AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

House Fire: ಬೆಳಗಾದರೆ ಮದುವೆ ಎನ್ನುವ ಖುಷಿಯಲ್ಲಿ ಮಲಗಿದ್ದ ಮದುಮಗಳು ಮತ್ತೆ ಏಳಲೇ ಇಲ್ಲ

ಬೆಳಗಾದರೆ ಮದುವೆ(Marriage) ಎನ್ನುವ ಖುಷಿಯಲ್ಲಿ ಮಲಗಿದ್ದ ಮಧುಮಗಳು ಏಳಲೇ ಇಲ್ಲ, ಬೆಳಗಿನ ಜಾವ 4 ಗಂಟೆಯ ವೇಳೆಗೆ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 19 ವರ್ಷದ ಯುವತಿ ಮೃತಪಟ್ಟಿದ್ದಾಳೆ.

House Fire: ಬೆಳಗಾದರೆ ಮದುವೆ ಎನ್ನುವ ಖುಷಿಯಲ್ಲಿ ಮಲಗಿದ್ದ ಮದುಮಗಳು ಮತ್ತೆ ಏಳಲೇ ಇಲ್ಲ
ಮೃತ ಯುವತಿ
Follow us
ನಯನಾ ರಾಜೀವ್
|

Updated on: May 28, 2023 | 9:36 AM

ಬೆಳಗಾದರೆ ಮದುವೆ(Marriage) ಎನ್ನುವ ಖುಷಿಯಲ್ಲಿ ಮಲಗಿದ್ದ ಮಧುಮಗಳು ಏಳಲೇ ಇಲ್ಲ, ಬೆಳಗಿನ ಜಾವ 4 ಗಂಟೆಯ ವೇಳೆಗೆ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 19 ವರ್ಷದ ಯುವತಿ ಮೃತಪಟ್ಟಿದ್ದಾಳೆ. ಇದು ಅಮೆರಿಕದಲ್ಲಿ ನಡೆದ ಘಟನೆಯಾಗಿದೆ, ಮೇ 23 ರಂದು ಬೆಳಗಿನ ಜಾವ ಸುಮಾರು 4 ಗಂಟೆಯ ವೇಳೆಗೆ ರೀಡ್ಸ್​ಬರ್ಗ್​ ಮನೆಯ ಎರಡನೇ ಮಹಡಿಯಲ್ಲಿ ಯುವತಿ ನಿದ್ರಿಸುತ್ತಿದ್ದಳು. ಹೊಗೆಯಿಂದಾಗಿ ಉಸಿರುಗಟ್ಟಿ ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಬಳಿಕ ಮೃತಪಟ್ಟಿದ್ದಾಳೆ.

ಮರುದಿನ ಬೆಳಗ್ಗೆಯೇ ಆಪ್ತರು, ಸ್ನೇಹಿತರ ಸಮ್ಮುಖದಲ್ಲಿ ಮದುವೆಯಾಗುವವರಿದ್ದರು. ಘಟನೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ, ಆ ಮನೆ ವರನ ಅಜ್ಜಿಗೆ ಸೇರಿದ್ದಾಗಿದೆ.

ಮತ್ತಷ್ಟು ಓದಿ: ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಐದಾರು ಗುಜರಿ ಗೋಡೌನ್‌ಗಳಿಗೆ ಹೊತ್ತಿಕೊಂಡ ಬೆಂಕಿ

ಬೆಳಗ್ಗೆ ಅಗ್ನಿಶಾಮಕ ದಳ ಆಗಮಿಸುವಷ್ಟರಲ್ಲಿ ಮನೆಗೆ ಬೆಂಕಿ ಆವರಿಸಿತ್ತು. ಮನೆಯೊಳಗಿದ್ದ ಮೂವರ ಆರೋಗ್ಯವೂ ಹದಗೆಟ್ಟಿದೆ. ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದ ಕಾರಣ ಎಷ್ಟೇ ಕಿರುಚಾಡಿದರೂ ಆಕೆಯನ್ನು ರಕ್ಷಿಸುವಲ್ಲಿ ಸೋತರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ