AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi US Tour: 10 ಬಿಲಿಯನ್​ ಡಾಲರ್​ ಹೂಡಿಕೆ, ಗುಜುರಾತ್​ನಲ್ಲಿ ಜಾಗತಿಕ​ ಫಿನ್​ಟೆಕ್​ ಕೇಂದ್ರ – ಸುಂದರ್​ ಪಿಚೈ

ಇಂಟರ್ನೆಟ್​​ ದೈತ್ಯ ಗೂಗಲ್​ ಗುಜರಾತ್​ನ ಗುಜರಾತ್​ ಇಂಟರ್ನ್ಯಾಷನಲ್​​ ಫೈನಾನ್ಸ್​​ ಟೆಕ್​​​-ಸಿಟಿ (ಗಿಫ್ಟ್​​) ನಗರದಲ್ಲಿ "ಜಾಗತಿಕ​ ಫಿನ್​ಟೆಕ್"​ ಕೇಂದ್ರ ಸ್ಥಾಪಿಸಲು ನಿರ್ಧರಿಸಿದೆ.

PM Modi US Tour: 10 ಬಿಲಿಯನ್​ ಡಾಲರ್​ ಹೂಡಿಕೆ, ಗುಜುರಾತ್​ನಲ್ಲಿ ಜಾಗತಿಕ​ ಫಿನ್​ಟೆಕ್​ ಕೇಂದ್ರ - ಸುಂದರ್​ ಪಿಚೈ
ಗೂಗಲ್​ ಸಿಇಒ ಸುಂದರ್​ ಪಿಚೈ, ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Jun 24, 2023 | 9:58 AM

Share

ವಾಷಿಂಗ್ಟನ್​​: ಇಂಟರ್ನೆಟ್​​ ದೈತ್ಯ ಗೂಗಲ್​ (Google) ಗುಜರಾತ್​ನ (Gujurat) ಗುಜರಾತ್​ ಇಂಟರ್ನ್ಯಾಷನಲ್​​ ಫೈನಾನ್ಸ್​​ ಟೆಕ್​​​-ಸಿಟಿ (ಗಿಫ್ಟ್​​) ನಗರದಲ್ಲಿ “ಜಾಗತಿಕ​ ಫಿನ್​ಟೆಕ್” (Global Fintech) ಕೇಂದ್ರ ಸ್ಥಾಪಿಸಲು ನಿರ್ಧರಿಸಿದೆ. ಅಲ್ಲದೇ 10 ಬಿಲಿಯನ್​ ಡಾಲರ್​ ಹೂಡಿಕೆ ಮಾಡುವುದಾಗಿ ಗೂಗಲ್​ನ ಸಿಇಒ ಸುಂದರ್​ ಪಿಚೈ (Sundar Pichai) ಹೇಳಿದ್ದಾರೆ. ಶುಕ್ರವಾರ (ಜೂ.23) ರಂದು ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಅಮೆರಿಕಾದ ಶ್ವೇತಭವನದಲ್ಲಿ (White House) ಭಾರತ ಹಾಗೂ ಅಮೆರಿಕಾದ ಸಿಇಒಗಳ ಜೊತೆ ಸಂವಾದ ನಡೆಸಿದರು.

ಸಭೆ ಬಳಿಕ ಮಾತನಾಡಿದ ಸುಂದರ್​ ಪಿಚೈ ಈ ಬಗ್ಗೆ ನಾವು ಕಳೆದ ವರ್ಷ ಡಿಸೆಂಬರ್​ ತಿಂಗಳಲ್ಲಿ ಮಾತನಾಡಿದ್ದೇವೆ. ಅದರ ಮುಂದುವರೆದ ಭಾಗವೇ ಈ ಮಾತುಕತೆ. ಭಾರತದಲ್ಲಿ ಗೂಗಲ್​​ 10 ಬಿಲಿಯನ್​ ಡಾಲರ್​ ಹೂಡಿಕೆ ಮಾಡಲು ನಿರ್ಧರಿಸಿದೆ. ಗುಜರಾತ್​ನಲ್ಲಿ ಜಾಗತಿಕ ಫಿನ್​ಟೆಕ್​ ಕೇಂದ್ರವನ್ನು ಆರಂಭಿಸುತ್ತೇವೆ ಎಂದರು.

ಇದನ್ನೂ ಓದಿ: ಭಾರತೀಯ ಪ್ರತಿಭೆ ಮತ್ತು ಅಮೆರಿಕದ ತಂತ್ರಜ್ಞಾನ ಸಂಯೋಜನೆಯಿಂದ ಜಗತ್ತಿನ ಭವಿಷ್ಯ ಉಜ್ವಲ

AI (America-India) ಅಡಿ ಕಾರ್ಯನಿರ್ವಹಿಸಲು ಹಲವು ಕಂಪನಿಗಳು ಕಾರ್ಯನಿರ್ವಹಿಸಲಿವೆ. ಅಲ್ಲದೇ ಅತಿಶೀಘ್ರದಲ್ಲಿ ಗೂಗಲ್​ನಲ್ಲಿ ಭಾರತದ ಇನ್ನು ಅನೇಕ ಭಾಷೆಗಳನ್ನು ಸೇರಿಸುತ್ತೇವೆ. ಭಾರತವೂ ಡಿಜಿಟಲ್​ ಉದ್ಯಮದಲ್ಲಿ ದೊಡ್ಡ ಹೆಜ್ಜೆ ಇಡುತ್ತಿದೆ. ಡಿಜಿಟಲ್​ ಇಂಡಿಯಾ ವಿಚಾರದಲ್ಲಿ ಪ್ರಧಾನಿ ಮೋದಿಯವರ ದೂರದೃಷ್ಟಿ ಇಷ್ಟವಾಯಿತು. ಭಾರತ ಬಹಳಷ್ಟು ವೇಗದಲ್ಲಿ ಆರ್ಥಿಕವಾಗಿ ಅಭಿವೃದ್ಧಿಯಾಗುತ್ತಿದೆ. ಭಾರತದ ಡಿಜಿಟಲ್​ ಕ್ಷೇತ್ರ ಅನ್ಯ ದೇಶಗಳಿಗು ಮಾದರಿಯಾಗಿದೆ. ಡಿಜಿಟಲ್​ ಕ್ಷೆತ್ರದ UPI ಮತ್ತು Adharಗೆ ಧನ್ಯವಾದಗಳು ಎಂದು ಹೇಳಿದರು.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ