AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hiroshima Day 2021: ಹಿರೋಶಿಮಾ ಅಣುಬಾಂಬ್ ಸ್ಟೋಟ; 76 ವರ್ಷಗಳ ಹಿಂದಿನ ಕರಾಳ ದಿನ

ಹಿರೋಶಿಮಾ ಅಣುಬಾಂಬ್ ಸ್ಟೋಟ: 1945 ಆಗಸ್ಟ್ 6ನೇ ತಾರೀಕಿನಂದು ಅಮೆರಿಕಾ ಜಪಾನ್​ನ ಹಿರೋಷಿಮಾ ನಗರದ ಮೇಲೆ ಪರಮಾಣು ಬಾಂಬ್ ಎಸೆಯಿತು. ಅದಾದ 3 ದಿನದ ಬಳಿಕ ಮತ್ತೆ ನಾಗಸಾಕಿ ನಗರದ ಮೇಲೆ ಅಣು ಬಾಂಬ್ ಬೀಳಿಸಿತು.

Hiroshima Day 2021: ಹಿರೋಶಿಮಾ ಅಣುಬಾಂಬ್ ಸ್ಟೋಟ; 76 ವರ್ಷಗಳ ಹಿಂದಿನ ಕರಾಳ ದಿನ
TV9 Web
| Edited By: |

Updated on: Aug 06, 2021 | 11:13 AM

Share

76 ವರ್ಷಗಳ ಹಿಂದೆ ಅಂದರೆ 1945 ಆಗಸ್ಟ್ 6ರಂದು ಜಪಾನಿಗರಿಗೆ ಅತ್ಯಂತ ಕರಾಳ ದಿನವಾಗಿತ್ತು. ಜಪಾನ್ ಮೇಲೆ ಹಾಕಿದ ಎರಡು ಅಣು ಬಾಂಬ್​ಗಳಿಂದ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡರು. ಜಪಾನಿನ ಹಿರೋಶಿಮಾ ಮತ್ತು ನಾಗಾಸಾಕಿ ನಗರವನ್ನು ಗುರಿಯಾಗಿಸಿಕೊಂಡು ಅಮೆರಿಕಾ ಪರಮಾಣು ಬಾಂಬ್ ಸಿಡಿಸಿತು. ಆ ಕರಾಳ ದಿನದಂದು ಪ್ರಾಣ ಕಳೆದುಕೊಂಡವರ ಸ್ಮರಣಾರ್ಥವಾಗಿ ಆಗಸ್ಟ್ 6ರಂದು ಪ್ರತೀ ವರ್ಷ ಹಿರೋಷಿಮಾ ದಿನವನ್ನು ಆಚರಿಸಲಾಗುತ್ತದೆ.

1945 ಆಗಸ್ಟ್ 6ನೇ ತಾರೀಕಿನಂದು ಅಮೆರಿಕಾ ಜಪಾನ್​ನ ಹಿರೋಷಿಮಾ ನಗರದ ಮೇಲೆ ಪರಮಾಣು ಬಾಂಬ್ ಎಸೆಯಿತು. ಅದಾದ 3 ದಿನದ ಬಳಿಕ ಮತ್ತೆ ನಾಗಸಾಕಿ ನಗರದ ಮೇಲೆ ಅಣು ಬಾಂಬ್ ಬೀಳಿಸಿತು. ಅದರ ಪರಿಣಾಮ ಶೇ. 40ರಷ್ಟು ಜನರು ಸಾವಿಗೀಡಾದರು. ಸರಿಸುಮಾರು 1.40 ಲಕ್ಷಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು. ಅದರಲ್ಲಿ ಹೆಚ್ಚಿನವರು ನಾಗರಿಕರು.

ಆಗಸ್ಟ್ 6 ಮತ್ತು 9 ನೇ ತಾರೀಕಿನಂದು ಅಣು ಬಾಂಬ್ ಸ್ಪೋಟವಾಯಿತು. ಮಾರ್ಪಡಿಸಿದ ಬಿ-29 ಯುರೋನಿಯಂ ಗನ್ ಮಾದರಿಯದ್ದಾದ ಬಾಂಬ್ ದಿ ಲಿಟಲ್ ಬಾಯ್ ಎಂಬ ಹೆಸರಿನಿಂದ ಹಿರೋಶಿಮಾದಲ್ಲಿ ಬೀಳಿಸಿತು. ಆದಾದ 3 ದಿನಗಳ ಬಳಿಕ ದಿ ಫ್ಯಾಟ್ ಮೆನ್ ಎಂಬ ಹೆಸರಿನಿಂದ ನಾಗಾಸಾಕಿಯಲ್ಲಿ ಬೀಳಿಸಿತು.

ಹಿರೋಶಿಮಾದಲ್ಲಿ ನಡೆದ ಸ್ಪೋಟದ ನಂತರ ಸುಮಾರು 80,000 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿತ್ತು. ಆ ನಂತರ ಈ ಸ್ಪೋಟದ ಭೀಕರತೆಯಿಂದಾಗಿ ಅದೆಷ್ಟೋ ಜನ ಪ್ರಾಣ ಕಳೆದುಕೊಂಡರು. ಸ್ಟೋಟ ನಡೆದ ವರ್ಷಗಳ ನಂತರವೂ ಸಹ ಜನರು ಪ್ರಾಣ ಕಳೆದುಕೊಂಡರು. ಈ ಬಾಂಬ್​ ಸ್ಟೋಟದ ಪರಿಣಾಮ ಎಷ್ಟು ಭೀಕರವಾಗಿದೆ ಅಂದರೆ ಜಪಾನಿನಲ್ಲಿ ಜನರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ:

Japan Rain: ಅಬ್ಬರದ ಮಳೆಗೆ ತತ್ತರಿಸುತ್ತಿದೆ ಜಪಾನ್​; ಇಂದು ಮುಂಜಾನೆ ಅಟಾಮಿಯಲ್ಲಿ ಕಂಡ ದೃಶ್ಯ ನೋಡಿ ಹೆದರಿದ ಸ್ಥಳೀಯರು

ಭಾರತದಲ್ಲಿ ನೆಲಕಚ್ಚಿದ್ದ ಈ ಚಿತ್ರ, ಜಪಾನ್​ನಲ್ಲಿ ಸೂಪರ್ ಹಿಟ್!

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು