AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hiroshima Day 2021: ಹಿರೋಶಿಮಾ ಅಣುಬಾಂಬ್ ಸ್ಟೋಟ; 76 ವರ್ಷಗಳ ಹಿಂದಿನ ಕರಾಳ ದಿನ

ಹಿರೋಶಿಮಾ ಅಣುಬಾಂಬ್ ಸ್ಟೋಟ: 1945 ಆಗಸ್ಟ್ 6ನೇ ತಾರೀಕಿನಂದು ಅಮೆರಿಕಾ ಜಪಾನ್​ನ ಹಿರೋಷಿಮಾ ನಗರದ ಮೇಲೆ ಪರಮಾಣು ಬಾಂಬ್ ಎಸೆಯಿತು. ಅದಾದ 3 ದಿನದ ಬಳಿಕ ಮತ್ತೆ ನಾಗಸಾಕಿ ನಗರದ ಮೇಲೆ ಅಣು ಬಾಂಬ್ ಬೀಳಿಸಿತು.

Hiroshima Day 2021: ಹಿರೋಶಿಮಾ ಅಣುಬಾಂಬ್ ಸ್ಟೋಟ; 76 ವರ್ಷಗಳ ಹಿಂದಿನ ಕರಾಳ ದಿನ
TV9 Web
| Edited By: |

Updated on: Aug 06, 2021 | 11:13 AM

Share

76 ವರ್ಷಗಳ ಹಿಂದೆ ಅಂದರೆ 1945 ಆಗಸ್ಟ್ 6ರಂದು ಜಪಾನಿಗರಿಗೆ ಅತ್ಯಂತ ಕರಾಳ ದಿನವಾಗಿತ್ತು. ಜಪಾನ್ ಮೇಲೆ ಹಾಕಿದ ಎರಡು ಅಣು ಬಾಂಬ್​ಗಳಿಂದ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡರು. ಜಪಾನಿನ ಹಿರೋಶಿಮಾ ಮತ್ತು ನಾಗಾಸಾಕಿ ನಗರವನ್ನು ಗುರಿಯಾಗಿಸಿಕೊಂಡು ಅಮೆರಿಕಾ ಪರಮಾಣು ಬಾಂಬ್ ಸಿಡಿಸಿತು. ಆ ಕರಾಳ ದಿನದಂದು ಪ್ರಾಣ ಕಳೆದುಕೊಂಡವರ ಸ್ಮರಣಾರ್ಥವಾಗಿ ಆಗಸ್ಟ್ 6ರಂದು ಪ್ರತೀ ವರ್ಷ ಹಿರೋಷಿಮಾ ದಿನವನ್ನು ಆಚರಿಸಲಾಗುತ್ತದೆ.

1945 ಆಗಸ್ಟ್ 6ನೇ ತಾರೀಕಿನಂದು ಅಮೆರಿಕಾ ಜಪಾನ್​ನ ಹಿರೋಷಿಮಾ ನಗರದ ಮೇಲೆ ಪರಮಾಣು ಬಾಂಬ್ ಎಸೆಯಿತು. ಅದಾದ 3 ದಿನದ ಬಳಿಕ ಮತ್ತೆ ನಾಗಸಾಕಿ ನಗರದ ಮೇಲೆ ಅಣು ಬಾಂಬ್ ಬೀಳಿಸಿತು. ಅದರ ಪರಿಣಾಮ ಶೇ. 40ರಷ್ಟು ಜನರು ಸಾವಿಗೀಡಾದರು. ಸರಿಸುಮಾರು 1.40 ಲಕ್ಷಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು. ಅದರಲ್ಲಿ ಹೆಚ್ಚಿನವರು ನಾಗರಿಕರು.

ಆಗಸ್ಟ್ 6 ಮತ್ತು 9 ನೇ ತಾರೀಕಿನಂದು ಅಣು ಬಾಂಬ್ ಸ್ಪೋಟವಾಯಿತು. ಮಾರ್ಪಡಿಸಿದ ಬಿ-29 ಯುರೋನಿಯಂ ಗನ್ ಮಾದರಿಯದ್ದಾದ ಬಾಂಬ್ ದಿ ಲಿಟಲ್ ಬಾಯ್ ಎಂಬ ಹೆಸರಿನಿಂದ ಹಿರೋಶಿಮಾದಲ್ಲಿ ಬೀಳಿಸಿತು. ಆದಾದ 3 ದಿನಗಳ ಬಳಿಕ ದಿ ಫ್ಯಾಟ್ ಮೆನ್ ಎಂಬ ಹೆಸರಿನಿಂದ ನಾಗಾಸಾಕಿಯಲ್ಲಿ ಬೀಳಿಸಿತು.

ಹಿರೋಶಿಮಾದಲ್ಲಿ ನಡೆದ ಸ್ಪೋಟದ ನಂತರ ಸುಮಾರು 80,000 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿತ್ತು. ಆ ನಂತರ ಈ ಸ್ಪೋಟದ ಭೀಕರತೆಯಿಂದಾಗಿ ಅದೆಷ್ಟೋ ಜನ ಪ್ರಾಣ ಕಳೆದುಕೊಂಡರು. ಸ್ಟೋಟ ನಡೆದ ವರ್ಷಗಳ ನಂತರವೂ ಸಹ ಜನರು ಪ್ರಾಣ ಕಳೆದುಕೊಂಡರು. ಈ ಬಾಂಬ್​ ಸ್ಟೋಟದ ಪರಿಣಾಮ ಎಷ್ಟು ಭೀಕರವಾಗಿದೆ ಅಂದರೆ ಜಪಾನಿನಲ್ಲಿ ಜನರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ:

Japan Rain: ಅಬ್ಬರದ ಮಳೆಗೆ ತತ್ತರಿಸುತ್ತಿದೆ ಜಪಾನ್​; ಇಂದು ಮುಂಜಾನೆ ಅಟಾಮಿಯಲ್ಲಿ ಕಂಡ ದೃಶ್ಯ ನೋಡಿ ಹೆದರಿದ ಸ್ಥಳೀಯರು

ಭಾರತದಲ್ಲಿ ನೆಲಕಚ್ಚಿದ್ದ ಈ ಚಿತ್ರ, ಜಪಾನ್​ನಲ್ಲಿ ಸೂಪರ್ ಹಿಟ್!

Follow Us
Web contact
Web contact

TV9 Kannada

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ