AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈವಿಕ ಸಂಶೋಧನೆ ಕೋಡ್ ಕದ್ದ ಚೀನಾ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್

ದೆಹಲಿ: ಅಮೆರಿಕದಲ್ಲಿ ಚೀನಾ ಪ್ರಜೆಯೊಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ವರ್ಜೀನಿಯಾ ವಿವಿಯಲ್ಲಿ ಸಂಶೋಧಕನಾಗಿದ್ದ ಚೀನಾದ ಪ್ರಜೆ ಹಿಜೋ ಹು (Haizhou Hu) ಬಂಧಿತ ಆರೋಪಿ. ವ್ಯಾಪಾರ ರಹಸ್ಯ ದಾಖಲೆಗಳ ಕಳ್ಳತನ ಆರೋಪದಡಿ ಇವರನ್ನು ಸೆರೆಹಿಡಿಯಲಾಗಿದೆ. 34 ವರ್ಷದ ಹಿಜೋ ಹು ಇನ್ನೇನು ಚೀನಾ ವಿಮಾನ ಹತ್ತಿ ಪರಾರಿಯಾಗುವ ಯತ್ನದಲ್ಲಿದ್ದಾಗ ಅರೆಸ್ಟ್ ಮಾಡಲಾಗಿದೆ. ಈತನನ್ನು ಜೈವಿಕ ಸಂಶೋಧನೆ ಕುರಿತಾದ ಕೋಡ್ ಅನ್ನು ( bio-inspired research simulation software code) ಕದ್ದಿರುವ ಆರೋಪದ ಮೇಲೆ ಬಂಧಿಸಲಾಗಿದೆ ಎಂದು Federal Bureau […]

ಜೈವಿಕ ಸಂಶೋಧನೆ ಕೋಡ್ ಕದ್ದ ಚೀನಾ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 29, 2020 | 10:07 AM

Share

ದೆಹಲಿ: ಅಮೆರಿಕದಲ್ಲಿ ಚೀನಾ ಪ್ರಜೆಯೊಬ್ಬರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ವರ್ಜೀನಿಯಾ ವಿವಿಯಲ್ಲಿ ಸಂಶೋಧಕನಾಗಿದ್ದ ಚೀನಾದ ಪ್ರಜೆ ಹಿಜೋ ಹು (Haizhou Hu) ಬಂಧಿತ ಆರೋಪಿ. ವ್ಯಾಪಾರ ರಹಸ್ಯ ದಾಖಲೆಗಳ ಕಳ್ಳತನ ಆರೋಪದಡಿ ಇವರನ್ನು ಸೆರೆಹಿಡಿಯಲಾಗಿದೆ.

34 ವರ್ಷದ ಹಿಜೋ ಹು ಇನ್ನೇನು ಚೀನಾ ವಿಮಾನ ಹತ್ತಿ ಪರಾರಿಯಾಗುವ ಯತ್ನದಲ್ಲಿದ್ದಾಗ ಅರೆಸ್ಟ್ ಮಾಡಲಾಗಿದೆ. ಈತನನ್ನು ಜೈವಿಕ ಸಂಶೋಧನೆ ಕುರಿತಾದ ಕೋಡ್ ಅನ್ನು ( bio-inspired research simulation software code) ಕದ್ದಿರುವ ಆರೋಪದ ಮೇಲೆ ಬಂಧಿಸಲಾಗಿದೆ ಎಂದು Federal Bureau of Investigation ಅಧಿಕಾರಿಗಳು ಹೇಳಿದ್ದಾರೆ. 

Published On - 9:49 am, Sat, 29 August 20

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು