AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi US Tour: 10 ಬಿಲಿಯನ್​ ಡಾಲರ್​ ಹೂಡಿಕೆ, ಗುಜುರಾತ್​ನಲ್ಲಿ ಜಾಗತಿಕ​ ಫಿನ್​ಟೆಕ್​ ಕೇಂದ್ರ – ಸುಂದರ್​ ಪಿಚೈ

ಇಂಟರ್ನೆಟ್​​ ದೈತ್ಯ ಗೂಗಲ್​ ಗುಜರಾತ್​ನ ಗುಜರಾತ್​ ಇಂಟರ್ನ್ಯಾಷನಲ್​​ ಫೈನಾನ್ಸ್​​ ಟೆಕ್​​​-ಸಿಟಿ (ಗಿಫ್ಟ್​​) ನಗರದಲ್ಲಿ "ಜಾಗತಿಕ​ ಫಿನ್​ಟೆಕ್"​ ಕೇಂದ್ರ ಸ್ಥಾಪಿಸಲು ನಿರ್ಧರಿಸಿದೆ.

PM Modi US Tour: 10 ಬಿಲಿಯನ್​ ಡಾಲರ್​ ಹೂಡಿಕೆ, ಗುಜುರಾತ್​ನಲ್ಲಿ ಜಾಗತಿಕ​ ಫಿನ್​ಟೆಕ್​ ಕೇಂದ್ರ - ಸುಂದರ್​ ಪಿಚೈ
ಗೂಗಲ್​ ಸಿಇಒ ಸುಂದರ್​ ಪಿಚೈ, ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
|

Updated on: Jun 24, 2023 | 9:58 AM

Share

ವಾಷಿಂಗ್ಟನ್​​: ಇಂಟರ್ನೆಟ್​​ ದೈತ್ಯ ಗೂಗಲ್​ (Google) ಗುಜರಾತ್​ನ (Gujurat) ಗುಜರಾತ್​ ಇಂಟರ್ನ್ಯಾಷನಲ್​​ ಫೈನಾನ್ಸ್​​ ಟೆಕ್​​​-ಸಿಟಿ (ಗಿಫ್ಟ್​​) ನಗರದಲ್ಲಿ “ಜಾಗತಿಕ​ ಫಿನ್​ಟೆಕ್” (Global Fintech) ಕೇಂದ್ರ ಸ್ಥಾಪಿಸಲು ನಿರ್ಧರಿಸಿದೆ. ಅಲ್ಲದೇ 10 ಬಿಲಿಯನ್​ ಡಾಲರ್​ ಹೂಡಿಕೆ ಮಾಡುವುದಾಗಿ ಗೂಗಲ್​ನ ಸಿಇಒ ಸುಂದರ್​ ಪಿಚೈ (Sundar Pichai) ಹೇಳಿದ್ದಾರೆ. ಶುಕ್ರವಾರ (ಜೂ.23) ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಅಮೆರಿಕಾದ ಶ್ವೇತಭವನದಲ್ಲಿ (White House) ಭಾರತ ಹಾಗೂ ಅಮೆರಿಕಾದ ಸಿಇಒಗಳ ಜೊತೆ ಸಂವಾದ ನಡೆಸಿದರು.

ಸಭೆ ಬಳಿಕ ಮಾತನಾಡಿದ ಸುಂದರ್​ ಪಿಚೈ ಈ ಬಗ್ಗೆ ನಾವು ಕಳೆದ ವರ್ಷ ಡಿಸೆಂಬರ್​ ತಿಂಗಳಲ್ಲಿ ಮಾತನಾಡಿದ್ದೇವೆ. ಅದರ ಮುಂದುವರೆದ ಭಾಗವೇ ಈ ಮಾತುಕತೆ. ಭಾರತದಲ್ಲಿ ಗೂಗಲ್​​ 10 ಬಿಲಿಯನ್​ ಡಾಲರ್​ ಹೂಡಿಕೆ ಮಾಡಲು ನಿರ್ಧರಿಸಿದೆ. ಗುಜರಾತ್​ನಲ್ಲಿ ಜಾಗತಿಕ ಫಿನ್​ಟೆಕ್​ ಕೇಂದ್ರವನ್ನು ಆರಂಭಿಸುತ್ತೇವೆ ಎಂದರು.

ಇದನ್ನೂ ಓದಿ: ಭಾರತೀಯ ಪ್ರತಿಭೆ ಮತ್ತು ಅಮೆರಿಕದ ತಂತ್ರಜ್ಞಾನ ಸಂಯೋಜನೆಯಿಂದ ಜಗತ್ತಿನ ಭವಿಷ್ಯ ಉಜ್ವಲ

AI (America-India) ಅಡಿ ಕಾರ್ಯನಿರ್ವಹಿಸಲು ಹಲವು ಕಂಪನಿಗಳು ಕಾರ್ಯನಿರ್ವಹಿಸಲಿವೆ. ಅಲ್ಲದೇ ಅತಿಶೀಘ್ರದಲ್ಲಿ ಗೂಗಲ್​ನಲ್ಲಿ ಭಾರತದ ಇನ್ನು ಅನೇಕ ಭಾಷೆಗಳನ್ನು ಸೇರಿಸುತ್ತೇವೆ. ಭಾರತವೂ ಡಿಜಿಟಲ್​ ಉದ್ಯಮದಲ್ಲಿ ದೊಡ್ಡ ಹೆಜ್ಜೆ ಇಡುತ್ತಿದೆ. ಡಿಜಿಟಲ್​ ಇಂಡಿಯಾ ವಿಚಾರದಲ್ಲಿ ಪ್ರಧಾನಿ ಮೋದಿಯವರ ದೂರದೃಷ್ಟಿ ಇಷ್ಟವಾಯಿತು. ಭಾರತ ಬಹಳಷ್ಟು ವೇಗದಲ್ಲಿ ಆರ್ಥಿಕವಾಗಿ ಅಭಿವೃದ್ಧಿಯಾಗುತ್ತಿದೆ. ಭಾರತದ ಡಿಜಿಟಲ್​ ಕ್ಷೇತ್ರ ಅನ್ಯ ದೇಶಗಳಿಗು ಮಾದರಿಯಾಗಿದೆ. ಡಿಜಿಟಲ್​ ಕ್ಷೆತ್ರದ UPI ಮತ್ತು Adharಗೆ ಧನ್ಯವಾದಗಳು ಎಂದು ಹೇಳಿದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ