AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಯಿ ಕಾಡ್ಗಿಚ್ಚು: ಮೃತರ ಸಂಖ್ಯೆ 53ಕ್ಕೆ ಏರಿಕೆ, ಬದುಕುಳಿದವರಿಗಾಗಿ ಶೋಧ

Hawaii Wildfire : ಅಮೆರಿಕದ ಪೆಸಿಫಿಕ್ ಮಹಾಸಾಗರದ ಮಧ್ಯಭಾಗದಲ್ಲಿರುವ ಹವಾಯಿ ಪ್ರಾಂತ್ಯದ ದ್ವೀಪಗಳ ಸ್ಥಿತಿ ತುಂಬಾ ಕೆಟ್ಟದಾಗಿದೆ. ಅಮೆರಿಕದ ಹವಾಯಿಯಲ್ಲಿರುವ ಮಾಯಿ ಅರಣ್ಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ

ಹವಾಯಿ ಕಾಡ್ಗಿಚ್ಚು: ಮೃತರ ಸಂಖ್ಯೆ 53ಕ್ಕೆ ಏರಿಕೆ, ಬದುಕುಳಿದವರಿಗಾಗಿ ಶೋಧ
ಕಾಡ್ಗಿಚ್ಚು Image Credit source: Jagaran
ನಯನಾ ರಾಜೀವ್
|

Updated on: Aug 11, 2023 | 9:39 AM

Share

ಅಮೆರಿಕದ ಪೆಸಿಫಿಕ್ ಮಹಾಸಾಗರದ ಮಧ್ಯಭಾಗದಲ್ಲಿರುವ ಹವಾಯಿ ಪ್ರಾಂತ್ಯದ ದ್ವೀಪಗಳ ಸ್ಥಿತಿ ತುಂಬಾ ಕೆಟ್ಟದಾಗಿದೆ. ಅಮೆರಿಕದ ಹವಾಯಿಯಲ್ಲಿರುವ ಮಾಯಿ ಅರಣ್ಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ವೇಗವಾಗಿ ಅರಣ್ಯದ ತುಂಬೆಲ್ಲಾ ಹಬ್ಬುತ್ತಿದೆ. ಜನರನ್ನು ಸ್ಥಳಾಂತರಿಸುವ ಸಮಯದಲ್ಲಿ ಬೆಂಕಿಗೆ ಸಿಲುಕಿ ಲಾಹೈನಾ ಪಟ್ಟಣದಲ್ಲಿ ಕನಿಷ್ಠ 53 ಮಂದಿ ಸಾವನ್ನಪ್ಪಿದ್ದಾರೆ, ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಲು ನಿರಂತರ ಪ್ರಯತ್ನಿಸುತ್ತಿದ್ದಾರೆ.

ಕಾಡಿನಲ್ಲಿ ಭೀಕರ ಬೆಂಕಿಯಿಂದಾಗಿ 14000 ಕ್ಕೂ ಹೆಚ್ಚು ಜನರನ್ನು ಮಾಯಿ ದ್ವೀಪದಿಂದ ಸ್ಥಳಾಂತರಿಸಲಾಗಿದೆ. ಲಹೈನಾದಲ್ಲಿ ವಿದ್ಯುತ್ ಸ್ಥಗಿತಗೊಂಡಿದೆ ಮತ್ತು ಮಾಯಿಯಲ್ಲಿ ಸುಮಾರು 11,000 ಜನರು ಕತ್ತಲೆಯಲ್ಲಿ ವಾಸಿಸುತ್ತಿದ್ದಾರೆ. ಇದಲ್ಲದೇ ಅಲ್ಲಿನ ರಸ್ತೆಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ.

1961 ರಲ್ಲಿ ಸುನಾಮಿಯು ಬಿಗ್ ಐಲ್ಯಾಂಡ್‌ನಲ್ಲಿ 61 ಜನರ ಸಾವಿಗೆ ಕಾರಣವಾಗಿತ್ತು, ಇದಿಗ ಅಂಥದ್ದೇ ನೈಸರ್ಗಿಕ ವಿಕೋಪ ಸಂಭವಿಸಿದೆ. ಬಂದರಿನಲ್ಲಿರುವ ಹಡಗುಗಳು ಸುಟ್ಟು ಕರಕಲಾಗಿವೆ, ಇಡೀ ಪಟ್ಟಣದ ತುಂಬೆಲ್ಲಾ ದಟ್ಟ ಹೊಗೆ ಆವರಿಸಿಕೊಂಡಿದೆ.

ಅಂಗಡಿ ಮುಂಗಟ್ಟುಗಳು, ಮನೆಗಳು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಎಲ್ಲವೂ ನಾಶವಾಗಿ ಹೋಗಿವೆ. ತುಂಬಾ ಬೇಸಿಗೆ ಇತ್ತು, ಚಂಡಮಾರುತದ ಬಲವಾದ ಚಂಡಮಾರುತದ ಗಾಳಿಯಿಂದಾಗಿ ಇಡೀ ಕಾಡಿಗೆ ಬೆಂಕಿ ಹಬ್ಬಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು