AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಯಿ ಕಾಡ್ಗಿಚ್ಚು: ಮೃತರ ಸಂಖ್ಯೆ 53ಕ್ಕೆ ಏರಿಕೆ, ಬದುಕುಳಿದವರಿಗಾಗಿ ಶೋಧ

Hawaii Wildfire : ಅಮೆರಿಕದ ಪೆಸಿಫಿಕ್ ಮಹಾಸಾಗರದ ಮಧ್ಯಭಾಗದಲ್ಲಿರುವ ಹವಾಯಿ ಪ್ರಾಂತ್ಯದ ದ್ವೀಪಗಳ ಸ್ಥಿತಿ ತುಂಬಾ ಕೆಟ್ಟದಾಗಿದೆ. ಅಮೆರಿಕದ ಹವಾಯಿಯಲ್ಲಿರುವ ಮಾಯಿ ಅರಣ್ಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ

ಹವಾಯಿ ಕಾಡ್ಗಿಚ್ಚು: ಮೃತರ ಸಂಖ್ಯೆ 53ಕ್ಕೆ ಏರಿಕೆ, ಬದುಕುಳಿದವರಿಗಾಗಿ ಶೋಧ
ಕಾಡ್ಗಿಚ್ಚು Image Credit source: Jagaran
ನಯನಾ ರಾಜೀವ್
|

Updated on: Aug 11, 2023 | 9:39 AM

Share

ಅಮೆರಿಕದ ಪೆಸಿಫಿಕ್ ಮಹಾಸಾಗರದ ಮಧ್ಯಭಾಗದಲ್ಲಿರುವ ಹವಾಯಿ ಪ್ರಾಂತ್ಯದ ದ್ವೀಪಗಳ ಸ್ಥಿತಿ ತುಂಬಾ ಕೆಟ್ಟದಾಗಿದೆ. ಅಮೆರಿಕದ ಹವಾಯಿಯಲ್ಲಿರುವ ಮಾಯಿ ಅರಣ್ಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ವೇಗವಾಗಿ ಅರಣ್ಯದ ತುಂಬೆಲ್ಲಾ ಹಬ್ಬುತ್ತಿದೆ. ಜನರನ್ನು ಸ್ಥಳಾಂತರಿಸುವ ಸಮಯದಲ್ಲಿ ಬೆಂಕಿಗೆ ಸಿಲುಕಿ ಲಾಹೈನಾ ಪಟ್ಟಣದಲ್ಲಿ ಕನಿಷ್ಠ 53 ಮಂದಿ ಸಾವನ್ನಪ್ಪಿದ್ದಾರೆ, ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಲು ನಿರಂತರ ಪ್ರಯತ್ನಿಸುತ್ತಿದ್ದಾರೆ.

ಕಾಡಿನಲ್ಲಿ ಭೀಕರ ಬೆಂಕಿಯಿಂದಾಗಿ 14000 ಕ್ಕೂ ಹೆಚ್ಚು ಜನರನ್ನು ಮಾಯಿ ದ್ವೀಪದಿಂದ ಸ್ಥಳಾಂತರಿಸಲಾಗಿದೆ. ಲಹೈನಾದಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ ಮತ್ತು ಮಾಯಿಯಲ್ಲಿ ಸುಮಾರು 11,000 ಜನರು ಕತ್ತಲೆಯಲ್ಲಿ ವಾಸಿಸುತ್ತಿದ್ದಾರೆ. ಇದಲ್ಲದೇ ಅಲ್ಲಿನ ರಸ್ತೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ.

1961 ರಲ್ಲಿ ಸುನಾಮಿಯು ಬಿಗ್ ಐಲ್ಯಾಂಡ್‌ನಲ್ಲಿ 61 ಜನರ ಸಾವಿಗೆ ಕಾರಣವಾಗಿತ್ತು, ಇದಿಗ ಅಂಥದ್ದೇ ನೈಸರ್ಗಿಕ ವಿಕೋಪ ಸಂಭವಿಸಿದೆ. ಬಂದರಿನಲ್ಲಿರುವ ಹಡಗುಗಳು ಸುಟ್ಟು ಕರಕಲಾಗಿವೆ, ಇಡೀ ಪಟ್ಟಣದ ತುಂಬೆಲ್ಲಾ ದಟ್ಟ ಹೊಗೆ ಆವರಿಸಿಕೊಂಡಿದೆ.

ಅಂಗಡಿ ಮುಂಗಟ್ಟುಗಳು, ಮನೆಗಳು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲವೂ ನಾಶವಾಗಿ ಹೋಗಿವೆ. ತುಂಬಾ ಬೇಸಿಗೆ ಇತ್ತು, ಚಂಡಮಾರುತದ ಬಲವಾದ ಚಂಡಮಾರುತದ ಗಾಳಿಯಿಂದಾಗಿ ಇಡೀ ಕಾಡಿಗೆ ಬೆಂಕಿ ಹಬ್ಬಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ