AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮೂಲ ಚೀನಾ ಅಲ್ಲ ಎಂಬ ವಾದವನ್ನು ಒಪ್ಪುವುದು ಕಷ್ಟ ಕಷ್ಟ ಎಂದ WHO!

2019 ಡಿಸೆಂಬರ್​ನಲ್ಲಿ ಚೀನಾದ ವುಹಾನ್ ನಗರದಲ್ಲಿ ಮೊತ್ತ ಮೊದಲ ಕೊರೊನಾ ಪ್ರಕರಣ ಕಂಡುಬಂದಿತ್ತು. ಆದರೆ ಈಗ ಚೀನಾ, ತನಗಿಂತ ಮೊದಲು ಇತರೆ ದೇಶಗಳಲ್ಲಿ ಕೊರೊನಾ ವೈರಾಣು ಅಸ್ತಿತ್ವದಲ್ಲಿ ಇತ್ತು ಎಂಬ ಹೇಳಿಕೆ ನೀಡಿದೆ.

ಕೊರೊನಾ ಮೂಲ ಚೀನಾ ಅಲ್ಲ ಎಂಬ ವಾದವನ್ನು ಒಪ್ಪುವುದು ಕಷ್ಟ ಕಷ್ಟ ಎಂದ WHO!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 9:01 PM

Share

ಕೊರೊನಾ ವೈರಸ್ ಚೀನಾದಲ್ಲಿ ಹುಟ್ಟಿಲ್ಲ, ಕೊವಿಡ್ ಮೂಲ ಚೀನಾ ಅಲ್ಲ ಎಂಬ ಚೀನಾ ವಿಜ್ಞಾನಿಗಳ ವಾದವನ್ನು ಒಪ್ಪುವುದು ಕಷ್ಟ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯ ಹಿರಿಯ ಸಂಶೋಧಕರು ಚೀನಾ ವಾದ ತುಂಬಾ ಊಹಾತ್ಮಕವಾಗಿದೆ ಎಂದು ವ್ಯಾಖ್ಯಾನಿಸಿದ್ದಾರೆ.

ಕಳೆದ ವರ್ಷ, ಡಿಸೆಂಬರ್​ನಲ್ಲಿ ವುಹಾನ್ ನಗರದ ಆಹಾರ ಮಾರುಕಟ್ಟೆಯಲ್ಲಿ ಮೊತ್ತ ಮೊದಲ ಕೊರೊನಾ ಪ್ರಕರಣ ಕಂಡುಬಂದಿತ್ತು. ಆದರೆ ಈಗ ಚೀನಾ, ತನಗಿಂತ ಮೊದಲು ಇತರೆ ದೇಶಗಳಲ್ಲಿ ಕೊರೊನಾ ವೈರಾಣು ಅಸ್ತಿತ್ವದಲ್ಲಿ ಇತ್ತು ಎಂದು ಹೇಳಿಕೆ ನೀಡಿದೆ. ಹೊರದೇಶದಿಂದ ಆಮದು ಮಾಡಿಕೊಂಡ ಆಹಾರ ಪೊಟ್ಟಣದ ಮೂಲಕ ಕೊರೊನಾ ವೈರಸ್ ಹರಡಿದೆ ಎಂದು ತಿಳಿಸಿದೆ.

ಕೊವಿಡ್, ಚೀನಾದ ಹೊರತಾಗಿ ಇತರ ದೇಶದಲ್ಲಿ ಹುಟ್ಟಿಕೊಂಡಿರುವ ಸಾಧ್ಯತೆಯ ಬಗ್ಗೆ ಜಿನೀವಾದ ವರ್ಚುಯಲ್ ಸಭೆಯಲ್ಲಿ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ ಮೈಕ್ ರಯಾನ್, ಕೊರೊನಾ ವೈರಾಣು ಚೀನಾದಲ್ಲಿ ಹುಟ್ಟಿಕೊಂಡಿಲ್ಲ ಎಂದು ಹೇಳುವುದು ಕಷ್ಟ ಎಂದಿದ್ದಾರೆ. ಮೊದಲ ಪ್ರಕರಣ ಎಲ್ಲಿ ಪತ್ತೆಯಾಯಿತು ಎಂಬುದನ್ನು ಅವಲಂಬಿಸಿ ವೈರಾಣುವಿನ ಬಗ್ಗೆ ತನಿಖೆ ನಡೆಸುವುದು ವಿಧಾನ ಎಂದು ಹೇಳಿರುವ ಅವರು WHO ವುಹಾನ್​ಗೆ ಸಂಶೋಧಕರನ್ನು ಕಳಿಸಲು ಉದ್ದೇಶಿಸಿದೆ ಎಂದಿದ್ದಾರೆ.

ಇದನ್ನೂ ಓದಿ ಕೊರೊನಾ ಹುಟ್ಟಿದ್ದು ಭಾರತದದಲ್ಲಿಯೇ ಅಂತೆ.. ಚೀನಾ ಸಂಶೋಧಕರ ಹೊಸ ವಾದ!

Published On - 5:05 pm, Sat, 28 November 20

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!