1 ಕೋಟಿ 1 ಲಕ್ಷ ಹಣ ದರೋಡೆ: ಅರ್ಧಗಂಟೆಯಲ್ಲೇ ಖದೀಮರು ಲಾಕ್, ಇದು ಪೊಲೀಸ್ ಖದರ್
ಒಂದು ಕೋಟಿ ಒಂದು ಲಕ್ಷ ರೂ ದೋಚಿದ್ದ ಗ್ಯಾಂಗ್ ಅನ್ನು ಕೃತ್ಯ ನಡೆದ ಕೆಲವೇ ಕ್ಷಣದಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯ ನಡೆದ ಕೆಲವೇ ಕ್ಷಣದಲ್ಲಿ ಬೆಂಗಳೂರಿನ ಹುಳಿಮಾವು ಪೊಲೀಸರು, ಖದೀಮರನ್ನು ಹಿಡಿದು ಒಂದು ಕೋಟಿ ಒಂದು ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ. ಹೇಮಂತ್ ಎಂಬಾತ ಅಡಿಕೆ ಮಂಡಿಗೆ ನೀಡಬೇಕಿದ್ದ ಒಂದು ಕೋಟಿ ಒಂದು ಲಕ್ಷ ನಗದು ಹಣ ಪಡೆಯಲು ಹುಳಿಮಾವು ಬಳಿ ಅಕ್ಷಯ ನಗರಕ್ಕೆ ಬಂದಿದ್ದ. ಈ ವೇಳೆ ನರಸಿಂಹ ಮತ್ತು ಜೀವನ್ ಗ್ಯಾಂಗ್ ಅಡ್ಡಗಟ್ಟಿದ್ದರು. ನಂತರ ಬೆದರಿಸಿ ಹಲ್ಲೆ ಮಾಡಿ ಹಣ ದೋಚಿಕೊಂಡು ಪರಾರಿಯಾಗಿತ್ತು.
ಬೆಂಗಳೂರು, ಸೆಪ್ಟೆಂಬರ್ 28): ಒಂದು ಕೋಟಿ ಒಂದು ಲಕ್ಷ ರೂ ದೋಚಿದ್ದ ಗ್ಯಾಂಗ್ ಅನ್ನು ಕೃತ್ಯ ನಡೆದ ಕೆಲವೇ ಕ್ಷಣದಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯ ನಡೆದ ಕೆಲವೇ ಕ್ಷಣದಲ್ಲಿ ಬೆಂಗಳೂರಿನ ಹುಳಿಮಾವು ಪೊಲೀಸರು, ಖದೀಮರನ್ನು ಹಿಡಿದು ಒಂದು ಕೋಟಿ ಒಂದು ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ. ಹೇಮಂತ್ ಎಂಬಾತ ಅಡಿಕೆ ಮಂಡಿಗೆ ನೀಡಬೇಕಿದ್ದ ಒಂದು ಕೋಟಿ ಒಂದು ಲಕ್ಷ ನಗದು ಹಣ ಪಡೆಯಲು ಹುಳಿಮಾವು ಬಳಿ ಅಕ್ಷಯ ನಗರಕ್ಕೆ ಬಂದಿದ್ದ. ಈ ವೇಳೆ ನರಸಿಂಹ ಮತ್ತು ಜೀವನ್ ಗ್ಯಾಂಗ್ ಅಡ್ಡಗಟ್ಟಿದ್ದರು. ನಂತರ ಬೆದರಿಸಿ ಹಲ್ಲೆ ಮಾಡಿ ಹಣ ದೋಚಿಕೊಂಡು ಪರಾರಿಯಾಗಿತ್ತು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಹುಳಿಮಾವು ಇನ್ಸ್ ಪೆಕ್ಟರ್ ಕುಮಾರಸ್ವಾಮಿ ತಂಡ ಕಾರ್ಯಚರಣೆ ನಡೆಸಿ ಕೃತ್ಯ ನಡೆದ ಅರ್ಧ ಗಂಟೆಯಲ್ಲೇ ಗ್ಯಾಂಗ್ ನನ್ನು ಎಡೆಮುರಿಕಟ್ಟಿದೆ.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

