AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಗೆಯಲ್ಲಿ ಮುಳುಗಿದ ಸಿಡ್ನಿ, ವಿಮಾನ ಹಾರಾಟ ರದ್ದು

ಆಸ್ಟ್ರೇಲಿಯಾದಲ್ಲಿ ಹಬ್ಬಿರುವ ಕಾಡ್ಗಿಚ್ಚು ಇನ್ನೂ ತಣ್ಣಗಾಗಿಲ್ಲ. ಇದರ ಪರಿಣಾಮ ಸಿಡ್ನಿ ಸೇರಿದಂತೆ ಹಲವು ನಗರಗಳಲ್ಲಿ ತೀವ್ರ ಪ್ರಮಾಣದ ಹೊಗೆ ಆವರಿಸಿದ್ದು, ವಿಮಾನ ಹಾರಾಟವನ್ನ ರದ್ದುಪಡಿಸಲಾಗಿದೆ. ಮತ್ತೊಂದ್ಕಡೆ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪರದಾಡುತ್ತಿದ್ದಾರೆ. ಮತ್ತೆ ಭುಗಿಲೆದ್ದ ಹೋರಾಟ..! ಹಾಂಕಾಂಗ್​ನಲ್ಲಿ ಪರಿಸ್ಥಿತಿ ತಣ್ಣಗಾಗಿ, ಪ್ರತಿಭಟನೆ ಮುಕ್ತಾಯವಾಯಿತು ಅನ್ನೋ ಹೊತ್ತಲ್ಲೇ ಹೋರಾಟ ಭುಗಿಲೆದ್ದಿದೆ. ಪ್ರಜಾಪ್ರಭುತ್ವವಾದಿ ನಾಯಕರು ಕರೆ ನೀಡಿರುವ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದು, ಹಾಂಕಾಂಗ್ ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿವೆ. ಶಾಂತಿ ಕಾಪಾಡಲು ಭಾರಿ ಭದ್ರತೆ: ಇತ್ತೀಚೆಗೆ ನಡೆದಿದ್ದ […]

ಹೊಗೆಯಲ್ಲಿ ಮುಳುಗಿದ ಸಿಡ್ನಿ, ವಿಮಾನ ಹಾರಾಟ ರದ್ದು
ಸಾಧು ಶ್ರೀನಾಥ್​
|

Updated on:Dec 10, 2019 | 2:19 PM

Share

ಆಸ್ಟ್ರೇಲಿಯಾದಲ್ಲಿ ಹಬ್ಬಿರುವ ಕಾಡ್ಗಿಚ್ಚು ಇನ್ನೂ ತಣ್ಣಗಾಗಿಲ್ಲ. ಇದರ ಪರಿಣಾಮ ಸಿಡ್ನಿ ಸೇರಿದಂತೆ ಹಲವು ನಗರಗಳಲ್ಲಿ ತೀವ್ರ ಪ್ರಮಾಣದ ಹೊಗೆ ಆವರಿಸಿದ್ದು, ವಿಮಾನ ಹಾರಾಟವನ್ನ ರದ್ದುಪಡಿಸಲಾಗಿದೆ. ಮತ್ತೊಂದ್ಕಡೆ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪರದಾಡುತ್ತಿದ್ದಾರೆ.

ಮತ್ತೆ ಭುಗಿಲೆದ್ದ ಹೋರಾಟ..! ಹಾಂಕಾಂಗ್​ನಲ್ಲಿ ಪರಿಸ್ಥಿತಿ ತಣ್ಣಗಾಗಿ, ಪ್ರತಿಭಟನೆ ಮುಕ್ತಾಯವಾಯಿತು ಅನ್ನೋ ಹೊತ್ತಲ್ಲೇ ಹೋರಾಟ ಭುಗಿಲೆದ್ದಿದೆ. ಪ್ರಜಾಪ್ರಭುತ್ವವಾದಿ ನಾಯಕರು ಕರೆ ನೀಡಿರುವ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದು, ಹಾಂಕಾಂಗ್ ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿವೆ.

ಶಾಂತಿ ಕಾಪಾಡಲು ಭಾರಿ ಭದ್ರತೆ: ಇತ್ತೀಚೆಗೆ ನಡೆದಿದ್ದ ಆಂತರಿಕ ಗಲಭೆಯಿಂದ ಇರಾಕ್ ಸ್ವಲ್ಪ ರಿಲೀಫ್ ಪಡೆದುಕೊಂಡಿದೆ. ಸದ್ಯದ ಮಟ್ಟಿಗೆ ಪ್ರತಿಭಟನೆ ಹಾಗೂ ಹೋರಾಟಗಳು ತಣ್ಣಗಾಗಿವೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ, ಇರಾಕ್ ಭದ್ರತಾ ಅಧಿಕಾರಿಗಳು ಜನರನ್ನ ಪರಿಶೀಲನೆ ಮಾಡಿ ಬಿಡುತ್ತಿದ್ದಾರೆ. ಈ ಮಧ್ಯೆ ಉಗ್ರ ದಾಳಿಯ ಭೀತಿಯೂ ಇರಾಕ್​ಗೆ ಎದುರಾಗಿದೆ.

Published On - 2:14 pm, Tue, 10 December 19

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?