AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi US Tour: 10 ಬಿಲಿಯನ್​ ಡಾಲರ್​ ಹೂಡಿಕೆ, ಗುಜುರಾತ್​ನಲ್ಲಿ ಜಾಗತಿಕ​ ಫಿನ್​ಟೆಕ್​ ಕೇಂದ್ರ – ಸುಂದರ್​ ಪಿಚೈ

ಇಂಟರ್ನೆಟ್​​ ದೈತ್ಯ ಗೂಗಲ್​ ಗುಜರಾತ್​ನ ಗುಜರಾತ್​ ಇಂಟರ್ನ್ಯಾಷನಲ್​​ ಫೈನಾನ್ಸ್​​ ಟೆಕ್​​​-ಸಿಟಿ (ಗಿಫ್ಟ್​​) ನಗರದಲ್ಲಿ "ಜಾಗತಿಕ​ ಫಿನ್​ಟೆಕ್"​ ಕೇಂದ್ರ ಸ್ಥಾಪಿಸಲು ನಿರ್ಧರಿಸಿದೆ.

PM Modi US Tour: 10 ಬಿಲಿಯನ್​ ಡಾಲರ್​ ಹೂಡಿಕೆ, ಗುಜುರಾತ್​ನಲ್ಲಿ ಜಾಗತಿಕ​ ಫಿನ್​ಟೆಕ್​ ಕೇಂದ್ರ - ಸುಂದರ್​ ಪಿಚೈ
ಗೂಗಲ್​ ಸಿಇಒ ಸುಂದರ್​ ಪಿಚೈ, ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
|

Updated on: Jun 24, 2023 | 9:58 AM

Share

ವಾಷಿಂಗ್ಟನ್​​: ಇಂಟರ್ನೆಟ್​​ ದೈತ್ಯ ಗೂಗಲ್​ (Google) ಗುಜರಾತ್​ನ (Gujurat) ಗುಜರಾತ್​ ಇಂಟರ್ನ್ಯಾಷನಲ್​​ ಫೈನಾನ್ಸ್​​ ಟೆಕ್​​​-ಸಿಟಿ (ಗಿಫ್ಟ್​​) ನಗರದಲ್ಲಿ “ಜಾಗತಿಕ​ ಫಿನ್​ಟೆಕ್” (Global Fintech) ಕೇಂದ್ರ ಸ್ಥಾಪಿಸಲು ನಿರ್ಧರಿಸಿದೆ. ಅಲ್ಲದೇ 10 ಬಿಲಿಯನ್​ ಡಾಲರ್​ ಹೂಡಿಕೆ ಮಾಡುವುದಾಗಿ ಗೂಗಲ್​ನ ಸಿಇಒ ಸುಂದರ್​ ಪಿಚೈ (Sundar Pichai) ಹೇಳಿದ್ದಾರೆ. ಶುಕ್ರವಾರ (ಜೂ.23) ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಅಮೆರಿಕಾದ ಶ್ವೇತಭವನದಲ್ಲಿ (White House) ಭಾರತ ಹಾಗೂ ಅಮೆರಿಕಾದ ಸಿಇಒಗಳ ಜೊತೆ ಸಂವಾದ ನಡೆಸಿದರು.

ಸಭೆ ಬಳಿಕ ಮಾತನಾಡಿದ ಸುಂದರ್​ ಪಿಚೈ ಈ ಬಗ್ಗೆ ನಾವು ಕಳೆದ ವರ್ಷ ಡಿಸೆಂಬರ್​ ತಿಂಗಳಲ್ಲಿ ಮಾತನಾಡಿದ್ದೇವೆ. ಅದರ ಮುಂದುವರೆದ ಭಾಗವೇ ಈ ಮಾತುಕತೆ. ಭಾರತದಲ್ಲಿ ಗೂಗಲ್​​ 10 ಬಿಲಿಯನ್​ ಡಾಲರ್​ ಹೂಡಿಕೆ ಮಾಡಲು ನಿರ್ಧರಿಸಿದೆ. ಗುಜರಾತ್​ನಲ್ಲಿ ಜಾಗತಿಕ ಫಿನ್​ಟೆಕ್​ ಕೇಂದ್ರವನ್ನು ಆರಂಭಿಸುತ್ತೇವೆ ಎಂದರು.

ಇದನ್ನೂ ಓದಿ: ಭಾರತೀಯ ಪ್ರತಿಭೆ ಮತ್ತು ಅಮೆರಿಕದ ತಂತ್ರಜ್ಞಾನ ಸಂಯೋಜನೆಯಿಂದ ಜಗತ್ತಿನ ಭವಿಷ್ಯ ಉಜ್ವಲ

AI (America-India) ಅಡಿ ಕಾರ್ಯನಿರ್ವಹಿಸಲು ಹಲವು ಕಂಪನಿಗಳು ಕಾರ್ಯನಿರ್ವಹಿಸಲಿವೆ. ಅಲ್ಲದೇ ಅತಿಶೀಘ್ರದಲ್ಲಿ ಗೂಗಲ್​ನಲ್ಲಿ ಭಾರತದ ಇನ್ನು ಅನೇಕ ಭಾಷೆಗಳನ್ನು ಸೇರಿಸುತ್ತೇವೆ. ಭಾರತವೂ ಡಿಜಿಟಲ್​ ಉದ್ಯಮದಲ್ಲಿ ದೊಡ್ಡ ಹೆಜ್ಜೆ ಇಡುತ್ತಿದೆ. ಡಿಜಿಟಲ್​ ಇಂಡಿಯಾ ವಿಚಾರದಲ್ಲಿ ಪ್ರಧಾನಿ ಮೋದಿಯವರ ದೂರದೃಷ್ಟಿ ಇಷ್ಟವಾಯಿತು. ಭಾರತ ಬಹಳಷ್ಟು ವೇಗದಲ್ಲಿ ಆರ್ಥಿಕವಾಗಿ ಅಭಿವೃದ್ಧಿಯಾಗುತ್ತಿದೆ. ಭಾರತದ ಡಿಜಿಟಲ್​ ಕ್ಷೇತ್ರ ಅನ್ಯ ದೇಶಗಳಿಗು ಮಾದರಿಯಾಗಿದೆ. ಡಿಜಿಟಲ್​ ಕ್ಷೆತ್ರದ UPI ಮತ್ತು Adharಗೆ ಧನ್ಯವಾದಗಳು ಎಂದು ಹೇಳಿದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!