AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಶಾಲೆಯಲ್ಲಿ ಗುಂಡಿನ ದಾಳಿ: ಸಾವಿನ ಸಂಖ್ಯೆ 13ಕ್ಕೆ ಏರಿಕೆ; ಹಂತಕ ಆತ್ಮಹತ್ಯೆ

ಗುಂಡು ಹಾರಿಸಿದ ವ್ಯಕ್ತಿಯ ದೇಹವು ಇದೀಗ ಪೊಲೀಸರಿಗೆ ಪತ್ತೆಯಾಗಿದೆ. ವರದಿಗಳ ಪ್ರಕಾರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಂಡಿನ ದಾಳಿಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಮಂದಿ ಗಾಯಗೊಂಡಿದ್ದಾರೆ

ರಷ್ಯಾದ ಶಾಲೆಯಲ್ಲಿ ಗುಂಡಿನ ದಾಳಿ: ಸಾವಿನ ಸಂಖ್ಯೆ 13ಕ್ಕೆ ಏರಿಕೆ; ಹಂತಕ ಆತ್ಮಹತ್ಯೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 26, 2022 | 3:27 PM

Share

ಮಾಸ್ಕೋ: ಮಧ್ಯ ರಷ್ಯಾದ (Russia) ಇಝೆವ್ಸ್ಕ್(Izhevsk) ನಗರದ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 7ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ತನಿಖಾಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.ಶಿಕ್ಷಣ ಸಂಸ್ಥೆಯ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಶಿಕ್ಷಕರು ಮತ್ತು ಐವರು ಅಪ್ರಾಪ್ತರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತನಿಖಾ ಸಮಿತಿಯು ಟೆಲಿಗ್ರಾಮ್‌ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.  ದಾಳಿಕೋರರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ ದಾಳಿಕೋರ ನಾಜಿ ಚಿಹ್ನೆ ಮತ್ತು ಬಾಲಾಕ್ಲಾವಾ ಹೊಂದಿರುವ ಕಪ್ಪು ಟಾಪ್  ಧರಿಸಿದ್ದನು. ಯಾವುದೇ ಗುರುತಿನ ಚೀಟಿಯನ್ನು ಹೊಂದಿರಲಿಲ್ಲ. ಅವನ ಗುರುತನ್ನು ಪತ್ತೆ  ಹಚ್ಚಲಾಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ದಾಳಿಯಲ್ಲಿ ಸುಮಾರು 20 ಜನರು ಗಾಯಗೊಂಡಿದ್ದಾರೆ ಎಂದು ರಷ್ಯಾದ ಆಂತರಿಕ ಸಚಿವಾಲಯ ತಿಳಿಸಿದೆ.

ಪ್ರದೇಶದ ಗವರ್ನರ್ ಅಲೆಕ್ಸಾಂಡರ್ ಅಲೆಕ್ಸಾಂಡರ್ ಬ್ರೆಚಲೋವ್  ಶಾಲೆ No88 ಹೊರಗೆ ವಿಡಿಯೊ ಹೇಳಿಕೆ ನೀಡಿದ್ದು ಗಾಯಗೊಂಡವರಲ್ಲಿ ಮಕ್ಕಳೂ ಇದ್ದಾರೆ ಎಂದು ದೃಢಪಡಿಸಿದರು.ರಕ್ಷಣಾ ಕಾರ್ಯಕರ್ಚರು  ಮತ್ತು ವೈದ್ಯಕೀಯ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿದ್ದು, ಮಕ್ಕಳನ್ನು ಶಾಲೆಯಿಂದ ಹೊರಗೆ ಕರೆದೊಯ್ಯುವ ಕೆಲಸ ಮಾಡುತ್ತಿದ್ದಾರೆ.

ಸುಮಾರು 630,000 ಜನರಿರುವ ನಗರ, ಇಝೆವ್ಸ್ಕ್ ರಷ್ಯಾದ ಉಡ್ಮುರ್ಟ್ ಗಣರಾಜ್ಯದ ಪ್ರಾದೇಶಿಕ ರಾಜಧಾನಿಯಾಗಿದೆ, ಇದು ಮಾಸ್ಕೋದಿಂದ ಪೂರ್ವಕ್ಕೆ 1,000 ಕಿಲೋಮೀಟರ್ (620 ಮೈಲುಗಳು) ದೂರದಲ್ಲಿದೆ.

Published On - 2:30 pm, Mon, 26 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ