AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಇಮ್ರಾನ್ ಖಾನ್ ಡ್ರಗ್ಸ್​ ತಗೋತಿದ್ದರು: ಪಾಕ್ ಮಾಜಿ ವೇಗಿ ಸರ್ಫ್ರಾಜ್ ನವಾಜ್

ಪಾಕಿಸ್ತಾನದ ಮಾಜಿ ವೇಗಿ ಸರ್ಫ್ರಾಜ್ ನವಾಜ್ ಅವರು ಪಾಕಿಸ್ತಾನದ ಹಾಲಿ ಪ್ರಧಾನಿ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಬಗ್ಗೆ ಅಚ್ಚರಿಯ ಆದ್ರೆ ಆತಂಕಕಾರಿ ಮಾಹಿತಿಯೊಂದನ್ನು ಬಹಿರಂಗ ಪಡಿಸಿದ್ದಾರೆ. ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕ್ರಿಕೆಟ್ ಆಡುತ್ತಿದ್ದ ದಿನಗಳಲ್ಲಿ ತಮ್ಮ ಮನೆಯಲ್ಲಿ ಚರಾಸ್ ಹಾಗೂ ಕೊಕೇನ್ ಸೇವಿಸುತ್ತಿದ್ದರು ಎಂದು ಹೇಳಿದ್ದಾರೆ. ಅಲ್ಲದೆ ಅವರು ಕೊಕೇನ್ ಅನ್ನು ಕರೆನ್ಸಿ ನೋಟುಗಳೊಳಗೆ ಹಾಕಿ ಎಳೆದು ಕೊಳ್ಳುವುದನ್ನು ಲಂಡನ್‌ನಲ್ಲಿ ನಾನು ಕಣ್ಣಾರೆ ಕಂಡಿದ್ದೇನೆ ಎಂದಿದ್ದಾರೆ. ಅಲ್ಲದೆ ನಾನು ಸುಳ್ಳು ಹೇಳುತ್ತೇನೆ ಎಂದು […]

ಪ್ರಧಾನಿ ಇಮ್ರಾನ್ ಖಾನ್ ಡ್ರಗ್ಸ್​ ತಗೋತಿದ್ದರು: ಪಾಕ್ ಮಾಜಿ ವೇಗಿ ಸರ್ಫ್ರಾಜ್ ನವಾಜ್
ಪೃಥ್ವಿಶಂಕರ
|

Updated on:Nov 04, 2020 | 1:27 PM

Share

ಪಾಕಿಸ್ತಾನದ ಮಾಜಿ ವೇಗಿ ಸರ್ಫ್ರಾಜ್ ನವಾಜ್ ಅವರು ಪಾಕಿಸ್ತಾನದ ಹಾಲಿ ಪ್ರಧಾನಿ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಬಗ್ಗೆ ಅಚ್ಚರಿಯ ಆದ್ರೆ ಆತಂಕಕಾರಿ ಮಾಹಿತಿಯೊಂದನ್ನು ಬಹಿರಂಗ ಪಡಿಸಿದ್ದಾರೆ.

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕ್ರಿಕೆಟ್ ಆಡುತ್ತಿದ್ದ ದಿನಗಳಲ್ಲಿ ತಮ್ಮ ಮನೆಯಲ್ಲಿ ಚರಾಸ್ ಹಾಗೂ ಕೊಕೇನ್ ಸೇವಿಸುತ್ತಿದ್ದರು ಎಂದು ಹೇಳಿದ್ದಾರೆ. ಅಲ್ಲದೆ ಅವರು ಕೊಕೇನ್ ಅನ್ನು ಕರೆನ್ಸಿ ನೋಟುಗಳೊಳಗೆ ಹಾಕಿ ಎಳೆದು ಕೊಳ್ಳುವುದನ್ನು ಲಂಡನ್‌ನಲ್ಲಿ ನಾನು ಕಣ್ಣಾರೆ ಕಂಡಿದ್ದೇನೆ ಎಂದಿದ್ದಾರೆ.

ಅಲ್ಲದೆ ನಾನು ಸುಳ್ಳು ಹೇಳುತ್ತೇನೆ ಎಂದು ಅವರು ಭಾವಿಸಿದರೆ, ಅವರು ನನ್ನ ವಿರುದ್ಧ ಪ್ರಕರಣ ದಾಖಲಿಸಬಹುದು ಎಂದೂ ಖ್ಯಾತ ಮಾಜಿ ವೇಗಿ ಸರ್ಫ್ರಾಜ್ ನವಾಜ್ ಹೇಳಿದ್ದಾರೆ.

Published On - 1:20 pm, Wed, 4 November 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್