AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಇಮ್ರಾನ್ ಖಾನ್ ಡ್ರಗ್ಸ್​ ತಗೋತಿದ್ದರು: ಪಾಕ್ ಮಾಜಿ ವೇಗಿ ಸರ್ಫ್ರಾಜ್ ನವಾಜ್

ಪಾಕಿಸ್ತಾನದ ಮಾಜಿ ವೇಗಿ ಸರ್ಫ್ರಾಜ್ ನವಾಜ್ ಅವರು ಪಾಕಿಸ್ತಾನದ ಹಾಲಿ ಪ್ರಧಾನಿ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಬಗ್ಗೆ ಅಚ್ಚರಿಯ ಆದ್ರೆ ಆತಂಕಕಾರಿ ಮಾಹಿತಿಯೊಂದನ್ನು ಬಹಿರಂಗ ಪಡಿಸಿದ್ದಾರೆ. ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕ್ರಿಕೆಟ್ ಆಡುತ್ತಿದ್ದ ದಿನಗಳಲ್ಲಿ ತಮ್ಮ ಮನೆಯಲ್ಲಿ ಚರಾಸ್ ಹಾಗೂ ಕೊಕೇನ್ ಸೇವಿಸುತ್ತಿದ್ದರು ಎಂದು ಹೇಳಿದ್ದಾರೆ. ಅಲ್ಲದೆ ಅವರು ಕೊಕೇನ್ ಅನ್ನು ಕರೆನ್ಸಿ ನೋಟುಗಳೊಳಗೆ ಹಾಕಿ ಎಳೆದು ಕೊಳ್ಳುವುದನ್ನು ಲಂಡನ್‌ನಲ್ಲಿ ನಾನು ಕಣ್ಣಾರೆ ಕಂಡಿದ್ದೇನೆ ಎಂದಿದ್ದಾರೆ. ಅಲ್ಲದೆ ನಾನು ಸುಳ್ಳು ಹೇಳುತ್ತೇನೆ ಎಂದು […]

ಪ್ರಧಾನಿ ಇಮ್ರಾನ್ ಖಾನ್ ಡ್ರಗ್ಸ್​ ತಗೋತಿದ್ದರು: ಪಾಕ್ ಮಾಜಿ ವೇಗಿ ಸರ್ಫ್ರಾಜ್ ನವಾಜ್
ಪೃಥ್ವಿಶಂಕರ
|

Updated on:Nov 04, 2020 | 1:27 PM

Share

ಪಾಕಿಸ್ತಾನದ ಮಾಜಿ ವೇಗಿ ಸರ್ಫ್ರಾಜ್ ನವಾಜ್ ಅವರು ಪಾಕಿಸ್ತಾನದ ಹಾಲಿ ಪ್ರಧಾನಿ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಬಗ್ಗೆ ಅಚ್ಚರಿಯ ಆದ್ರೆ ಆತಂಕಕಾರಿ ಮಾಹಿತಿಯೊಂದನ್ನು ಬಹಿರಂಗ ಪಡಿಸಿದ್ದಾರೆ.

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕ್ರಿಕೆಟ್ ಆಡುತ್ತಿದ್ದ ದಿನಗಳಲ್ಲಿ ತಮ್ಮ ಮನೆಯಲ್ಲಿ ಚರಾಸ್ ಹಾಗೂ ಕೊಕೇನ್ ಸೇವಿಸುತ್ತಿದ್ದರು ಎಂದು ಹೇಳಿದ್ದಾರೆ. ಅಲ್ಲದೆ ಅವರು ಕೊಕೇನ್ ಅನ್ನು ಕರೆನ್ಸಿ ನೋಟುಗಳೊಳಗೆ ಹಾಕಿ ಎಳೆದು ಕೊಳ್ಳುವುದನ್ನು ಲಂಡನ್‌ನಲ್ಲಿ ನಾನು ಕಣ್ಣಾರೆ ಕಂಡಿದ್ದೇನೆ ಎಂದಿದ್ದಾರೆ.

ಅಲ್ಲದೆ ನಾನು ಸುಳ್ಳು ಹೇಳುತ್ತೇನೆ ಎಂದು ಅವರು ಭಾವಿಸಿದರೆ, ಅವರು ನನ್ನ ವಿರುದ್ಧ ಪ್ರಕರಣ ದಾಖಲಿಸಬಹುದು ಎಂದೂ ಖ್ಯಾತ ಮಾಜಿ ವೇಗಿ ಸರ್ಫ್ರಾಜ್ ನವಾಜ್ ಹೇಳಿದ್ದಾರೆ.

Published On - 1:20 pm, Wed, 4 November 20

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?