AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾತ್ಮಾ ಗಾಂಧೀಜಿ ಮರಿ ಮೊಮ್ಮಗ ಕೊರೊನಾಕ್ಕೆ ಬಲಿ

ತಮ್ಮ ಜೀವನದ ಬಹುಪಾಲನ್ನು ಫೋಟೋಗ್ರಾಫರ್ ಮತ್ತು ವೀಡಿಯೋಗ್ರಾಫರ್ ಆಗಿಯೇ ಕಳೆದ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ಸತೀಶ್ ಧುಪೇಲಿಯಾ ಜೊಹಾನ್ಸ್​ಬರ್ಗ್​ನಲ್ಲಿ ಕೊವಿಡ್ 19ಗೆ ಬಲಿಯಾಗಿದ್ದಾರೆ.

ಮಹಾತ್ಮಾ ಗಾಂಧೀಜಿ ಮರಿ ಮೊಮ್ಮಗ ಕೊರೊನಾಕ್ಕೆ ಬಲಿ
Skanda
| Edited By: |

Updated on:Nov 24, 2020 | 12:58 AM

Share

ತಮ್ಮ ಜೀವನದ ಬಹುಪಾಲನ್ನು ಫೋಟೋಗ್ರಾಫರ್ ಮತ್ತು ವೀಡಿಯೋಗ್ರಾಫರ್ ಆಗಿಯೇ ಕಳೆದ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ಸತೀಶ್ ಧುಪೇಲಿಯಾ ಜೊಹಾನ್ಸ್​ಬರ್ಗ್​ನಲ್ಲಿ ಕೊವಿಡ್ 19ಗೆ ಬಲಿಯಾಗಿದ್ದಾರೆ. 66 ವರ್ಷದ ಧುಪೇಲಿಯಾ ನ್ಯುಮೋನಿಯಾದಿಂದ ಬಳಲುತ್ತಿದ್ದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊವಿಡ್ ಸೋಂಕು ತಗುಲಿತ್ತು.

ಮಣಿಲಾಲ್ ಗಾಂಧೀ ತಲೆಮಾರಿನ ಸತೀಶ್ ಧುಪೇರಿಯಾ ಮಹಾತ್ಮಾ ಗಾಂಧೀಜಿ ಅಭಿವೃದ್ಧಿ ಟ್ರಸ್ಟ್ ಸೇರಿ ಹಲವು ಸಾಮಾಜಿಕ ಕೆಲಸಗಳಲ್ಲಿ ಸಕ್ರಿಯರಾಗಿದ್ದರು. ಇದೀಗ ಧುಪೇರಿಯಾ ತಮ್ಮ ಸೋದರಿಯರಾದ ಎಂ.ಎಸ್.ಉಮಾ ಮತ್ತು ಕೀರ್ತಿ ಮೆನನ್ ಅವರನ್ನು ಅಗಲಿದ್ದಾರೆ. ತಮ್ಮ ಸಹೋದರನ ಸಾವಿನ ವಿಷಯವನ್ನು ಎಂ.ಎಸ್ ಉಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ತಮ್ಮ ಜೀವನದ ಬಹುಪಾಲನ್ನು ಫೋಟೋಗ್ರಾಫರ್ ಮತ್ತು ವೀಡಿಯೋಗ್ರಾಫರ್ ಆಗಿಯೇ ಕಳೆದ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ಸತೀಶ್ ಧುಪೇಲಿಯಾ ಜೊಹಾನ್ಸ್​ಬರ್ಗ್​ನಲ್ಲಿ ಕೊವಿಡ್ 19ಗೆ ಬಲಿಯಾಗಿದ್ದಾರೆ.

Published On - 2:47 pm, Mon, 23 November 20

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ