AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್​ ಆಮದು ಮಾಂಸದಲ್ಲಿ ಕೊರೊನಾ ಪತ್ತೆಯಾಗಿದೆ ಎಂದ ಚೀನಾ! ಮುಂದೇನು?

ಚೀನಾದ ವುಹಾನ್​ನಲ್ಲಿ ಹುಟ್ಟಿ ಇಡೀ ವಿಶ್ವವನ್ನೇ ನಲುಗುವಂತೆ ಮಾಡಿದ ಕೊರೊನಾ ವೈರಸ್ ಮನುಷ್ಯರನ್ನಷ್ಟೇ ಅಲ್ಲದೆ ಪ್ರಾಣಿಗಳಿಗೂ ಹರಡಿದೆ ಎಂಬ ಆತಂಕಕಾರಿ ಸಂಗತಿ ವರದಿಯಾಗಿದೆ. ಇದರಂತೆ ಈಗ ಚೀನಾ ನಗರದ ಶೆನ್‌ಝೆನ್​ನಲ್ಲಿನ ಗ್ರಾಹಕರು ಆಮದು ಮಾಡಿಕೊಳ್ಳುವ ಮಾಂಸವನ್ನು ಖರೀದಿಸುವಾಗ ಎಚ್ಚರಿಕೆ ವಹಿಸುವಂತೆ  ಸ್ಥಳೀಯ ಆಡಳಿತ ತಿಳಿಸಿದೆ. ಬ್ರೆಜಿಲ್​ನಿಂದ ಆಮದು ಮಾಡಿಕೊಂಡಿದ್ದ ಮಾಂಸದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಚೀನಾ ಹೇಳಿದೆ. ಅಲ್ಲದೆ ಚೀನಾದ ಶೆನ್‌ಝೆನ್​ಗೆ ಬ್ರೆಜಿಲ್​ನಿಂದ ಆಮದು ಮಾಡಿಕೊಂಡಿದ್ದ ಚಿಕನ್​ ಸೀಫುಡ್​ನನ್ನು ಕೆಲ ತಿಂಗಳಿನಿಂದ ಅಲ್ಲಿಯ ಸ್ಥಳೀಯ ಕೇಂದ್ರದಲ್ಲಿ […]

ಬ್ರೆಜಿಲ್​ ಆಮದು ಮಾಂಸದಲ್ಲಿ ಕೊರೊನಾ ಪತ್ತೆಯಾಗಿದೆ ಎಂದ ಚೀನಾ! ಮುಂದೇನು?
ಆಯೇಷಾ ಬಾನು
| Edited By: |

Updated on: Aug 14, 2020 | 2:18 PM

Share

ಚೀನಾದ ವುಹಾನ್​ನಲ್ಲಿ ಹುಟ್ಟಿ ಇಡೀ ವಿಶ್ವವನ್ನೇ ನಲುಗುವಂತೆ ಮಾಡಿದ ಕೊರೊನಾ ವೈರಸ್ ಮನುಷ್ಯರನ್ನಷ್ಟೇ ಅಲ್ಲದೆ ಪ್ರಾಣಿಗಳಿಗೂ ಹರಡಿದೆ ಎಂಬ ಆತಂಕಕಾರಿ ಸಂಗತಿ ವರದಿಯಾಗಿದೆ. ಇದರಂತೆ ಈಗ ಚೀನಾ ನಗರದ ಶೆನ್‌ಝೆನ್​ನಲ್ಲಿನ ಗ್ರಾಹಕರು ಆಮದು ಮಾಡಿಕೊಳ್ಳುವ ಮಾಂಸವನ್ನು ಖರೀದಿಸುವಾಗ ಎಚ್ಚರಿಕೆ ವಹಿಸುವಂತೆ  ಸ್ಥಳೀಯ ಆಡಳಿತ ತಿಳಿಸಿದೆ.

ಬ್ರೆಜಿಲ್​ನಿಂದ ಆಮದು ಮಾಡಿಕೊಂಡಿದ್ದ ಮಾಂಸದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಚೀನಾ ಹೇಳಿದೆ. ಅಲ್ಲದೆ ಚೀನಾದ ಶೆನ್‌ಝೆನ್​ಗೆ ಬ್ರೆಜಿಲ್​ನಿಂದ ಆಮದು ಮಾಡಿಕೊಂಡಿದ್ದ ಚಿಕನ್​ ಸೀಫುಡ್​ನನ್ನು ಕೆಲ ತಿಂಗಳಿನಿಂದ ಅಲ್ಲಿಯ ಸ್ಥಳೀಯ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಇದರ ಭಾಗವಾಗಿ ಬ್ರೆಜಿಲ್​ನಿಂದ ಇಂಪೋರ್ಟ್ ಮಾಡಿಕೊಳ್ಳಲಾದ ಚಿಕನ್ ವಿಂಗ್ಸ್​ನ ಕೊರೊನಾ ಟೆಸ್ಟ್​ಗೆ ಒಳಪಡಿಸಿದಾಗ ಅದರಲ್ಲಿ ಕೊರೊನಾ ಸೋಂಕು ಇರುವುದು ದೃಢವಾಗಿದೆ ಎಂದು ಅಲ್ಲಿಯ ಆಡಳಿತ ಮಂಡಳಿ ತಿಳಿಸಿದೆ.

ನೋಂದಣಿ ಸಂಖ್ಯೆಯ ಪ್ರಕಾರ ಕೋಳಿ ಮಾಂಸವು ದಕ್ಷಿಣ ರಾಜ್ಯ ಸಾಂಟಾ ಕ್ಯಾಟರಿನಾದ ಅರೋರಾ ಅಲಿಮೆಂಟೋಸ್ ಸ್ಥಾವರದಿಂದ ಬಂದಿದೆ. ಉತ್ಪನ್ನದೊಂದಿಗೆ ಸಂಪರ್ಕಕ್ಕೆ ಬಂದಿರುವ ಸಿಬ್ಬಂದಿ ಹಾಗೂ ಕೊರೊನಾ ಸೋಂಕಿತ ಚಿಕನ್ ಬಳಿ ಇರಿಸಲಾದ ಆಹಾರ ಪದಾರ್ಥಗಳನ್ನು ಟೆಸ್ಟ್​ಗೆ ಒಳಪಡಿಸಲಾಗಿದೆ. ಆದರೆ ವರದಿ ನೆಗೆಟಿವ್ ಬಂದಿದೆ. ಆದರೂ ಆಮದು ಮಾಡಿಕೊಳ್ಳಲಾದ ಮಾಂಸ ಸೀಫುಡ್ ಬಳಕೆ ಮಾಡುವಾಗ ಎಚ್ಚರದಿಂದ ಇರಲು ಹಾಗೂ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಇಲ್ಲಿಯ ಸರ್ಕಾರ ತಿಳಿಸಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ