AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hiroshima Day 2021: ಹಿರೋಶಿಮಾ ಅಣುಬಾಂಬ್ ಸ್ಟೋಟ; 76 ವರ್ಷಗಳ ಹಿಂದಿನ ಕರಾಳ ದಿನ

ಹಿರೋಶಿಮಾ ಅಣುಬಾಂಬ್ ಸ್ಟೋಟ: 1945 ಆಗಸ್ಟ್ 6ನೇ ತಾರೀಕಿನಂದು ಅಮೆರಿಕಾ ಜಪಾನ್​ನ ಹಿರೋಷಿಮಾ ನಗರದ ಮೇಲೆ ಪರಮಾಣು ಬಾಂಬ್ ಎಸೆಯಿತು. ಅದಾದ 3 ದಿನದ ಬಳಿಕ ಮತ್ತೆ ನಾಗಸಾಕಿ ನಗರದ ಮೇಲೆ ಅಣು ಬಾಂಬ್ ಬೀಳಿಸಿತು.

Hiroshima Day 2021: ಹಿರೋಶಿಮಾ ಅಣುಬಾಂಬ್ ಸ್ಟೋಟ; 76 ವರ್ಷಗಳ ಹಿಂದಿನ ಕರಾಳ ದಿನ
TV9 Web
| Edited By: |

Updated on: Aug 06, 2021 | 11:13 AM

Share

76 ವರ್ಷಗಳ ಹಿಂದೆ ಅಂದರೆ 1945 ಆಗಸ್ಟ್ 6ರಂದು ಜಪಾನಿಗರಿಗೆ ಅತ್ಯಂತ ಕರಾಳ ದಿನವಾಗಿತ್ತು. ಜಪಾನ್ ಮೇಲೆ ಹಾಕಿದ ಎರಡು ಅಣು ಬಾಂಬ್​ಗಳಿಂದ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡರು. ಜಪಾನಿನ ಹಿರೋಶಿಮಾ ಮತ್ತು ನಾಗಾಸಾಕಿ ನಗರವನ್ನು ಗುರಿಯಾಗಿಸಿಕೊಂಡು ಅಮೆರಿಕಾ ಪರಮಾಣು ಬಾಂಬ್ ಸಿಡಿಸಿತು. ಆ ಕರಾಳ ದಿನದಂದು ಪ್ರಾಣ ಕಳೆದುಕೊಂಡವರ ಸ್ಮರಣಾರ್ಥವಾಗಿ ಆಗಸ್ಟ್ 6ರಂದು ಪ್ರತೀ ವರ್ಷ ಹಿರೋಷಿಮಾ ದಿನವನ್ನು ಆಚರಿಸಲಾಗುತ್ತದೆ.

1945 ಆಗಸ್ಟ್ 6ನೇ ತಾರೀಕಿನಂದು ಅಮೆರಿಕಾ ಜಪಾನ್​ನ ಹಿರೋಷಿಮಾ ನಗರದ ಮೇಲೆ ಪರಮಾಣು ಬಾಂಬ್ ಎಸೆಯಿತು. ಅದಾದ 3 ದಿನದ ಬಳಿಕ ಮತ್ತೆ ನಾಗಸಾಕಿ ನಗರದ ಮೇಲೆ ಅಣು ಬಾಂಬ್ ಬೀಳಿಸಿತು. ಅದರ ಪರಿಣಾಮ ಶೇ. 40ರಷ್ಟು ಜನರು ಸಾವಿಗೀಡಾದರು. ಸರಿಸುಮಾರು 1.40 ಲಕ್ಷಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು. ಅದರಲ್ಲಿ ಹೆಚ್ಚಿನವರು ನಾಗರಿಕರು.

ಆಗಸ್ಟ್ 6 ಮತ್ತು 9 ನೇ ತಾರೀಕಿನಂದು ಅಣು ಬಾಂಬ್ ಸ್ಪೋಟವಾಯಿತು. ಮಾರ್ಪಡಿಸಿದ ಬಿ-29 ಯುರೋನಿಯಂ ಗನ್ ಮಾದರಿಯದ್ದಾದ ಬಾಂಬ್ ದಿ ಲಿಟಲ್ ಬಾಯ್ ಎಂಬ ಹೆಸರಿನಿಂದ ಹಿರೋಶಿಮಾದಲ್ಲಿ ಬೀಳಿಸಿತು. ಆದಾದ 3 ದಿನಗಳ ಬಳಿಕ ದಿ ಫ್ಯಾಟ್ ಮೆನ್ ಎಂಬ ಹೆಸರಿನಿಂದ ನಾಗಾಸಾಕಿಯಲ್ಲಿ ಬೀಳಿಸಿತು.

ಹಿರೋಶಿಮಾದಲ್ಲಿ ನಡೆದ ಸ್ಪೋಟದ ನಂತರ ಸುಮಾರು 80,000 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿತ್ತು. ಆ ನಂತರ ಈ ಸ್ಪೋಟದ ಭೀಕರತೆಯಿಂದಾಗಿ ಅದೆಷ್ಟೋ ಜನ ಪ್ರಾಣ ಕಳೆದುಕೊಂಡರು. ಸ್ಟೋಟ ನಡೆದ ವರ್ಷಗಳ ನಂತರವೂ ಸಹ ಜನರು ಪ್ರಾಣ ಕಳೆದುಕೊಂಡರು. ಈ ಬಾಂಬ್​ ಸ್ಟೋಟದ ಪರಿಣಾಮ ಎಷ್ಟು ಭೀಕರವಾಗಿದೆ ಅಂದರೆ ಜಪಾನಿನಲ್ಲಿ ಜನರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ:

Japan Rain: ಅಬ್ಬರದ ಮಳೆಗೆ ತತ್ತರಿಸುತ್ತಿದೆ ಜಪಾನ್​; ಇಂದು ಮುಂಜಾನೆ ಅಟಾಮಿಯಲ್ಲಿ ಕಂಡ ದೃಶ್ಯ ನೋಡಿ ಹೆದರಿದ ಸ್ಥಳೀಯರು

ಭಾರತದಲ್ಲಿ ನೆಲಕಚ್ಚಿದ್ದ ಈ ಚಿತ್ರ, ಜಪಾನ್​ನಲ್ಲಿ ಸೂಪರ್ ಹಿಟ್!

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?