AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಇಮ್ರಾನ್ ಖಾನ್ ಡ್ರಗ್ಸ್​ ತಗೋತಿದ್ದರು: ಪಾಕ್ ಮಾಜಿ ವೇಗಿ ಸರ್ಫ್ರಾಜ್ ನವಾಜ್

ಪಾಕಿಸ್ತಾನದ ಮಾಜಿ ವೇಗಿ ಸರ್ಫ್ರಾಜ್ ನವಾಜ್ ಅವರು ಪಾಕಿಸ್ತಾನದ ಹಾಲಿ ಪ್ರಧಾನಿ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಬಗ್ಗೆ ಅಚ್ಚರಿಯ ಆದ್ರೆ ಆತಂಕಕಾರಿ ಮಾಹಿತಿಯೊಂದನ್ನು ಬಹಿರಂಗ ಪಡಿಸಿದ್ದಾರೆ. ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕ್ರಿಕೆಟ್ ಆಡುತ್ತಿದ್ದ ದಿನಗಳಲ್ಲಿ ತಮ್ಮ ಮನೆಯಲ್ಲಿ ಚರಾಸ್ ಹಾಗೂ ಕೊಕೇನ್ ಸೇವಿಸುತ್ತಿದ್ದರು ಎಂದು ಹೇಳಿದ್ದಾರೆ. ಅಲ್ಲದೆ ಅವರು ಕೊಕೇನ್ ಅನ್ನು ಕರೆನ್ಸಿ ನೋಟುಗಳೊಳಗೆ ಹಾಕಿ ಎಳೆದು ಕೊಳ್ಳುವುದನ್ನು ಲಂಡನ್‌ನಲ್ಲಿ ನಾನು ಕಣ್ಣಾರೆ ಕಂಡಿದ್ದೇನೆ ಎಂದಿದ್ದಾರೆ. ಅಲ್ಲದೆ ನಾನು ಸುಳ್ಳು ಹೇಳುತ್ತೇನೆ ಎಂದು […]

ಪ್ರಧಾನಿ ಇಮ್ರಾನ್ ಖಾನ್ ಡ್ರಗ್ಸ್​ ತಗೋತಿದ್ದರು: ಪಾಕ್ ಮಾಜಿ ವೇಗಿ ಸರ್ಫ್ರಾಜ್ ನವಾಜ್
ಪೃಥ್ವಿಶಂಕರ
|

Updated on:Nov 04, 2020 | 1:27 PM

Share

ಪಾಕಿಸ್ತಾನದ ಮಾಜಿ ವೇಗಿ ಸರ್ಫ್ರಾಜ್ ನವಾಜ್ ಅವರು ಪಾಕಿಸ್ತಾನದ ಹಾಲಿ ಪ್ರಧಾನಿ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಬಗ್ಗೆ ಅಚ್ಚರಿಯ ಆದ್ರೆ ಆತಂಕಕಾರಿ ಮಾಹಿತಿಯೊಂದನ್ನು ಬಹಿರಂಗ ಪಡಿಸಿದ್ದಾರೆ.

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕ್ರಿಕೆಟ್ ಆಡುತ್ತಿದ್ದ ದಿನಗಳಲ್ಲಿ ತಮ್ಮ ಮನೆಯಲ್ಲಿ ಚರಾಸ್ ಹಾಗೂ ಕೊಕೇನ್ ಸೇವಿಸುತ್ತಿದ್ದರು ಎಂದು ಹೇಳಿದ್ದಾರೆ. ಅಲ್ಲದೆ ಅವರು ಕೊಕೇನ್ ಅನ್ನು ಕರೆನ್ಸಿ ನೋಟುಗಳೊಳಗೆ ಹಾಕಿ ಎಳೆದು ಕೊಳ್ಳುವುದನ್ನು ಲಂಡನ್‌ನಲ್ಲಿ ನಾನು ಕಣ್ಣಾರೆ ಕಂಡಿದ್ದೇನೆ ಎಂದಿದ್ದಾರೆ.

ಅಲ್ಲದೆ ನಾನು ಸುಳ್ಳು ಹೇಳುತ್ತೇನೆ ಎಂದು ಅವರು ಭಾವಿಸಿದರೆ, ಅವರು ನನ್ನ ವಿರುದ್ಧ ಪ್ರಕರಣ ದಾಖಲಿಸಬಹುದು ಎಂದೂ ಖ್ಯಾತ ಮಾಜಿ ವೇಗಿ ಸರ್ಫ್ರಾಜ್ ನವಾಜ್ ಹೇಳಿದ್ದಾರೆ.

Published On - 1:20 pm, Wed, 4 November 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ