AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ. 1 ರವರೆಗೆ ಮತ್ತೆ ಲಾಕ್​ಡೌನ್ ಜಾರಿ, 2 ರಾಷ್ಟ್ರಗಳಲ್ಲಿ ಮತ್ತೆ ಅಪ್ಪಳಿಸಿದ ಕೊರೊನಾ, ಜನ ತತ್ತರ

ಮಹಾಮಾರಿ ಕೊರೊನಾ ತನ್ನ ರಣಕೇಕೆಯನ್ನು ಕಡಿಮೆ ಮಾಡಿಲ್ಲ. ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣಿಸಿದ ಜನರ ದೇಹವನ್ನು ಸೇರುತ್ತಿದೆ. ಫ್ರಾನ್ಸ್ ಮತ್ತು ಜರ್ಮನಿಯಲ್ಲಿ 2ನೇ ಹಂತದಲ್ಲಿ ಕೊರೊನಾ ಅಲೆ ಅಪ್ಪಳಿಸಿದೆ. ಹೀಗಾಗಿ ಈ ಎರಡೂ ರಾಷ್ಟ್ರಗಳಲ್ಲಿ ಮತ್ತೆ ಎರಡನೇ ಹಂತದ ಲಾಕ್​ಡೌನ್ ಜಾರಿಯಾಗಿದೆ. ಡಿಸೆಂಬರ್ 1 ರವರೆಗೆ ಮತ್ತೆ ಲಾಕ್​ಡೌನ್ ಜಾರಿ ನವೆಂಬರ್ 2 ರಿಂದ 30 ರವರಗೆ ಲಾಕ್​ಡೌನ್ ಜಾರಿ ಮಾಡಿ ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ಘೋಷಣೆ ಮಾಡಿದ್ದಾರೆ. ಆದರೆ ಲಾಕ್​ಡೌನ್ ವೇಳೆಯೂ ಶಾಲೆಗಳು ತೆರೆದಿರುತ್ತವೆ ಎಂದಿದ್ದಾರೆ. […]

ಡಿ. 1 ರವರೆಗೆ ಮತ್ತೆ ಲಾಕ್​ಡೌನ್ ಜಾರಿ, 2 ರಾಷ್ಟ್ರಗಳಲ್ಲಿ ಮತ್ತೆ ಅಪ್ಪಳಿಸಿದ ಕೊರೊನಾ, ಜನ ತತ್ತರ
ಸಾಧು ಶ್ರೀನಾಥ್​
|

Updated on: Oct 29, 2020 | 12:54 PM

Share

ಮಹಾಮಾರಿ ಕೊರೊನಾ ತನ್ನ ರಣಕೇಕೆಯನ್ನು ಕಡಿಮೆ ಮಾಡಿಲ್ಲ. ಗುಪ್ತಗಾಮಿನಿಯಂತೆ ಕಣ್ಣಿಗೆ ಕಾಣಿಸಿದ ಜನರ ದೇಹವನ್ನು ಸೇರುತ್ತಿದೆ. ಫ್ರಾನ್ಸ್ ಮತ್ತು ಜರ್ಮನಿಯಲ್ಲಿ 2ನೇ ಹಂತದಲ್ಲಿ ಕೊರೊನಾ ಅಲೆ ಅಪ್ಪಳಿಸಿದೆ. ಹೀಗಾಗಿ ಈ ಎರಡೂ ರಾಷ್ಟ್ರಗಳಲ್ಲಿ ಮತ್ತೆ ಎರಡನೇ ಹಂತದ ಲಾಕ್​ಡೌನ್ ಜಾರಿಯಾಗಿದೆ.

ಡಿಸೆಂಬರ್ 1 ರವರೆಗೆ ಮತ್ತೆ ಲಾಕ್​ಡೌನ್ ಜಾರಿ ನವೆಂಬರ್ 2 ರಿಂದ 30 ರವರಗೆ ಲಾಕ್​ಡೌನ್ ಜಾರಿ ಮಾಡಿ ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ಘೋಷಣೆ ಮಾಡಿದ್ದಾರೆ. ಆದರೆ ಲಾಕ್​ಡೌನ್ ವೇಳೆಯೂ ಶಾಲೆಗಳು ತೆರೆದಿರುತ್ತವೆ ಎಂದಿದ್ದಾರೆ. ಇನ್ನು ಫ್ರಾನ್ಸ್​ನಲ್ಲಿ ನಿತ್ಯ 36 ಸಾವಿರ ಹೊಸ ಕೊರೊನಾ ಕೇಸ್​ಗಳು ಪತ್ತೆಯಾಗುತ್ತಿವೆ. ಇದರಿಂದಾಗಿ ಅಧ್ಯಕ್ಷ ಇಮ್ಯೂನ್ಯುಯಲ್ ಮಾಕ್ರನ್ ಡಿಸೆಂಬರ್ 1 ರವರೆಗೆ ಮತ್ತೆ ಲಾಕ್​ಡೌನ್ ಜಾರಿ ಮಾಡಿದ್ದಾರೆ.

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?