AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒತ್ತಡದ ಕೆಲಸ ಬಿಟ್ಟು ಈಗ ಫುಲ್​ ಟೈಂ ಡಾಟರ್, ಹೆತ್ತವರಿಂದಲೇ ತಿಂಗಳಿಗೆ 47 ಸಾವಿರ ರೂ. ವೇತನ ಪಡೆಯುವ ಮಹಿಳೆ

ಪ್ರತಿಷ್ಠಿತ ಸುದ್ದಿ ಸಂಸ್ಥೆಯಲ್ಲಿ ಕಳೆದ 15 ವರ್ಷಗಳಿಂದ ಕೆಲಸ, ಬೆಳಗ್ಗೆ ಎದ್ದಾಗಿನಿಂದ ಸಂಜೆ ಮಲಗುವವರೆಗೂ ಎಷ್ಟೊತ್ತಿಗೋ ಊಟ, ಎಷ್ಟೊತ್ತಿಗೋ ತಿಂಡಿ, ಕುಟುಂಬದವರ ಮುಖ ನೋಡುವುದೂ ಅಪರೂಪ, ಸ್ನೇಹಿತರಿಲ್ಲ, ಬಂಧುಗಳ ಪರಿಚಯವನ್ನು ಮಾಡಿಕೊಳ್ಳಲು ಸಮಯವಿರದಂತಹ ಪರಿಸ್ಥಿತಿ.

ಒತ್ತಡದ ಕೆಲಸ ಬಿಟ್ಟು ಈಗ ಫುಲ್​ ಟೈಂ ಡಾಟರ್, ಹೆತ್ತವರಿಂದಲೇ ತಿಂಗಳಿಗೆ 47 ಸಾವಿರ ರೂ. ವೇತನ ಪಡೆಯುವ ಮಹಿಳೆ
ಪೋಷಕರುImage Credit source: NDTV
ನಯನಾ ರಾಜೀವ್
|

Updated on: May 29, 2023 | 8:17 AM

Share

ಪ್ರತಿಷ್ಠಿತ ಸುದ್ದಿ ಸಂಸ್ಥೆಯಲ್ಲಿ ಕಳೆದ 15 ವರ್ಷಗಳಿಂದ ಕೆಲಸ, ಬೆಳಗ್ಗೆ ಎದ್ದಾಗಿನಿಂದ ಸಂಜೆ ಮಲಗುವವರೆಗೂ ಎಷ್ಟೊತ್ತಿಗೋ ಊಟ, ಎಷ್ಟೊತ್ತಿಗೋ ತಿಂಡಿ, ಕುಟುಂಬದವರ ಮುಖ ನೋಡುವುದೂ ಅಪರೂಪ, ಸ್ನೇಹಿತರಿಲ್ಲ, ಬಂಧುಗಳ ಪರಿಚಯವನ್ನು ಮಾಡಿಕೊಳ್ಳಲು ಸಮಯವಿರದಂತಹ ಪರಿಸ್ಥಿತಿ. ಜತೆಗೆ ಕಚೇರಿಯಲ್ಲಿ ವಿಪರೀತ ಕೆಲಸ ಈ ಕೆಲಸ ಸಾಕಪ್ಪಾ ಸಾಕು ಎನ್ನುವಷ್ಟು ಬೇಸರ. ಹೀಗಿರುವಾಗ ಚೀನಾದ ಮಹಿಳೆಗೆ ಆಕೆಯ ಪೋಷಕರೇ ಒಂದು ಆಫರ್ ನೀಡುತ್ತಾರೆ.

ಕೆಲಸವನ್ನು ಬಿಟ್ಟು ನಮ್ಮ ಜತೆ ಬಂದುಬಿಡು, ನಿನಗೆ ತಿಂಗಳಿಗೆ 570 ಡಾಲರ್ ಅಂದರೆ ಸುಮಾರು 47 ಸಾವಿರ ರೂ. ವೇತನ ನೀಡುವುದಾಗಿ ಆಫರ್ ಕೊಟ್ಟೇಬಿಟ್ಟರು. ನೋಡು ನಮ್ಮನ್ನು ನೋಡಿಕೊಂಡು, ನಮ್ಮ ಜತೆ ಆರಾಮಾಗಿ ಇರ್ತೀಯಾ ಅತ್ವಾ ಇದೇ ತಲೆನೋವಿನ ಕೆಲಸವನ್ನು ಮುಂದುವರೆಸುತ್ತೀರಾ ಎಂದು.

ಆಕೆ ಒಪ್ಪೇ ಬಿಟ್ಟಳು ಲಕ್ಷಾಂತರ ರೂ. ಸಂಬಳ ಬರುವ ಕೆಲಸವನ್ನು ಬಿಟ್ಟು ಫುಲ್​ ಟೈಂ ಡಾಲರ್​ ಆಗಿಯೇ ಬಿಟ್ಟಳು. ಪೋಷಕರ ನಿವೃತ್ತದ ಪಿಂಚಣಿ 10 ಸಾವಿರ ಯುವಾನ್​ಗಿಂತಲೂ ಹೆಚ್ಚು, ಅದರಲ್ಲಿ 4 ಸಾವಿರ ಯುವಾನ್​ ಅನ್ನು ಮಗಳಿಗೆ ಕೊಡುವುದಾಗಿ ಹೇಳಿದ್ದಾರೆ.

ಅವರ ದಿನಚರಿ ಏನು ಗೊತ್ತಾ? ಬೆಳಗ್ಗೆ 1 ಗಂಟೆ ಪೋಷಕರೊಂದಿಗೆ ನೃತ್ಯ ಮಾಡುವುದು, ಬಳಿಕ ದಿನಸಿ ಶಾಪಿಂಗ್​ಗೆ ತೆರಳುವುದು, ತಂದೆಯೊಂದಿಗೆ ರುಚಿ ರುಚಿಯಾದ ಅಡುಗೆ ಮಾಡುವುದು, ತಿಂಗಳ ಕೊನೆಯಲ್ಲಿ ಎಲ್ಲಿಗಾದರೂ ಪ್ರವಾಸಕ್ಕೆ ಹೋಗುವುದು ಇಷ್ಟೇ ಆಕೆಯ ಕೆಲಸ.

ಒಂದೊಮ್ಮೆ ನಿನಗೆ ಸೂಕ್ತವಾದ ಉದ್ಯೋಗ ಸಿಕ್ಕರೆ ಹೋಗು, ಅಥವಾ ಕೆಲಸ ಮಾಡುವ ಮನಸ್ಥಿತಿ ಇಲ್ಲದಿದ್ದರೆ ಇಲ್ಲಿಯೇ ನಮ್ಮೊಂದಿಗೆ ಇದ್ದುಬಿಡು ಎನ್ನುತ್ತಾರೆ ಪೋಷಕರು. ಎಷ್ಟು ಮಂದಿಗೆ ಈ ರೀತಿ ತಮ್ಮ ಪೋಷಕರೊಂದಿಗೆ ಕಳೆಯಲು ಸಮಯ ಸಿಗುತ್ತೆ ಹೇಳಿ,  ಕೆಲವರು ಇದು ಪೋಷಕರ ಅವಲಂಬನೆಯನ್ನು ಶಾಶ್ವತಗೊಳಿಸುತ್ತದೆ ಎಂದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ