AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಮುಂದಾದ ಭಾರತ ಸರ್ಕಾರ:‘ಆಪರೇಷನ್ ಅಜಯ್’ ಘೋಷಣೆ

ಇಸ್ರೇಲ್‌ನಿಂದ ಹಿಂದಿರುಗಲು ಬಯಸುವ ಭಾರತದ ನಾಗರಿಕರಿಗೆ  ಅನುಕೂಲವಾಗುವಂತೆ ‘ಆಪರೇಷನ್ ಅಜಯ್’  ಅನ್ನು ಪ್ರಾರಂಭಿಸಲಾಗುತ್ತಿದ್ದು, ವಿಶೇಷ ಚಾರ್ಟರ್ ವಿಮಾನಗಳು ಮತ್ತು ಇನ್ನಿತರ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಜೊತೆಗೆ ನಮ್ಮ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸಂಪೂರ್ಣವಾಗಿ ಬದ್ಧವಾಗಿದೆ" ಎಂದು ಜೈಶಂಕರ್ ಅವರು ಟ್ವೀಟ್ ಮಾಡಿದ್ದಾರೆ.

ಇಸ್ರೇಲ್​ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಮುಂದಾದ ಭಾರತ ಸರ್ಕಾರ:‘ಆಪರೇಷನ್ ಅಜಯ್’ ಘೋಷಣೆ
ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 11, 2023 | 10:58 PM

Share

ನವದೆಹಲಿ, ಅ.11: ಇಸ್ರೇಲ್(Israel)​​, ಹಮಾಸ್(Hamas)ಬಂಡುಕೋರರ ನಡುವೆ ಯುದ್ಧ ಮುಂದುವರೆದಿದ್ದು, ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಆಪರೇಷನ್ ಅಜಯ್’ ಆರಂಭಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್(Jaishankar) ಬುಧವಾರ ಘೋಷಿಸಿದ್ದಾರೆ. ಇಸ್ರೇಲ್‌ನಿಂದ ಹಿಂದಿರುಗಲು ಬಯಸುವ ಭಾರತದ ನಾಗರಿಕರಿಗೆ  ಅನುಕೂಲವಾಗುವಂತೆ ‘ಆಪರೇಷನ್ ಅಜಯ್’  ಅನ್ನು ಪ್ರಾರಂಭಿಸಲಾಗುತ್ತಿದ್ದು, ವಿಶೇಷ ಚಾರ್ಟರ್ ವಿಮಾನಗಳು ಮತ್ತು ಇನ್ನಿತರ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಜೊತೆಗೆ ನಮ್ಮ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸಂಪೂರ್ಣವಾಗಿ ಬದ್ಧವಾಗಿದೆ” ಎಂದು ಜೈಶಂಕರ್ ಅವರು ಟ್ವೀಟ್ ಮಾಡಿದ್ದಾರೆ.

ಇಸ್ರೇಲ್​ ಹಾಗೂ ಹಮಾಸ್ ಉಗ್ರಗಾಮಿಗಳ ಯುದ್ಧ ಮುಂದುವರೆದಿದೆ. ಈ ಹಿನ್ನಲೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಬೃಹತ್ ಸೇನಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಪರಿಣಾಮ ಭಾರತೀಯ ಪ್ರಜೆಗಳ ಸುರಕ್ಷತೆಯ ಬಗ್ಗೆ ಇದೀಗ ಕಳವಳ ವ್ಯಕ್ತಪಡಿಸಲಾಗಿದ್ದು, ಇಸ್ರೇಲ್‌ನಲ್ಲಿ ನೆಲೆಸಿರುವ 18,000 ಭಾರತೀಯ ಪ್ರಜೆಗಳಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಇದುವರೆಗೆ ಯಾವುದೇ ಮನವಿಗಳು ಬಂದಿಲ್ಲವಾದ್ದರಿಂದ ನಾಗರಿಕರನ್ನು ಸ್ಥಳಾಂತರಿಸುವ ಯಾವುದೇ ಯೋಜನೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು. ಭಾರತೀಯರಲ್ಲಿ ಸುಮಾರು 900 ಭಾರತೀಯ ವಿದ್ಯಾರ್ಥಿಗಳು, ಹಿರಿಯರ ಆರೈಕೆ ಮಾಡುವವರು, ವಜ್ರದ ವ್ಯಾಪಾರಿಗಳು ಸೇರಿದಂತೆ ಐಟಿ ವೃತ್ತಿಪರರು ಇದ್ದಾರೆ. ಇದೀಗ ಭಾರತ ಸರ್ಕಾರ ಅವರನ್ನು ಕರೆತರಲು ಆಪರೇಷನ್​ ಅಜಯ್​ ಅನ್ನು ಪ್ರಾರಂಭಿಸಿದೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:49 pm, Wed, 11 October 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ