AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆಗಳು ಭಾರತದಲ್ಲಿ ಗಮನಾರ್ಹ ಬದಲಾವಣೆ ತರಲಿವೆ: IMF ಮನ್ನಣೆ

ಹೊಸ ಕೃಷಿ ಕಾಯ್ದೆಗಳು ಎಪಿಎಂಸಿಗಳನ್ನು ದಲ್ಲಾಳಿಗಳಿಂದ ಮುಕ್ತಗೊಳಿಸಲಿವೆ. ಜತೆಗೆ, ಕೃಷಿ ಮಾರುಕಟ್ಟೆಯ ಸಾಮರ್ಥ್ಯವನ್ನು ಅಭಿಬೃದ್ಧಿಪಡಿಸಲಿವೆ. ಭಾರತದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಕೃಷಿ ಕಾಯ್ದೆಗಳು ನೆರವಾಗಲಿವೆ ಎಂದು ಐಎಂಎಫ್​ನ ಸಂವಹನ ವಿಭಾಗದ ನಿರ್ದೇಶಕಿ ಗೆರ್ರಿ ರೈಸ್ ಗುರುವಾರ ವಾಷಿಂಗ್ಟನ್​ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕೃಷಿ ಕಾಯ್ದೆಗಳು ಭಾರತದಲ್ಲಿ ಗಮನಾರ್ಹ ಬದಲಾವಣೆ ತರಲಿವೆ: IMF ಮನ್ನಣೆ
IMF ನ ಸಂವಹನ ವಿಭಾಗದ ನಿರ್ದೇಶಕಿ ಗೆರ್ರಿ ರೈಸ್
guruganesh bhat
| Edited By: |

Updated on:Jan 15, 2021 | 3:52 PM

Share

ದೆಹಲಿ: ಭಾರತದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಕೃಷಿ ಕಾಯ್ದೆಗಳು ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆ ತರಲು ಸಹಕಾರಿಯಾಗಲಿವೆ ಎಂದು ಇಂಟರ್​ನ್ಯಾಷನಲ್ ಮಾನಿಟರಿ ಫಂಡ್ ಅಭಿಪ್ರಾಯಪಟ್ಟಿದೆ. ಆದರೆ, ಕಾಯ್ದೆಗಳನ್ನು ಜಾರಿಗೊಳಿಸುವಾಗ ಸುರಕ್ಷತಾ ಕ್ರಮಗಳನ್ನು ಸಹ ಪಾಲಿಸಬೇಕು ಎಂದು ಐಎಮ್​ಎಫ್​ ಸಲಹೆ ನೀಡಿದೆ.

ಹೊಸ ಕೃಷಿ ಕಾಯ್ದೆಗಳು ಎಪಿಎಂಸಿಗಳನ್ನು ದಲ್ಲಾಳಿಗಳಿಂದ ಮುಕ್ತಗೊಳಿಸಲಿವೆ. ಜತೆಗೆ, ಕೃಷಿ ಮಾರುಕಟ್ಟೆಯ ಸಾಮರ್ಥ್ಯವನ್ನು ಅಭಿ ವೃದ್ಧಿಪಡಿಸಲಿವೆ. ಭಾರತದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗಳನ್ನು ತರಲು ಕೃಷಿ ಕಾಯ್ದೆಗಳು ನೆರವಾಗಲಿವೆ ಎಂದು ಐಎಂಎಫ್​ನ ಸಂವಹನ ವಿಭಾಗದ ನಿರ್ದೇಶಕಿ ಗೆರ್ರಿ ರೈಸ್ ಗುರುವಾರ ವಾಷಿಂಗ್ಟನ್​ನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕೃಷಿಕ ತಾನು ಬೆಳೆದ ಬೆಳೆಯನ್ನು ನೇರವಾಗಿ ಮಾರುವ ಅವಕಾಶದಿಂದ ಸಬಲವಾಗಲಿದ್ದಾನೆ. ಆದರೆ, ಈ ಹೊಸ ವ್ಯವಸ್ಥೆಯನ್ನು  ಅಳವಡಿಸಿಕೊಳ್ಳುವಾಗ ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕಿದೆ. ಉದ್ಯೋಗ ಕ್ಷೇತ್ರದ ಮೇಲೂ ಈ ಬದಲಾವಣೆಗಳು ಪರಿಣಾಮ ಬೀರಲಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆದರೆ, ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಲು ಎಷ್ಟು ಸಮಯ ಹಿಡಿಯಲಿದೆ ಎಂಬುದರ ಮೇಲೆ ಎಲ್ಲವೂ ನಿರ್ಧಾರವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

3 ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ಸುಪ್ರೀಂಕೋರ್ಟ್​ನಿಂದ ತಡೆ; ನಾಲ್ವರು ತಜ್ಞರನ್ನೊಳಗೊಂಡ ಸಮಿತಿ ರಚನೆ

Published On - 2:48 pm, Fri, 15 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್