AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

China: ಚೀನಾದ ಬೃಹತ್ ಕಟ್ಟಡದಲ್ಲಿ ಭಾರಿ ಬೆಂಕಿ, ರಕ್ಷಣಾ ಕಾರ್ಯ ಪ್ರಾರಂಭಿಸಿದ ಅಗ್ನಿಶಾಮಕ ದಳ

ಚೀನಾದ ನಗರವಾದ ಚಾಂಗ್‌ಶಾದಲ್ಲಿನ ಗಗನ ಎತ್ತರದ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಜ್ಯ ಮಾಧ್ಯಮ ಶುಕ್ರವಾರ ವರದಿ ಮಾಡಿದೆ, ಸಾವು-ನೋವುಗಳ ಬಗ್ಗೆ ಯಾವುದೇ ವರದಿ ಪತ್ತೆಯಾಗಿಲ್ಲ. ಸ್ಥಳದಿಂದ ದಟ್ಟವಾದ ಹೊಗೆ ಹೊರ ಬರುತ್ತಿದ್ದು, ಈ ದೊಡ್ಡ ಕಟ್ಟಡದಲ್ಲಿ ಬೃಹತ್ ಆಗಿ ಬೆಂಕಿ ಹತ್ತಿಕೊಂಡಿದೆ.

China: ಚೀನಾದ ಬೃಹತ್ ಕಟ್ಟಡದಲ್ಲಿ ಭಾರಿ ಬೆಂಕಿ, ರಕ್ಷಣಾ ಕಾರ್ಯ ಪ್ರಾರಂಭಿಸಿದ ಅಗ್ನಿಶಾಮಕ ದಳ
TV9 Web
| Edited By: |

Updated on:Sep 16, 2022 | 3:29 PM

Share

ಬೀಜಿಂಗ್: ಮಧ್ಯ ಚೀನಾದ ನಗರವಾದ ಚಾಂಗ್‌ಶಾದಲ್ಲಿನ ಗಗನ ಎತ್ತರದ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಜ್ಯ ಮಾಧ್ಯಮ ಶುಕ್ರವಾರ ವರದಿ ಮಾಡಿದೆ, ಸಾವು-ನೋವುಗಳ ಬಗ್ಗೆ ಯಾವುದೇ ವರದಿ ಪತ್ತೆಯಾಗಿಲ್ಲ. ಸ್ಥಳದಿಂದ ದಟ್ಟವಾದ ಹೊಗೆ ಹೊರ ಬರುತ್ತಿದ್ದು, ಈ ದೊಡ್ಡ ಕಟ್ಟಡದಲ್ಲಿ ಬೃಹತ್ ಆಗಿ ಬೆಂಕಿ ಹತ್ತಿಕೊಂಡಿದೆ ಎಂದು ರಾಜ್ಯ ಪ್ರಸಾರಕ ಸಿಸಿಟಿವಿ ವರದಿ ಮಾಡಿದೆ. ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಮತ್ತು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದ್ದಾರೆ ಎಂದು ಹೇಳಲಾಗಿದೆ.

ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಚೀನಾ ಟೆಲಿಕಾಂನ ಕಚೇರಿಯನ್ನು ಹೊಂದಿರುವ ಎತ್ತರದ ಕಟ್ಟಡವನ್ನು ಬೆಂಕಿ ಹೊತ್ತಿಕೊಂಡಿದೆ ಎಂದು ವರದಿ ತಿಳಿಸಿದೆ. ಸಿಸಿಟಿವಿ ಬಿಡುಗಡೆ ಮಾಡಿದ ವಿಡಿಯೋದಲ್ಲಿ ನಗರದ ನಿರ್ಮಿತ ಪ್ರದೇಶದಲ್ಲಿನ ಕಟ್ಟಡದ ಬೆಂಕಿಯಿಂದ ಆವೃತ್ತವಾಗಿದೆ.

ಸ್ಥಳೀಯ ಸುದ್ದಿವಾಹಿನಿಯು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಕಟ್ಟಡದ ಹೊರಭಾಗದಲ್ಲಿ ಕಪ್ಪು ಹೊಗೆಗಳು ಹೋಗುತ್ತಿರುವುದನ್ನು ಕಾಣಬಹುದು. ಹುನಾನ್ ಪ್ರಾಂತ್ಯದ ರಾಜಧಾನಿಯಾದ ಚಾಂಗ್ಶಾ ಸುಮಾರು 10 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ.

Published On - 3:29 pm, Fri, 16 September 22

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್