AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾ ದಾಳಿಗೆ ಚೂರು ಚೂರಾದ ಉಕ್ರೇನ್​ ಜನರ ಜೀವನ: ಇಲ್ಲಿದೆ ಯುದ್ಧನಾಡಿನ ಫೋಟೋಗಳು

ಸತತ 6ನೇ ದಿನ ರಷ್ಯಾ ಉಕ್ರೇನ್​ ಯುದ್ಧ ಮುಂದುವರೆದಿದೆ ಮಕ್ಕಳು ಸೇರಿದಂತೆ 350 ಕ್ಕೂ ಹೆಚ್ಚು ನಾಗರಿಕರು ಪ್ರಾಣಕಳೆದುಕೊಂಡಿದ್ದಾರೆ. ಜನರ ಜೀವನ ಬೀದಿಗೆ ಬಂದು ಛಿದ್ರ ಛಿದ್ರವಾಗಿದೆ. ಇಲ್ಲಿದೆ ನೋಡಿ ಯುದ್ಧ ನಾಡಿನ ಮನಮಿಡಿಯುವ ಪೋಟೋಗಳು

TV9 Web
| Edited By: |

Updated on:Mar 01, 2022 | 12:44 PM

Share
ರಷ್ಯಾ ಉಕ್ರೇನ್ ನಡುವಿನ ಮಿಲಿಟರಿ ಕಾರ್ಯಾಚರಣೆಯ ನಡೆಸುವ ವೇಳೆ ಬುಡಾಪೆಸ್ಟ್‌ನ ನ್ಯುಗಾಟಿ ನಿಲ್ದಾಣದಲ್ಲಿ ಸಾರಿಗೆಗಾಗಿ ಕಾಯುತ್ತಿರುವಾಗ ಉಕ್ರೇನ್‌ನಿಂದ ಪಲಾಯನ ಮಾಡುತ್ತಿರುವ ನಿರಾಶ್ರಿತರ ಮಗು ಸನ್ನೆ ಮಾಡಿ, ಪ್ರೀತಿಯನ್ನು ವ್ಯಕ್ತಪಡಿಸಿದ್ದು ಹೀಗೆ

ರಷ್ಯಾ ಉಕ್ರೇನ್ ನಡುವಿನ ಮಿಲಿಟರಿ ಕಾರ್ಯಾಚರಣೆಯ ನಡೆಸುವ ವೇಳೆ ಬುಡಾಪೆಸ್ಟ್‌ನ ನ್ಯುಗಾಟಿ ನಿಲ್ದಾಣದಲ್ಲಿ ಸಾರಿಗೆಗಾಗಿ ಕಾಯುತ್ತಿರುವಾಗ ಉಕ್ರೇನ್‌ನಿಂದ ಪಲಾಯನ ಮಾಡುತ್ತಿರುವ ನಿರಾಶ್ರಿತರ ಮಗು ಸನ್ನೆ ಮಾಡಿ, ಪ್ರೀತಿಯನ್ನು ವ್ಯಕ್ತಪಡಿಸಿದ್ದು ಹೀಗೆ

1 / 8
ಬಾಂಬ್​ ದಾಳಿಯಿಂದ ಹಾನಿಗೊಳಗಾದ ಕಟ್ಟಡದ ಎದುರು ನಿರಾಶ್ರಿತರಂತೆ ಕುಳಿತುರುವ ಬಾಲಕ

ಬಾಂಬ್​ ದಾಳಿಯಿಂದ ಹಾನಿಗೊಳಗಾದ ಕಟ್ಟಡದ ಎದುರು ನಿರಾಶ್ರಿತರಂತೆ ಕುಳಿತುರುವ ಬಾಲಕ

2 / 8
ಉಕ್ರೇನ್​ನ ಉಜ್ಹೋರೋಡ್‌ನಲ್ಲಿ ನಗರವನ್ನು ರಕ್ಷಿಸಲು ಮೊಲೊಟೊವ್ ಕಾಕ್‌ಟೇಲ್‌ಗಳನ್ನು ತಯಾರಿಸುತ್ತಿರುವಾಗ ಕಂಡು ಬಂದ ದೃಶ್ಯ.

ಉಕ್ರೇನ್​ನ ಉಜ್ಹೋರೋಡ್‌ನಲ್ಲಿ ನಗರವನ್ನು ರಕ್ಷಿಸಲು ಮೊಲೊಟೊವ್ ಕಾಕ್‌ಟೇಲ್‌ಗಳನ್ನು ತಯಾರಿಸುತ್ತಿರುವಾಗ ಕಂಡು ಬಂದ ದೃಶ್ಯ.

3 / 8
ತಂದೆಯನ್ನು ಸೈನ್ಯಕ್ಕೆ ಕಳುಹಿಸಿ, ದೇಶ ತೊರೆದು ಹೋಗುತ್ತಿರುವಾಗ ಕಣ್ಣೀರಿಟ್ಟ ಮಗು

ತಂದೆಯನ್ನು ಸೈನ್ಯಕ್ಕೆ ಕಳುಹಿಸಿ, ದೇಶ ತೊರೆದು ಹೋಗುತ್ತಿರುವಾಗ ಕಣ್ಣೀರಿಟ್ಟ ಮಗು

4 / 8
ದೇಶವನ್ನು ರಕ್ಷಿಸುವಂತೆ ಧರ್ಮದ ಸಂಕೇತವನ್ನು ಹಿಡಿದು ನಿಂತು ಬೇಡಿಕೊಳ್ಳುತ್ತಿರುವ ಮಹಿಳೆ

ದೇಶವನ್ನು ರಕ್ಷಿಸುವಂತೆ ಧರ್ಮದ ಸಂಕೇತವನ್ನು ಹಿಡಿದು ನಿಂತು ಬೇಡಿಕೊಳ್ಳುತ್ತಿರುವ ಮಹಿಳೆ

5 / 8
ಬಾಂಬ್​ ದಾಳಿಯಿಂದ ಬೆಂಕಿ ಹತ್ತಿ ಉರಿಯುತ್ತಿದ್ದ ಕಟ್ಟಡದಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿರುವ ಸಿಬ್ಬಂದಿ

ಬಾಂಬ್​ ದಾಳಿಯಿಂದ ಬೆಂಕಿ ಹತ್ತಿ ಉರಿಯುತ್ತಿದ್ದ ಕಟ್ಟಡದಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿರುವ ಸಿಬ್ಬಂದಿ

6 / 8
ಕೀವ್​ ನಗರದಲ್ಲಿ ಕ್ಷಿಪಣಿ ದಾಳಿಯಾದ ವೇಳೆ ಬೆಂಕಿ ಕಾಣಿಸಿಕೊಂಡ ದೃಶ್ಯ ಕ್ಯಾಮಾರಾದಲ್ಲಿ ಸೆರೆಯಾಗಿದ್ದು ಹೀಗೆ

ಕೀವ್​ ನಗರದಲ್ಲಿ ಕ್ಷಿಪಣಿ ದಾಳಿಯಾದ ವೇಳೆ ಬೆಂಕಿ ಕಾಣಿಸಿಕೊಂಡ ದೃಶ್ಯ ಕ್ಯಾಮಾರಾದಲ್ಲಿ ಸೆರೆಯಾಗಿದ್ದು ಹೀಗೆ

7 / 8
ರಷ್ಯಾ ದಾಳಿಯಿಂದ ಹಾನಿಗೊಳಗಾದ ಕಿಟಕಿಯಿಂದ ಇಣುಕಿ ನೋಡುತ್ತಿರುವ ವ್ಯಕ್ತಿ

ರಷ್ಯಾ ದಾಳಿಯಿಂದ ಹಾನಿಗೊಳಗಾದ ಕಿಟಕಿಯಿಂದ ಇಣುಕಿ ನೋಡುತ್ತಿರುವ ವ್ಯಕ್ತಿ

8 / 8

Published On - 12:38 pm, Tue, 1 March 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ