AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರ್ಯಾಮಿ ಪ್ರಶಸ್ತಿ ನಾಮನಿರ್ದೇಶನ: ಇತಿಹಾಸ ಬರೆದರು ಅಮೆರಿಕದ ಜನಪ್ರಿಯ ಗಾಯಕಿ ಬಿಯಾನ್ಸ್​

ಅಮೆರಿಕದ ರೆಕಾರ್ಡಿಂಗ್ ಅಕಾಡೆಮಿ ಮತ್ತು ಸಿಬಿಎಸ್ 63 ನೇ ವಾರ್ಷಿಕ ಗ್ರ್ಯಾಮಿ ಪ್ರಶಸ್ತಿಗಳಿಗೆ ನಾಮನಿರ್ದೇಶನ ಪಟ್ಟಿಯನ್ನು ಪ್ರಕಟಿಸಿದೆ. ಮಂಗಳವಾರ ನೇರ ಪ್ರಸಾರದಲ್ಲಿ ನಾಮ ನಿರ್ದೇಶನಗಳನ್ನು ಬಹಿರಂಗಪಡಿಸಲಾಗಿದೆ.

ಗ್ರ್ಯಾಮಿ ಪ್ರಶಸ್ತಿ ನಾಮನಿರ್ದೇಶನ: ಇತಿಹಾಸ ಬರೆದರು ಅಮೆರಿಕದ ಜನಪ್ರಿಯ ಗಾಯಕಿ ಬಿಯಾನ್ಸ್​
ಅಮೆರಿಕದ ಗಾಯಕಿ ಬಿಯಾನ್ಸ್
Follow us
shruti hegde
| Updated By: ganapathi bhat

Updated on: Nov 25, 2020 | 3:48 PM

ಅಮೆರಿಕದ ರೆಕಾರ್ಡಿಂಗ್ ಅಕಾಡೆಮಿ ಮತ್ತು ಸಿಬಿಎಸ್ 63 ನೇ ವಾರ್ಷಿಕ ಗ್ರ್ಯಾಮಿ ಪ್ರಶಸ್ತಿಗಳಿಗೆ ನಾಮನಿರ್ದೇಶನ ಪಟ್ಟಿಯನ್ನು ಪ್ರಕಟಿಸಿದೆ. ಮಂಗಳವಾರ ನೇರ ಪ್ರಸಾರದಲ್ಲಿ ನಾಮ ನಿರ್ದೇಶನಗಳನ್ನು ಬಹಿರಂಗಪಡಿಸಲಾಗಿದೆ. ಅಮೇರಿಕದ ಗಾಯಕಿ ಬಿಯಾನ್ಸ್ ಒಂಬತ್ತು ನಾಮ ನಿರ್ದೇಶನಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಹಾಡುಗಾರರಾದ ಟೈಲರ್ ಸ್ವಿಫ್ಟ್ , ರೊಡ್ಡಿ ರಿಚ್ ಮತ್ತು ದುವಾ ಲಿಪಾ ತಲಾ ಆರು ನಾಮ ನಿರ್ದೇಶನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

24 ಗ್ರ್ಯಾಮಿಗಳ ವಿಜೇತೆ ಬಿಯಾನ್ಸ್ ಒಟ್ಟು 79 ನಾಮ ನಿರ್ದೇಶನಗಳೊಂದಿಗೆ ಪ್ರಶಸ್ತಿಯ ಇತಿಹಾಸದಲ್ಲಿ ಎರಡನೇ ಅತಿ ಹೆಚ್ಚು ನಾಮನಿರ್ದೇಶಿತರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಬಿಯಾನ್ಸ್ ಬಿಡುಗಡೆ ಮಾಡಿದ ‘ಬ್ಲ್ಯಾಕ್ ಪೆರೇಡ್’ ಹಾಡು, ಆಫ್ರಿಕನ್ ಅಮೆರಿಕನ್ನರು ತಾವು ಸ್ವತಂತ್ರರು ಎಂದು ತಿಳಿದಾಗ ನೆನಪಿಸಿಕೊಳ್ಳುವ ಹಾಡಾಗಿದ್ದು ಅತ್ಯುತ್ತಮ ಪ್ರದರ್ಶನಕ್ಕಾಗಿ ನಾಮನಿರ್ದೇಶನಗೊಂಡಿದೆ.

ಗ್ರ್ಯಾಮಿ ಅವಾರ್ಡ್ಸ್​ನಲ್ಲಿ ಒಟ್ಟು 83 ವಿಭಾಗಗಳಿವೆ. ಎಲ್ಲಾ ವಿಭಾಗಗಳ ಪ್ರಶಸ್ತಿ ಪುರಸ್ಕೃತ ನಾಮನಿರ್ದೇಶನಗಳ ಪಟ್ಟಿ ಬಿಡುಗಡೆಗೊಂಡಿದೆ. ಪ್ರತಿಷ್ಠಿತ ಸಂಗೀತ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಜನವರಿ 31, 2021 ರಂದು ನೇರ ಪ್ರಸಾರ ಮಾಡಲಾಗುವುದು. ಸಮಾರಂಭವನ್ನು ಹಾಸ್ಯನಟ ಟ್ರೆವರ್ ನೋವಾ ನಡೆಸಿಕೊಡಲಿದ್ದಾರೆ.

ಏನಿದು ಗ್ರ್ಯಾಮಿ ಪ್ರಶಸ್ತಿ? ಅಮೇರಿಕನ್ ಮ್ಯೂಸಿಕ್ ಅವಾರ್ಡ್ಸ್ ಮತ್ತು ಬಿಲ್ಬೋರ್ಡ್ ಮ್ಯೂಸಿಕ್ ಅವಾರ್ಡ್ಸ್ ಸೇರಿದಂತೆ ವಾರ್ಷಿಕವಾಗಿ ನಡೆಯುವ ಮೂರು ಪ್ರಮುಖ ಸಂಗೀತ ಪ್ರಶಸ್ತಿಗಳಲ್ಲಿ ಗ್ರ್ಯಾಮಿ ಪ್ರಶಸ್ತಿ ಸಮಾರಂಭವೂ ಒಂದು. ಸಂಗೀತ ಉದ್ಯಮದಲ್ಲಿನ ಸಾಧನೆಗಳನ್ನು ಗುರುತಿಸಲು, ದಿ ರೆಕಾರ್ಡಿಂಗ್ ಅಕಾಡೆಮಿ ನೀಡುವ ಪ್ರಶಸ್ತಿ ಇದಾಗಿದೆ. ವಾರ್ಷಿಕವಾಗಿ ಸಮಾರಂಭದಲ್ಲಿ ಪ್ರಮುಖ ಕಲಾವಿದರ ಪ್ರದರ್ಶನಗಳು ಮತ್ತು ಹೆಚ್ಚು ಜನಪ್ರಿಯ ಆಸಕ್ತಿಯನ್ನು ಹೊಂದಿರುವವರಿಗೆ ಈ ಪ್ರಶಸ್ತಿ ವಿತರಣೆ ಮಾಡಲಾಗುವುದು.

ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ಅಧಿಕಾರಿಗಳನ್ನು ಸಿಎಂ ಯಾವತ್ತೂ ಕೆಟ್ಟದ್ದಾಗಿ ನಡೆಸಿಕೊಂಡಿಲ್ಲ: ಡಾ ಯತೀಂದ್ರ
ಅಧಿಕಾರಿಗಳನ್ನು ಸಿಎಂ ಯಾವತ್ತೂ ಕೆಟ್ಟದ್ದಾಗಿ ನಡೆಸಿಕೊಂಡಿಲ್ಲ: ಡಾ ಯತೀಂದ್ರ