AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಜಾ ಮುತ್ತಿಗೆಗೆ ಇಸ್ರೇಲ್ ಆದೇಶ: ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಹಮಾಸ್ ಬೆದರಿಕೆ

ಇಸ್ರೇಲ್(Israel)​ನ ಸೇನೆಯು ಯಾವುದೇ ಪೂರ್ವ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯ ನಿವಾಸಿಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದರೆ ಇಸ್ರೇಲ್​ನ ಒತ್ತೆಯಾಳುಗಳನ್ನು ಕೊಲ್ಲುತ್ತೇವೆ ಎಂದು ಪ್ಯಾಲೆಸ್ತೀನ್(Palestine)​ನ ಭಯೋತ್ಪಾದಕ ಸಂಘಟನೆ ಹಮಾಸ್(Hamas) ಎಚ್ಚರಿಕೆ ನೀಡಿದೆ. ನಮ್ಮಲ್ಲಿ ಒಬ್ಬರನ್ನು ಹತ್ಯೆ ಮಾಡಿದರೂ ಒತ್ತೆಯಾಳಾಗಿರುವವರಲ್ಲಿ ಒಬ್ಬರ ಪ್ರಾಣ ಹೋಗುತ್ತದೆ, ನಮ್ಮ ಶತ್ರುಗಳಿಗೆ ನೈತಿಕತೆಯ ಭಾಷೆ ಅರ್ಥವಾಗುವುದಿಲ್ಲ, ಆದ್ದರಿಂದ ಅವರಿಗೆ ಅರ್ಥವಾಗುವ ಭಾಷೆಯಲ್ಲೇ ನಾವು ಉತ್ತರಿಸುತ್ತೇವೆ ಎಂದು ಹಮಾಸ್ ಹೇಳಿದೆ.

ಗಾಜಾ ಮುತ್ತಿಗೆಗೆ ಇಸ್ರೇಲ್ ಆದೇಶ: ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಹಮಾಸ್ ಬೆದರಿಕೆ
ಇಸ್ರೇಲ್Image Credit source: The Times Of Israel
ನಯನಾ ರಾಜೀವ್
|

Updated on: Oct 10, 2023 | 7:51 AM

Share

ಇಸ್ರೇಲ್(Israel)​ನ ಸೇನೆಯು ಯಾವುದೇ ಪೂರ್ವ ಎಚ್ಚರಿಕೆಯಿಲ್ಲದೆ ಗಾಜಾ ಪಟ್ಟಿಯ ನಿವಾಸಿಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದರೆ ಇಸ್ರೇಲ್​ನ ಒತ್ತೆಯಾಳುಗಳನ್ನು ಕೊಲ್ಲುತ್ತೇವೆ ಎಂದು ಪ್ಯಾಲೆಸ್ತೀನ್(Palestine)​ನ ಭಯೋತ್ಪಾದಕ ಸಂಘಟನೆ ಹಮಾಸ್(Hamas) ಎಚ್ಚರಿಕೆ ನೀಡಿದೆ. ನಮ್ಮಲ್ಲಿ ಒಬ್ಬರನ್ನು ಹತ್ಯೆ ಮಾಡಿದರೂ ಒತ್ತೆಯಾಳಾಗಿರುವವರಲ್ಲಿ ಒಬ್ಬರ ಪ್ರಾಣ ಹೋಗುತ್ತದೆ, ನಮ್ಮ ಶತ್ರುಗಳಿಗೆ ನೈತಿಕತೆಯ ಭಾಷೆ ಅರ್ಥವಾಗುವುದಿಲ್ಲ, ಆದ್ದರಿಂದ ಅವರಿಗೆ ಅರ್ಥವಾಗುವ ಭಾಷೆಯಲ್ಲೇ ನಾವು ಉತ್ತರಿಸುತ್ತೇವೆ ಎಂದು ಹಮಾಸ್ ಹೇಳಿದೆ.

ಕಳೆದ ಮೂರು ದಿನಗಳಿಂದ ಹಮಾಸ್ ಉಗ್ರರು ದಕ್ಷಿಣ ಇಸ್ರೇಲ್ ನಗರಗಳ ಮೇಲೆ ದಾಳಿ ನಡೆಸುತ್ತಲೇ ಇದ್ದಾರೆ, 5000 ರಾಕೆಟ್ ದಾಳಿ ನಡೆಸಿದ್ದು, ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಹಮಾಸ್ ಉಗ್ರರು 100ಕ್ಕೂ ಅಧಿಕ ಮಂದಿಯನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರು ಹಮಾಸ್ ಭಯೋತ್ಪಾದಕ ಗುಂಪಿನ ಅಡಗುತಾಣಗಳನ್ನು ನಾಶಪಡಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ನಾವು ಈ ಯುದ್ಧವನ್ನು ಬಯಸಲಿಲ್ಲ. ಇದು ಅತ್ಯಂತ ಕ್ರೂರ ಮತ್ತು ಘೋರ ರೀತಿಯಲ್ಲಿ ನಮ್ಮ ಮೇಲೆ ಬಲವಂತವಾಗಿ ಹೇರಲ್ಪಟ್ಟಿತು. ಆದರೆ ಇಸ್ರೇಲ್ ಈ ಯುದ್ಧವನ್ನು ಪ್ರಾರಂಭಿಸದಿದ್ದರೂ, ಇಸ್ರೇಲ್ ಅದನ್ನು ಮುಗಿಸುತ್ತದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಗಾಜಾದ ಸಂಪೂರ್ಣ ಮುತ್ತಿಗೆಗೆ ಇಸ್ರೇಲ್ ಆದೇಶ: ವಿದ್ಯುತ್, ಆಹಾರ, ನೀರು, ಇಂಧನ ಕಡಿತ

ನೇತನ್ಯಾಹು ಹಮಾಸ್ ಅನ್ನು ಉಗ್ರಗಾಮಿ ಇಸ್ಲಾಮಿಕ್ ಭಯೋತ್ಪಾದಕ ಗುಂಪು ಐಸಿಸ್‌ಗೆ ಹೋಲಿಸಿದ್ದಾರೆ. ಯುಎಸ್, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಯುಕೆ ಹಮಾಸ್‌ನೊಂದಿಗೆ ನಡೆಯುತ್ತಿರುವ ಸಂಘರ್ಷದಲ್ಲಿ ಇಸ್ರೇಲ್ ಅನ್ನು ಬೆಂಬಲಿಸುವ ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ