AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾತ್ಮಾ ಗಾಂಧೀಜಿ ಮರಿ ಮೊಮ್ಮಗ ಕೊರೊನಾಕ್ಕೆ ಬಲಿ

ತಮ್ಮ ಜೀವನದ ಬಹುಪಾಲನ್ನು ಫೋಟೋಗ್ರಾಫರ್ ಮತ್ತು ವೀಡಿಯೋಗ್ರಾಫರ್ ಆಗಿಯೇ ಕಳೆದ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ಸತೀಶ್ ಧುಪೇಲಿಯಾ ಜೊಹಾನ್ಸ್​ಬರ್ಗ್​ನಲ್ಲಿ ಕೊವಿಡ್ 19ಗೆ ಬಲಿಯಾಗಿದ್ದಾರೆ.

ಮಹಾತ್ಮಾ ಗಾಂಧೀಜಿ ಮರಿ ಮೊಮ್ಮಗ ಕೊರೊನಾಕ್ಕೆ ಬಲಿ
Skanda
| Updated By: Team Veegam|

Updated on:Nov 24, 2020 | 12:58 AM

Share

ತಮ್ಮ ಜೀವನದ ಬಹುಪಾಲನ್ನು ಫೋಟೋಗ್ರಾಫರ್ ಮತ್ತು ವೀಡಿಯೋಗ್ರಾಫರ್ ಆಗಿಯೇ ಕಳೆದ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ಸತೀಶ್ ಧುಪೇಲಿಯಾ ಜೊಹಾನ್ಸ್​ಬರ್ಗ್​ನಲ್ಲಿ ಕೊವಿಡ್ 19ಗೆ ಬಲಿಯಾಗಿದ್ದಾರೆ. 66 ವರ್ಷದ ಧುಪೇಲಿಯಾ ನ್ಯುಮೋನಿಯಾದಿಂದ ಬಳಲುತ್ತಿದ್ದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರಿಗೆ ಕೊವಿಡ್ ಸೋಂಕು ತಗುಲಿತ್ತು.

ಮಣಿಲಾಲ್ ಗಾಂಧೀ ತಲೆಮಾರಿನ ಸತೀಶ್ ಧುಪೇರಿಯಾ ಮಹಾತ್ಮಾ ಗಾಂಧೀಜಿ ಅಭಿವೃದ್ಧಿ ಟ್ರಸ್ಟ್ ಸೇರಿ ಹಲವು ಸಾಮಾಜಿಕ ಕೆಲಸಗಳಲ್ಲಿ ಸಕ್ರಿಯರಾಗಿದ್ದರು. ಇದೀಗ ಧುಪೇರಿಯಾ ತಮ್ಮ ಸೋದರಿಯರಾದ ಎಂ.ಎಸ್.ಉಮಾ ಮತ್ತು ಕೀರ್ತಿ ಮೆನನ್ ಅವರನ್ನು ಅಗಲಿದ್ದಾರೆ. ತಮ್ಮ ಸಹೋದರನ ಸಾವಿನ ವಿಷಯವನ್ನು ಎಂ.ಎಸ್ ಉಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ತಮ್ಮ ಜೀವನದ ಬಹುಪಾಲನ್ನು ಫೋಟೋಗ್ರಾಫರ್ ಮತ್ತು ವೀಡಿಯೋಗ್ರಾಫರ್ ಆಗಿಯೇ ಕಳೆದ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ಸತೀಶ್ ಧುಪೇಲಿಯಾ ಜೊಹಾನ್ಸ್​ಬರ್ಗ್​ನಲ್ಲಿ ಕೊವಿಡ್ 19ಗೆ ಬಲಿಯಾಗಿದ್ದಾರೆ.

Published On - 2:47 pm, Mon, 23 November 20

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!