AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳು ಭಾರತದಲ್ಲಿ ಗಮನಾರ್ಹ ಬದಲಾವಣೆ ತರಲಿವೆ: IMF ಮನ್ನಣೆ

ಹೊಸ ಕೃಷಿ ಕಾಯ್ದೆಗಳು ಎಪಿಎಂಸಿಗಳನ್ನು ದಲ್ಲಾಳಿಗಳಿಂದ ಮುಕ್ತಗೊಳಿಸಲಿವೆ. ಜತೆಗೆ, ಕೃಷಿ ಮಾರುಕಟ್ಟೆಯ ಸಾಮರ್ಥ್ಯವನ್ನು ಅಭಿಬೃದ್ಧಿಪಡಿಸಲಿವೆ. ಭಾರತದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಕೃಷಿ ಕಾಯ್ದೆಗಳು ನೆರವಾಗಲಿವೆ ಎಂದು ಐಎಂಎಫ್​ನ ಸಂವಹನ ವಿಭಾಗದ ನಿರ್ದೇಶಕಿ ಗೆರ್ರಿ ರೈಸ್ ಗುರುವಾರ ವಾಷಿಂಗ್ಟನ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕೃಷಿ ಕಾಯ್ದೆಗಳು ಭಾರತದಲ್ಲಿ ಗಮನಾರ್ಹ ಬದಲಾವಣೆ ತರಲಿವೆ: IMF ಮನ್ನಣೆ
IMF ನ ಸಂವಹನ ವಿಭಾಗದ ನಿರ್ದೇಶಕಿ ಗೆರ್ರಿ ರೈಸ್
guruganesh bhat
| Edited By: |

Updated on:Jan 15, 2021 | 3:52 PM

Share

ದೆಹಲಿ: ಭಾರತದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಕೃಷಿ ಕಾಯ್ದೆಗಳು ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ತರಲು ಸಹಕಾರಿಯಾಗಲಿವೆ ಎಂದು ಇಂಟರ್​ನ್ಯಾಷನಲ್ ಮಾನಿಟರಿ ಫಂಡ್ ಅಭಿಪ್ರಾಯಪಟ್ಟಿದೆ. ಆದರೆ, ಕಾಯ್ದೆಗಳನ್ನು ಜಾರಿಗೊಳಿಸುವಾಗ ಸುರಕ್ಷತಾ ಕ್ರಮಗಳನ್ನು ಸಹ ಪಾಲಿಸಬೇಕು ಎಂದು ಐಎಮ್​ಎಫ್​ ಸಲಹೆ ನೀಡಿದೆ.

ಹೊಸ ಕೃಷಿ ಕಾಯ್ದೆಗಳು ಎಪಿಎಂಸಿಗಳನ್ನು ದಲ್ಲಾಳಿಗಳಿಂದ ಮುಕ್ತಗೊಳಿಸಲಿವೆ. ಜತೆಗೆ, ಕೃಷಿ ಮಾರುಕಟ್ಟೆಯ ಸಾಮರ್ಥ್ಯವನ್ನು ಅಭಿ ವೃದ್ಧಿಪಡಿಸಲಿವೆ. ಭಾರತದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಕೃಷಿ ಕಾಯ್ದೆಗಳು ನೆರವಾಗಲಿವೆ ಎಂದು ಐಎಂಎಫ್​ನ ಸಂವಹನ ವಿಭಾಗದ ನಿರ್ದೇಶಕಿ ಗೆರ್ರಿ ರೈಸ್ ಗುರುವಾರ ವಾಷಿಂಗ್ಟನ್​ನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕೃಷಿಕ ತಾನು ಬೆಳೆದ ಬೆಳೆಯನ್ನು ನೇರವಾಗಿ ಮಾರುವ ಅವಕಾಶದಿಂದ ಸಬಲವಾಗಲಿದ್ದಾನೆ. ಆದರೆ, ಈ ಹೊಸ ವ್ಯವಸ್ಥೆಯನ್ನು  ಅಳವಡಿಸಿಕೊಳ್ಳುವಾಗ ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕಿದೆ. ಉದ್ಯೋಗ ಕ್ಷೇತ್ರದ ಮೇಲೂ ಈ ಬದಲಾವಣೆಗಳು ಪರಿಣಾಮ ಬೀರಲಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆದರೆ, ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲು ಎಷ್ಟು ಸಮಯ ಹಿಡಿಯಲಿದೆ ಎಂಬುದರ ಮೇಲೆ ಎಲ್ಲವೂ ನಿರ್ಧಾರವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

3 ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ಸುಪ್ರೀಂಕೋರ್ಟ್​ನಿಂದ ತಡೆ; ನಾಲ್ವರು ತಜ್ಞರನ್ನೊಳಗೊಂಡ ಸಮಿತಿ ರಚನೆ

Published On - 2:48 pm, Fri, 15 January 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ