AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alaska Earthquake: ಅಲಾಸ್ಕಾದಲ್ಲಿ 8.2 ತೀವ್ರತೆಯ ಭೀಕರ ಭೂಕಂಪ; ಭಯ ಹುಟ್ಟಿಸುವ ಫೋಟೋ, ವಿಡಿಯೋಗಳು ವೈರಲ್​

ಅಲಾಸ್ಕಾದಲ್ಲಿ ಬುಧವಾರ ರಾತ್ರಿ 8.2ರಷ್ಟು ತೀವ್ರತೆಯ ಭೂಕಂಪ ಆಗಿದ್ದರ ಫೋಟೋ-ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೊಡ್ಡದಾಗಿ ಸೀಳುಬಿಟ್ಟಿರುವ ರಸ್ತೆಗಳನ್ನು ನೋಡಬಹುದು.

Alaska Earthquake: ಅಲಾಸ್ಕಾದಲ್ಲಿ 8.2 ತೀವ್ರತೆಯ ಭೀಕರ ಭೂಕಂಪ; ಭಯ ಹುಟ್ಟಿಸುವ ಫೋಟೋ, ವಿಡಿಯೋಗಳು ವೈರಲ್​
ಅಲಾಸ್ಕಾ ಭೂಕಂಪದಿಂದಾದ ಹಾನಿ
TV9 Web
| Edited By: |

Updated on: Jul 29, 2021 | 5:43 PM

Share

ಯುಎಸ್​ನ ಅಲಾಸ್ಕಾದಲ್ಲಿ ಬುಧವಾರ ರಾತ್ರಿ ಭೀಕರ ಭೂಕಂಪ ಸಂಭವಿಸಿದೆ (Alaska Earthquake). ಇದರ ತೀವ್ರತೆ ರಿಕ್ಟರ್ ಮಾಪಕ(Rictor Scale)ದಲ್ಲಿ 8.2ರಷ್ಟು ದಾಖಲಾಗಿದೆ. ಭೂಕಂಪನದಿಂದ ಉಂಟಾದ ಹಾನಿಯ ಫೋಟೋಗಳು ಸಾಮಾಜಿಕ ಜಾಲತಾಣ (Social Media)ಗಳಲ್ಲಿ ವೈರಲ್ ಆಗುತ್ತಿದ್ದು, ನಿಜಕ್ಕೂ ಮನಮಿಡಿಯುವಂತಿವೆ. ಪೆರಿವಿಲ್ಲೆಯಿಂದ ಆಗ್ನೇಯಕ್ಕೆ 91 ಕಿಮೀ ದೂರದಲ್ಲಿ ಭೂಕಂಪ ಉಂಟಾಗಿದ್ದು, ಯುಎಸ್ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಇದು ಸುನಾಮಿಯ ಮುನ್ನೆಚ್ಚರಿಕೆ ಆಗಿದೆ. ಇನ್ನು 1965ರಿಂದ ಈಚೆಗೆ ಅಮೆರಿಕದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಭೂಕಂಪ ಆಗಿರಲಿಲ್ಲ. ಅಂದರೆ ಈಗಾಗಲೇ 6.2 ಮತ್ತು 5.6 ತೀವ್ರತೆಯಲ್ಲಿ ಭೂಮಿ ನಡುಗಿದ್ದರೂ 8.2ರಷ್ಟೆಲ್ಲ ತೀವ್ರತೆ ದಾಖಲಾಗಿರಲಿಲ್ಲ.

ಅಲಾಸ್ಕಾದಲ್ಲಿ ಬುಧವಾರ ರಾತ್ರಿ 8.2ರಷ್ಟು ತೀವ್ರತೆಯ ಭೂಕಂಪ ಆಗಿದ್ದರ ಫೋಟೋ-ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೊಡ್ಡದಾಗಿ ಸೀಳುಬಿಟ್ಟಿರುವ ರಸ್ತೆಗಳನ್ನು ನೀವು, ವಿಡಿಯೋ ಫೋಟೋಗಳಲ್ಲಿ ನೋಡಬಹುದು. ಅಲಾಸ್ಕಾ ಕರಾವಳಿ ತೀರದಲ್ಲಿ ಉಂಟಾದ ಹಾನಿಯ ಕೆಲವು ಫೋಟೋ..ವಿಡಿಯೋಗಳು ಇಲ್ಲಿವೆ.. ನೋಡಿ

ಇದನ್ನೂ ಓದಿ: ಶಿಲ್ಪಾ ಶೆಟ್ಟಿ-ರಾಜ್​ ಕುಂದ್ರಾ ದಂಪತಿಗೆ ಶಾಕ್​; ದೊಡ್ಡ ಮೊತ್ತದ ದಂಡ ವಿಧಿಸಿದ ಸೆಬಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?