ ನಗರದ ಶೆನ್‌ಝೆನ್​ನಲ್ಲಿನ ಗ್ರಾಹಕರು ಆಮದು ಮಾಡಿಕೊಳ್ಳುವ ಮಾಂಸವನ್ನು ಖರೀದಿಸುವಾಗ ಎಚ್ಚರಿಕೆ ವಹಿಸುವಂತೆ  ಸ್ಥಳೀಯ ಆಡಳಿತ ತಿಳಿಸಿದೆ.

ಬ್ರೆಜಿಲ್​ನಿಂದ ಆಮದು ಮಾಡಿಕೊಂಡಿದ್ದ ಮಾಂಸದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಚೀನಾ ಹೇಳಿದೆ. ಅಲ್ಲದೆ ಚೀನಾದ ಶೆನ್‌ಝೆನ್​ಗೆ ಬ್ರೆಜಿಲ್​ನಿಂದ ಆಮದು ಮಾಡಿಕೊಂಡಿದ್ದ ಚಿಕನ್​ ಸೀಫುಡ್​ನನ್ನು ಕೆಲ ತಿಂಗಳಿನಿಂದ ಅಲ್ಲಿಯ ಸ್ಥಳೀಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಇದರ ಭಾಗವಾಗಿ ಬ್ರೆಜಿಲ್​ನಿಂದ ಇಂಪೋರ್ಟ್ ಮಾಡಿಕೊಳ್ಳಲಾದ ಚಿಕನ್ ವಿಂಗ್ಸ್​ನ ಕೊರೊನಾ ಟೆಸ್ಟ್​ಗೆ ಒಳಪಡಿಸಿದಾಗ ಅದರಲ್ಲಿ ಕೊರೊನಾ ಸೋಂಕು ಇರುವುದು ದೃಢವಾಗಿದೆ ಎಂದು ಅಲ್ಲಿಯ ಆಡಳಿತ ಮಂಡಳಿ ತಿಳಿಸಿದೆ.

ನೋಂದಣಿ ಸಂಖ್ಯೆಯ ಪ್ರಕಾರ ಕೋಳಿ ಮಾಂಸವು ದಕ್ಷಿಣ ರಾಜ್ಯ ಸಾಂಟಾ ಕ್ಯಾಟರಿನಾದ ಅರೋರಾ ಅಲಿಮೆಂಟೋಸ್ ಸ್ಥಾವರದಿಂದ ಬಂದಿದೆ. ಉತ್ಪನ್ನದೊಂದಿಗೆ ಸಂಪರ್ಕಕ್ಕೆ ಬಂದಿರುವ ಸಿಬ್ಬಂದಿ ಹಾಗೂ ಕೊರೊನಾ ಸೋಂಕಿತ ಚಿಕನ್ ಬಳಿ ಇರಿಸಲಾದ ಆಹಾರ ಪದಾರ್ಥಗಳನ್ನು ಟೆಸ್ಟ್​ಗೆ ಒಳಪಡಿಸಲಾಗಿದೆ. ಆದರೆ ವರದಿ ನೆಗೆಟಿವ್ ಬಂದಿದೆ. ಆದರೂ ಆಮದು ಮಾಡಿಕೊಳ್ಳಲಾದ ಮಾಂಸ ಸೀಫುಡ್ ಬಳಕೆ ಮಾಡುವಾಗ ಎಚ್ಚರದಿಂದ ಇರಲು ಹಾಗೂ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಇಲ್ಲಿಯ ಸರ್ಕಾರ ತಿಳಿಸಿದೆ.

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!