AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳು ಭಾರತದಲ್ಲಿ ಗಮನಾರ್ಹ ಬದಲಾವಣೆ ತರಲಿವೆ: IMF ಮನ್ನಣೆ

ಹೊಸ ಕೃಷಿ ಕಾಯ್ದೆಗಳು ಎಪಿಎಂಸಿಗಳನ್ನು ದಲ್ಲಾಳಿಗಳಿಂದ ಮುಕ್ತಗೊಳಿಸಲಿವೆ. ಜತೆಗೆ, ಕೃಷಿ ಮಾರುಕಟ್ಟೆಯ ಸಾಮರ್ಥ್ಯವನ್ನು ಅಭಿಬೃದ್ಧಿಪಡಿಸಲಿವೆ. ಭಾರತದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಕೃಷಿ ಕಾಯ್ದೆಗಳು ನೆರವಾಗಲಿವೆ ಎಂದು ಐಎಂಎಫ್​ನ ಸಂವಹನ ವಿಭಾಗದ ನಿರ್ದೇಶಕಿ ಗೆರ್ರಿ ರೈಸ್ ಗುರುವಾರ ವಾಷಿಂಗ್ಟನ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕೃಷಿ ಕಾಯ್ದೆಗಳು ಭಾರತದಲ್ಲಿ ಗಮನಾರ್ಹ ಬದಲಾವಣೆ ತರಲಿವೆ: IMF ಮನ್ನಣೆ
IMF ನ ಸಂವಹನ ವಿಭಾಗದ ನಿರ್ದೇಶಕಿ ಗೆರ್ರಿ ರೈಸ್
guruganesh bhat
| Updated By: ರಶ್ಮಿ ಕಲ್ಲಕಟ್ಟ|

Updated on:Jan 15, 2021 | 3:52 PM

Share

ದೆಹಲಿ: ಭಾರತದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಕೃಷಿ ಕಾಯ್ದೆಗಳು ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ತರಲು ಸಹಕಾರಿಯಾಗಲಿವೆ ಎಂದು ಇಂಟರ್​ನ್ಯಾಷನಲ್ ಮಾನಿಟರಿ ಫಂಡ್ ಅಭಿಪ್ರಾಯಪಟ್ಟಿದೆ. ಆದರೆ, ಕಾಯ್ದೆಗಳನ್ನು ಜಾರಿಗೊಳಿಸುವಾಗ ಸುರಕ್ಷತಾ ಕ್ರಮಗಳನ್ನು ಸಹ ಪಾಲಿಸಬೇಕು ಎಂದು ಐಎಮ್​ಎಫ್​ ಸಲಹೆ ನೀಡಿದೆ.

ಹೊಸ ಕೃಷಿ ಕಾಯ್ದೆಗಳು ಎಪಿಎಂಸಿಗಳನ್ನು ದಲ್ಲಾಳಿಗಳಿಂದ ಮುಕ್ತಗೊಳಿಸಲಿವೆ. ಜತೆಗೆ, ಕೃಷಿ ಮಾರುಕಟ್ಟೆಯ ಸಾಮರ್ಥ್ಯವನ್ನು ಅಭಿ ವೃದ್ಧಿಪಡಿಸಲಿವೆ. ಭಾರತದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಕೃಷಿ ಕಾಯ್ದೆಗಳು ನೆರವಾಗಲಿವೆ ಎಂದು ಐಎಂಎಫ್​ನ ಸಂವಹನ ವಿಭಾಗದ ನಿರ್ದೇಶಕಿ ಗೆರ್ರಿ ರೈಸ್ ಗುರುವಾರ ವಾಷಿಂಗ್ಟನ್​ನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕೃಷಿಕ ತಾನು ಬೆಳೆದ ಬೆಳೆಯನ್ನು ನೇರವಾಗಿ ಮಾರುವ ಅವಕಾಶದಿಂದ ಸಬಲವಾಗಲಿದ್ದಾನೆ. ಆದರೆ, ಈ ಹೊಸ ವ್ಯವಸ್ಥೆಯನ್ನು  ಅಳವಡಿಸಿಕೊಳ್ಳುವಾಗ ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕಿದೆ. ಉದ್ಯೋಗ ಕ್ಷೇತ್ರದ ಮೇಲೂ ಈ ಬದಲಾವಣೆಗಳು ಪರಿಣಾಮ ಬೀರಲಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆದರೆ, ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲು ಎಷ್ಟು ಸಮಯ ಹಿಡಿಯಲಿದೆ ಎಂಬುದರ ಮೇಲೆ ಎಲ್ಲವೂ ನಿರ್ಧಾರವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

3 ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ಸುಪ್ರೀಂಕೋರ್ಟ್​ನಿಂದ ತಡೆ; ನಾಲ್ವರು ತಜ್ಞರನ್ನೊಳಗೊಂಡ ಸಮಿತಿ ರಚನೆ

Published On - 2:48 pm, Fri, 15 January 21

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ