AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

China: ಚೀನಾದ ಬೃಹತ್ ಕಟ್ಟಡದಲ್ಲಿ ಭಾರಿ ಬೆಂಕಿ, ರಕ್ಷಣಾ ಕಾರ್ಯ ಪ್ರಾರಂಭಿಸಿದ ಅಗ್ನಿಶಾಮಕ ದಳ

ಚೀನಾದ ನಗರವಾದ ಚಾಂಗ್‌ಶಾದಲ್ಲಿನ ಗಗನ ಎತ್ತರದ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಜ್ಯ ಮಾಧ್ಯಮ ಶುಕ್ರವಾರ ವರದಿ ಮಾಡಿದೆ, ಸಾವು-ನೋವುಗಳ ಬಗ್ಗೆ ಯಾವುದೇ ವರದಿ ಪತ್ತೆಯಾಗಿಲ್ಲ. ಸ್ಥಳದಿಂದ ದಟ್ಟವಾದ ಹೊಗೆ ಹೊರ ಬರುತ್ತಿದ್ದು, ಈ ದೊಡ್ಡ ಕಟ್ಟಡದಲ್ಲಿ ಬೃಹತ್ ಆಗಿ ಬೆಂಕಿ ಹತ್ತಿಕೊಂಡಿದೆ.

China: ಚೀನಾದ ಬೃಹತ್ ಕಟ್ಟಡದಲ್ಲಿ ಭಾರಿ ಬೆಂಕಿ, ರಕ್ಷಣಾ ಕಾರ್ಯ ಪ್ರಾರಂಭಿಸಿದ ಅಗ್ನಿಶಾಮಕ ದಳ
TV9 Web
| Edited By: |

Updated on:Sep 16, 2022 | 3:29 PM

Share

ಬೀಜಿಂಗ್: ಮಧ್ಯ ಚೀನಾದ ನಗರವಾದ ಚಾಂಗ್‌ಶಾದಲ್ಲಿನ ಗಗನ ಎತ್ತರದ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ರಾಜ್ಯ ಮಾಧ್ಯಮ ಶುಕ್ರವಾರ ವರದಿ ಮಾಡಿದೆ, ಸಾವು-ನೋವುಗಳ ಬಗ್ಗೆ ಯಾವುದೇ ವರದಿ ಪತ್ತೆಯಾಗಿಲ್ಲ. ಸ್ಥಳದಿಂದ ದಟ್ಟವಾದ ಹೊಗೆ ಹೊರ ಬರುತ್ತಿದ್ದು, ಈ ದೊಡ್ಡ ಕಟ್ಟಡದಲ್ಲಿ ಬೃಹತ್ ಆಗಿ ಬೆಂಕಿ ಹತ್ತಿಕೊಂಡಿದೆ ಎಂದು ರಾಜ್ಯ ಪ್ರಸಾರಕ ಸಿಸಿಟಿವಿ ವರದಿ ಮಾಡಿದೆ. ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಮತ್ತು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದ್ದಾರೆ ಎಂದು ಹೇಳಲಾಗಿದೆ.

ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಚೀನಾ ಟೆಲಿಕಾಂನ ಕಚೇರಿಯನ್ನು ಹೊಂದಿರುವ ಎತ್ತರದ ಕಟ್ಟಡವನ್ನು ಬೆಂಕಿ ಹೊತ್ತಿಕೊಂಡಿದೆ ಎಂದು ವರದಿ ತಿಳಿಸಿದೆ. ಸಿಸಿಟಿವಿ ಬಿಡುಗಡೆ ಮಾಡಿದ ವಿಡಿಯೋದಲ್ಲಿ ನಗರದ ನಿರ್ಮಿತ ಪ್ರದೇಶದಲ್ಲಿನ ಕಟ್ಟಡದ ಬೆಂಕಿಯಿಂದ ಆವೃತ್ತವಾಗಿದೆ.

ಸ್ಥಳೀಯ ಸುದ್ದಿವಾಹಿನಿಯು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಕಟ್ಟಡದ ಹೊರಭಾಗದಲ್ಲಿ ಕಪ್ಪು ಹೊಗೆಗಳು ಹೋಗುತ್ತಿರುವುದನ್ನು ಕಾಣಬಹುದು. ಹುನಾನ್ ಪ್ರಾಂತ್ಯದ ರಾಜಧಾನಿಯಾದ ಚಾಂಗ್ಶಾ ಸುಮಾರು 10 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ.

Published On - 3:29 pm, Fri, 16 September 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು