AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ismail Haniyeh Death: ಇರಾನ್​ನಲ್ಲಿ ಹಮಾಸ್​ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಹತ್ಯೆ

ಇರಾನ್​ನಲ್ಲಿ ಹಮಾಸ್​ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಹತ್ಯೆ

Ismail Haniyeh Death: ಇರಾನ್​ನಲ್ಲಿ ಹಮಾಸ್​ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಹತ್ಯೆ
ಇಸ್ಮಾಯಿಲ್
ನಯನಾ ರಾಜೀವ್
|

Updated on:Jul 31, 2024 | 9:14 AM

Share

ಇರಾನ್​ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್​ ಹನಿಯಾರನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹನಿಯಾ ಇದ್ದ ಟಹ್ರಾನ್ ನಿವಾಸವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ ಎನ್ನಲಾಗಿದೆ. ಇರಾನ್ ಸೇನೆ, ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕೂಡ ಇದನ್ನು ದೃಢಪಡಿಸಿವೆ.

ಇಸ್ಮಾಯಿಲ್ ಹನಿಯಾ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಹಮಾಸ್, ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದೆ. ಇಸ್ಮಾಯಿಲ್ ಹನಿಯಾ ಅವರ ಸಾವನ್ನು ದೃಢೀಕರಿಸುವ ಹೇಳಿಕೆಯನ್ನು ಹಮಾಸ್ ಸಹ ಬಿಡುಗಡೆ ಮಾಡಿದೆ ಮತ್ತು ಇಸ್ರೇಲ್ ಹತ್ಯೆಯ ಆರೋಪವನ್ನೂ ಮಾಡಿದೆ. ಆದರೆ, ಈ ಬಗ್ಗೆ ಇಸ್ರೇಲ್ ಯಾವುದೇ ಹೇಳಿಕೆ ನೀಡಿಲ್ಲ.

ಮಂಗಳವಾರ ಮುಂಜಾನೆ, ಇಸ್ಮಾಯಿಲ್ ಹನಿಯಾ ಅವರು ಇರಾನ್‌ನ ನೂತನ ಅಧ್ಯಕ್ಷರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇತ್ತೀಚೆಗಷ್ಟೇ ಇಸ್ರೇಲಿ ಭದ್ರತಾ ಪಡೆಗಳಿಂದ ಹನಿಯಾ ಅವರ ಮೂವರು ಮಕ್ಕಳು ಕೂಡ ಕೊಲ್ಲಲ್ಪಟ್ಟಿದ್ದರು. ಹನಿಯಾರ ಮೂವರು ಮಕ್ಕಳಾದ ಅಮೀರ್, ಹಜೆಮ್ ಹಾಗೂ ಮೊಹಮ್ಮದ್ ಗಾಜಾದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಹೊರಟಿದ್ದರು ಎಂದು ಇಸ್ರೇಲ್ ಸೇನೆ ಹೇಳಿತ್ತು.

ಮತ್ತಷ್ಟು ಓದಿ: ಗಾಜಾದಲ್ಲಿ ಹಮಾಸ್​ ಸೇನಾ ಕಮಾಂಡರ್​ನ ಗುರಿಯಾಗಿಸಿಕೊಂಡು ಇಸ್ರೇಲ್​ ದಾಳಿ, 90 ಮಂದಿ ಸಾವು

ಹಮಾಸ್ ಹಾಗೂ ಇಸ್ರೇಲ್​ ನಡುವಿನ ಯುದ್ಧವು 2023ರ ಅಕ್ಟೋಬರ್ 3ರಿಂದಲೂ ನಡೆಯುತ್ತಿದೆ. ಹಮಾಸ್ 250 ನಾಗರಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿತ್ತು. 150 ಒತ್ತೆಯಾಳುಗಳು ಇನ್ನೂ ಅವರ ವಶದಲ್ಲಿದ್ದಾರೆ. ಇಸ್ರೇಲಿ ದಾಳಿಯಲ್ಲಿ ಇದುವರೆಗೆ 39ಕ್ಕೂ ಹೆಚ್ಚು ಪ್ಯಾಲೆಸ್ತೀನ್ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿಕೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:59 am, Wed, 31 July 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ