AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೇನ್ ಅಧ್ಯಕ್ಷ ಪೆಡ್ರೋಗೆ ಕೊರೊನಾ ಸೋಂಕು, ಜಿ20 ಶೃಂಗಸಭೆಗೆ ಗೈರು

ಸ್ಪೇನ್ ಅಧ್ಯಕ್ಷ ಪೆಡ್ರೋ ಸ್ಯಾಂಚೆಜ್​ಗೆ ಕೊರೊನಾ ಸೋಂಕು ತಗುಲಿದ್ದು, ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್​ ಮಾಡಿದ್ದಾರೆ. ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10ರಂದು ಜಿ20 ಶೃಂಗಸಭೆ ನಡೆಯಲಿದೆ. ಪೆಡ್ರೋ ಅವರ ಆರೋಗ್ಯ ಉತ್ತಮವಾಗಿದೆ. ವೈಸ್ ಪ್ರೆಸಿಡೆಂಟ್ ನಾಡಿಯಾ ಹಾಗೂ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರಸ್ ಶೃಂಗಸಭೆಯಲ್ಲಿ ಸ್ಪೇನ್​ ಅನ್ನು ಪ್ರತಿನಿಧಿಸಲಿದ್ದಾರೆ.

ಸ್ಪೇನ್ ಅಧ್ಯಕ್ಷ ಪೆಡ್ರೋಗೆ ಕೊರೊನಾ ಸೋಂಕು, ಜಿ20 ಶೃಂಗಸಭೆಗೆ ಗೈರು
ಪೆಡ್ರೋImage Credit source: NDTV
ನಯನಾ ರಾಜೀವ್
|

Updated on: Sep 08, 2023 | 8:10 AM

Share

ಸ್ಪೇನ್ ಅಧ್ಯಕ್ಷ ಪೆಡ್ರೋ ಸ್ಯಾಂಚೆಜ್(Pedro Sanchez)​ಗೆ ಕೊರೊನಾ ಸೋಂಕು ತಗುಲಿದ್ದು, ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಟ್ವೀಟ್​ ಮಾಡಿದ್ದಾರೆ. ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10ರಂದು ಜಿ20 ಶೃಂಗಸಭೆ ನಡೆಯಲಿದೆ. ಪೆಡ್ರೋ ಅವರ ಆರೋಗ್ಯ ಉತ್ತಮವಾಗಿದೆ. ವೈಸ್ ಪ್ರೆಸಿಡೆಂಟ್ ನಾಡಿಯಾ ಹಾಗೂ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರಸ್ ಶೃಂಗಸಭೆಯಲ್ಲಿ ಸ್ಪೇನ್​ ಅನ್ನು ಪ್ರತಿನಿಧಿಸಲಿದ್ದಾರೆ.

ಶೃಂಗಸಭೆಯಿಂದ ದೂರ ಉಳಿದಿರುವ ಮೂರನೇ ವಿಶ್ವ ನಾಯಕ ಇವರಾಗಿದ್ದಾರೆ, ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ , ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಭೇಟಿ ನೀಡುತ್ತಿಲ್ಲ.

ಎಲ್ಲಾ G20 ದೇಶಗಳು ಮತ್ತು 9 ಇತರ ರಾಜ್ಯಗಳ ನಾಯಕರು (ಬಾಂಗ್ಲಾದೇಶ, ಈಜಿಪ್ಟ್, ಮಾರಿಷಸ್, ನೆದರ್ಲ್ಯಾಂಡ್ಸ್, ನೈಜೀರಿಯಾ, ಓಮನ್, ಸಿಂಗಾಪುರ್, ಸ್ಪೇನ್ ಮತ್ತು ಯುಎಇ) ಭಾಗವಹಿಸಲಿದ್ದಾರೆ.

ಮತ್ತಷ್ಟು ಓದಿ: G 20 Summit; ಶೃಂಗಸಭೆಗೂ ಮುನ್ನ ಜಿ 20 ಅಧ್ಯಕ್ಷತೆಯಲ್ಲಿ ಭಾರತದ ಸಾಧನೆಗಳಿವು

ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ದೆಹಲಿಗೆ ಹೋಗಲು ಸಾಧ್ಯವಾಗುತ್ತಿಲ್ಲ, ಆರೋಗ್ಯವಾಗಿದ್ದೇನೆ ವೈಸ್ ಪ್ರೆಸಿಡೆಂಟ್ ಹಾಗೂ ವಿದೇಶಾಂಗ ಸಚಿವರುಪಾಲ್ಗೊಳ್ಳಲಿದ್ದಾರೆ ಎಂದು ಎಕ್ಸ್​ಪೋಸ್ಟ್​ನಲ್ಲಿ ಪೆಡ್ರೋ ಬರೆದುಕೊಂಡಿದ್ದಾರೆ.

ಯುರೋಪಿಯನ್ ಒಕ್ಕೂಟದ 30 ಕ್ಕೂ ಹೆಚ್ಚು ರಾಷ್ಟ್ರಗಳ ಮುಖ್ಯಸ್ಥರು ಮತ್ತು ಉನ್ನತ ಅಧಿಕಾರಿಗಳು, ಆಹ್ವಾನಿತ ಅತಿಥಿ ದೇಶಗಳು ಮತ್ತು 14 ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್ ಅಮೆರಿಕದಿಂದ ಹೊರಟಿದ್ದು, ಸಂಜೆ 7 ಗಂಟೆ ಸುಮಾರಿಗೆ ದೆಹಲಿಗೆ ಬಂದಿಳಿಯಲಿದ್ದಾರೆ. ಹಾಗೆಯೇ ಪ್ರಧಾನಿ ಮೋದಿ ಜತೆಗೆ ಚರ್ಚೆ ನಡೆಸಲಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ