AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಗೆಯಲ್ಲಿ ಮುಳುಗಿದ ಸಿಡ್ನಿ, ವಿಮಾನ ಹಾರಾಟ ರದ್ದು

ಆಸ್ಟ್ರೇಲಿಯಾದಲ್ಲಿ ಹಬ್ಬಿರುವ ಕಾಡ್ಗಿಚ್ಚು ಇನ್ನೂ ತಣ್ಣಗಾಗಿಲ್ಲ. ಇದರ ಪರಿಣಾಮ ಸಿಡ್ನಿ ಸೇರಿದಂತೆ ಹಲವು ನಗರಗಳಲ್ಲಿ ತೀವ್ರ ಪ್ರಮಾಣದ ಹೊಗೆ ಆವರಿಸಿದ್ದು, ವಿಮಾನ ಹಾರಾಟವನ್ನ ರದ್ದುಪಡಿಸಲಾಗಿದೆ. ಮತ್ತೊಂದ್ಕಡೆ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪರದಾಡುತ್ತಿದ್ದಾರೆ. ಮತ್ತೆ ಭುಗಿಲೆದ್ದ ಹೋರಾಟ..! ಹಾಂಕಾಂಗ್​ನಲ್ಲಿ ಪರಿಸ್ಥಿತಿ ತಣ್ಣಗಾಗಿ, ಪ್ರತಿಭಟನೆ ಮುಕ್ತಾಯವಾಯಿತು ಅನ್ನೋ ಹೊತ್ತಲ್ಲೇ ಹೋರಾಟ ಭುಗಿಲೆದ್ದಿದೆ. ಪ್ರಜಾಪ್ರಭುತ್ವವಾದಿ ನಾಯಕರು ಕರೆ ನೀಡಿರುವ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದು, ಹಾಂಕಾಂಗ್ ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿವೆ. ಶಾಂತಿ ಕಾಪಾಡಲು ಭಾರಿ ಭದ್ರತೆ: ಇತ್ತೀಚೆಗೆ ನಡೆದಿದ್ದ […]

ಹೊಗೆಯಲ್ಲಿ ಮುಳುಗಿದ ಸಿಡ್ನಿ, ವಿಮಾನ ಹಾರಾಟ ರದ್ದು
ಸಾಧು ಶ್ರೀನಾಥ್​
|

Updated on:Dec 10, 2019 | 2:19 PM

Share

ಆಸ್ಟ್ರೇಲಿಯಾದಲ್ಲಿ ಹಬ್ಬಿರುವ ಕಾಡ್ಗಿಚ್ಚು ಇನ್ನೂ ತಣ್ಣಗಾಗಿಲ್ಲ. ಇದರ ಪರಿಣಾಮ ಸಿಡ್ನಿ ಸೇರಿದಂತೆ ಹಲವು ನಗರಗಳಲ್ಲಿ ತೀವ್ರ ಪ್ರಮಾಣದ ಹೊಗೆ ಆವರಿಸಿದ್ದು, ವಿಮಾನ ಹಾರಾಟವನ್ನ ರದ್ದುಪಡಿಸಲಾಗಿದೆ. ಮತ್ತೊಂದ್ಕಡೆ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಪರದಾಡುತ್ತಿದ್ದಾರೆ.

ಮತ್ತೆ ಭುಗಿಲೆದ್ದ ಹೋರಾಟ..! ಹಾಂಕಾಂಗ್​ನಲ್ಲಿ ಪರಿಸ್ಥಿತಿ ತಣ್ಣಗಾಗಿ, ಪ್ರತಿಭಟನೆ ಮುಕ್ತಾಯವಾಯಿತು ಅನ್ನೋ ಹೊತ್ತಲ್ಲೇ ಹೋರಾಟ ಭುಗಿಲೆದ್ದಿದೆ. ಪ್ರಜಾಪ್ರಭುತ್ವವಾದಿ ನಾಯಕರು ಕರೆ ನೀಡಿರುವ ಪ್ರತಿಭಟನೆಯಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದು, ಹಾಂಕಾಂಗ್ ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿವೆ.

ಶಾಂತಿ ಕಾಪಾಡಲು ಭಾರಿ ಭದ್ರತೆ: ಇತ್ತೀಚೆಗೆ ನಡೆದಿದ್ದ ಆಂತರಿಕ ಗಲಭೆಯಿಂದ ಇರಾಕ್ ಸ್ವಲ್ಪ ರಿಲೀಫ್ ಪಡೆದುಕೊಂಡಿದೆ. ಸದ್ಯದ ಮಟ್ಟಿಗೆ ಪ್ರತಿಭಟನೆ ಹಾಗೂ ಹೋರಾಟಗಳು ತಣ್ಣಗಾಗಿವೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ, ಇರಾಕ್ ಭದ್ರತಾ ಅಧಿಕಾರಿಗಳು ಜನರನ್ನ ಪರಿಶೀಲನೆ ಮಾಡಿ ಬಿಡುತ್ತಿದ್ದಾರೆ. ಈ ಮಧ್ಯೆ ಉಗ್ರ ದಾಳಿಯ ಭೀತಿಯೂ ಇರಾಕ್​ಗೆ ಎದುರಾಗಿದೆ.

Published On - 2:14 pm, Tue, 10 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ