Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​ನಿಂದ ಸಿರಿಯಾ ಮೇಲೆ ವೈಮಾನಿಕ ದಾಳಿ, ಹಿಜ್ಬುಲ್ಲಾ ಮಾಜಿ ಮುಖ್ಯಸ್ಥ ನಸ್ರಲ್ಲಾ ಅಳಿಯ ಸೇರಿ 3 ಮಂದಿ ಸಾವು

ಇಸ್ರೇಲ್​ ಹಮಾಸ್​ ಮೇಲಿನ ದಾಳಿಯನ್ನು ಮುಂದುವರೆಸಿದೆ, ಸಿರಿಯಾ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮಾಜಿ ಮುಖ್ಯಸ್ಥ ನಸ್ರಲ್ಲಾ ಅಳಿಯ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇಸ್ರೇಲಿ ಸೇನೆಯು ಲೆಬನಾನ್‌ನ ಬೈರುತ್‌ನಲ್ಲಿ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

ಇಸ್ರೇಲ್​ನಿಂದ ಸಿರಿಯಾ ಮೇಲೆ ವೈಮಾನಿಕ ದಾಳಿ, ಹಿಜ್ಬುಲ್ಲಾ ಮಾಜಿ ಮುಖ್ಯಸ್ಥ ನಸ್ರಲ್ಲಾ ಅಳಿಯ ಸೇರಿ 3 ಮಂದಿ ಸಾವು
Image Credit source: AIMonitor
Follow us
ನಯನಾ ರಾಜೀವ್
|

Updated on: Oct 03, 2024 | 11:40 AM

ಇಸ್ರೇಲ್​ ಹಮಾಸ್​ ಮೇಲಿನ ದಾಳಿಯನ್ನು ಮುಂದುವರೆಸಿದೆ, ಸಿರಿಯಾ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮಾಜಿ ಮುಖ್ಯಸ್ಥ ನಸ್ರಲ್ಲಾ ಅಳಿಯ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಇಸ್ರೇಲಿ ಸೇನೆಯು ಲೆಬನಾನ್‌ನ ಬೈರುತ್‌ನಲ್ಲಿ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

ಇಸ್ರೇಲಿ ಸೇನೆಯು ತನ್ನ ಶತ್ರುಗಳನ್ನು ಕೊಲ್ಲಲು ಸಿರಿಯಾದಲ್ಲಿ ವೈಮಾನಿಕ ದಾಳಿಗಳನ್ನು ನಡೆಸುತ್ತದೆ. ಮತ್ತೊಮ್ಮೆ ಇಸ್ರೇಲ್ ಸೇನೆಯು ಸಿರಿಯಾದಲ್ಲಿ ವೈಮಾನಿಕ ದಾಳಿ ನಡೆಸಿತು. ಇಸ್ರೇಲಿ ಸೇನೆಯು ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿ ವೈಮಾನಿಕ ದಾಳಿ ನಡೆಸಿತು. ಡಮಾಸ್ಕಸ್‌ನ ಮಜ್ಜೆ ವೆಸ್ಟರ್ನ್ ವಿಲ್ಲಾ ಪ್ರದೇಶದ ಮನೆಯೊಂದರ ಮೇಲೆ ಇಸ್ರೇಲಿ ಸೇನೆ ಈ ವೈಮಾನಿಕ ದಾಳಿ ನಡೆಸಿದೆ. ಇಸ್ರೇಲ್ ದಾಳಿಯಲ್ಲಿ 3 ಜನರು ಸಾವನ್ನಪ್ಪಿದ್ದಾರೆ.

ಹಿಜ್ಬುಲ್ಲಾ ಮಾಜಿ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರ ಅಳಿಯ ಹಸನ್ ಜಾಫರ್ ಖಾಸಿರ್ ಕೂಡ ಸಾವನ್ನಪ್ಪಿದ್ದಾರೆ. ಇಸ್ರೇಲಿ ಪಡೆಗಳು ನಸ್ರಲ್ಲಾ, ಅವರ ಮಗಳು, ಅಳಿಯ ಮತ್ತು ಹಲವಾರು ಪ್ರಮುಖ ಕಮಾಂಡರ್‌ಗಳು ಸೇರಿದಂತೆ ಅನೇಕ ಹಿಜ್ಬುಲ್ಲಾ ಭಯೋತ್ಪಾದಕರನ್ನು ಕೊಂದಿವೆ.

ಮತ್ತಷ್ಟು ಓದಿ: ಲೆಬನಾನ್‌: ಹಿಬ್ಜುಲ್ಲಾ ವಿರುದ್ಧದ ಯುದ್ಧದಲ್ಲಿ 8 ಇಸ್ರೇಲಿ ಸೈನಿಕರು ಸಾವು

ಲೆಬನಾನ್‌ನ ಉಗ್ರ ಸಂಘಟನೆ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸರುಲ್ಲಾಹ್ ಹತ್ಯೆ ಮಾಡಿದ ಬೆನ್ನಲ್ಲೇ ಲೆಬನಾನ್ ಮೇಲೆ ಭೂ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಇಸ್ರೇಲ್, ತನ್ನ ಸೈನಿಕ ಸಾವನ್ನಪ್ಪಿರುವ ಕುರಿತು ಹೇಳಿಕೆ ನೀಡಿದೆ.

ಇದರೊಂದಿಗೆ ಭೂ ಸೇನಾ ಕಾರ್ಯಾಚರಣೆಯಲ್ಲಿ ತನ್ನ ಸೈನಿಕರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. ಇದು ಹಿಜ್ಬುಲ್ಲಾವನ್ನು ಗುರಿಯಾಗಿಸಿ ಗಡಿ ದಾಟಿ ಅದರ ಪಡೆಗಳ ಮೇಲೆ ನಡೆಸುತ್ತಿರುವ ದಾಳಿಯಲ್ಲಿ ಸಂಭವಿಸಿದ ಇಸ್ರೇಲ್ ಪಡೆಯ ಮೊದಲ ಸಾವು ಎಂದು ವರದಿಯಾಗಿದೆ.

22 ವರ್ಷದ ಕ್ಯಾಪ್ಟನ್ ಈಟಾನ್ ಇಟ್ಜಾಕ್ ಓಸ್ಟರ್ ಅವರು ಲೆಬನಾನ್‌ನ ಯುದ್ಧದ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಮನೆಗೆ ಬೆಂಕಿ ಬಿದ್ದಾಗ ಮಕ್ಕಳನ್ನು ಕಾಪಾಡಲು ಅಮ್ಮ ಮಾಡಿದ ಸಾಹಸ ನೀವೇ ನೋಡಿ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಬೆಂಗಳೂರು ನಗರದ ಹಲವೆಡೆ ಏಕಾಏಕಿ ಮಳೆ
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ವಾರ್ನಿಂಗ್
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಅತ್ತೆ-ಮಾವ ಅಥವಾ ಗಂಡನಿಂದ ಯಾವುದೇ ಕಿರುಕುಳವಿರಲಿಲ್ಲ: ಲಕ್ಷ್ಮಿಯ ತಂದೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ಬೆಳಗ್ಗೆ ಮಂಗಳೂರಲ್ಲೂ ಜೋರು ಮಳೆ, ಜನರಲ್ಲಿ ಕೊಂಚ ನಿರಾಳತೆ
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್
ದಶಕಗಳಿಂದ ಯತ್ನಾಳ್ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಲ್ಲೆ: ಕಾಶಪ್ಪನವರ್