AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದಲ್ಲಿ ಭಾರತೀಯ ಸ್ವಾತಂತ್ರ್ಯೋತ್ಸವದ ಸಡಗರ: ತ್ರಿವರ್ಣಮಯವಾಯ್ತು ನಯಾಗರಾ ಜಲಪಾತ

ಆಗಸ್ಟ್ 15. ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ದಿನ. ದೇಶಾದ್ಯಂತ ಸ್ವಾತಂತ್ರ್ಯೋತ್ಸವವನ್ನ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತೆ. ಹಬ್ಬ, ಉತ್ಸವದಂತೆ ಒಂದು ತಿಂಗಳ ಮೊದಲೇ ಪ್ಲಾನ್ ಮಾಡ್ಕೊಂಡು ಸ್ವಾತಂತ್ರ್ಯೋತ್ಸವವನ್ನ ಆಚರಣೆ ಮಾಡ್ತಾರೆ. ಆದ್ರೆ ಕೊರೊನಾದಿಂದಾಗಿ ಈ ಬಾರಿ ಅದು ಸಾಧ್ಯವಾಗಿಲ್ಲ. ಸರಳವಾಗಿ ಎಲ್ಲೆಡೆ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕಾಯಿತು. ಆದರೆ, ಇತ್ತ ಕೆನಡಾ ದೇಶದಲ್ಲಿಯೂ ಸಹ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನ  ಆಚರಿಸಲಾಯಿತು. ಅಲ್ಲಿನ ಅತಿದೊಡ್ಡ ಜಲಪಾತವಾದ ನಯಾಗರಾ ಫಾಲ್ಸ್​ನ ಭಾರತದ ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಪ್ರಕಾಶಿಸಲಾಯಿತು. ತ್ರಿವರ್ಣಮಯವಾದ ಜಲಪಾತವು ನೋಡುಗರಲ್ಲಿ […]

ಕೆನಡಾದಲ್ಲಿ ಭಾರತೀಯ ಸ್ವಾತಂತ್ರ್ಯೋತ್ಸವದ ಸಡಗರ: ತ್ರಿವರ್ಣಮಯವಾಯ್ತು ನಯಾಗರಾ ಜಲಪಾತ
ಆಯೇಷಾ ಬಾನು
|

Updated on:Aug 16, 2020 | 1:15 PM

Share

ಆಗಸ್ಟ್ 15. ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ದಿನ. ದೇಶಾದ್ಯಂತ ಸ್ವಾತಂತ್ರ್ಯೋತ್ಸವವನ್ನ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತೆ. ಹಬ್ಬ, ಉತ್ಸವದಂತೆ ಒಂದು ತಿಂಗಳ ಮೊದಲೇ ಪ್ಲಾನ್ ಮಾಡ್ಕೊಂಡು ಸ್ವಾತಂತ್ರ್ಯೋತ್ಸವವನ್ನ ಆಚರಣೆ ಮಾಡ್ತಾರೆ. ಆದ್ರೆ ಕೊರೊನಾದಿಂದಾಗಿ ಈ ಬಾರಿ ಅದು ಸಾಧ್ಯವಾಗಿಲ್ಲ. ಸರಳವಾಗಿ ಎಲ್ಲೆಡೆ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕಾಯಿತು.

ಆದರೆ, ಇತ್ತ ಕೆನಡಾ ದೇಶದಲ್ಲಿಯೂ ಸಹ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನ  ಆಚರಿಸಲಾಯಿತು. ಅಲ್ಲಿನ ಅತಿದೊಡ್ಡ ಜಲಪಾತವಾದ ನಯಾಗರಾ ಫಾಲ್ಸ್​ನ ಭಾರತದ ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಪ್ರಕಾಶಿಸಲಾಯಿತು. ತ್ರಿವರ್ಣಮಯವಾದ ಜಲಪಾತವು ನೋಡುಗರಲ್ಲಿ ವಿಸ್ಮಯ ಹಾಗೂ ಅಲ್ಲಿನ ಅನಿವಾಸಿ ಭಾರತೀಯರಲ್ಲಿ ತಮ್ಮ ಮಾತೃಭೂಮಿಯನ್ನ ನೆನಪು ಮಾಡಿಕೊಳ್ಳುವಂತೆ ಮಾಡಿತು.

ಜೊತೆಗೆ, ಗುರುಕುಲ್ ಕೆನಡಾ ಮತ್ತು ಫ್ರೆಂಡ್ಸ್ ಆಫ್ ಇಂಡಿಯಾ ತಂಡಗಳು ಆಯೋಜಿಸಿದ ಕಾರ್ ಱಲಿಯಲ್ಲಿ ಭಾರತ ಹಾಗೂ ಕೆನಡಾ ದೇಶಗಳ ರಾಷ್ಟ್ರೀಯ  ಧ್ವಜಗಳನ್ನ ಹೊತ್ತು ಮೆರವಣಿಗೆ ನಡೆಸಲಾಯಿತು. ಸರ್ರೆಯಿಂದ ವ್ಯಾಂಕೋವರ್​ವರೆಗೆ ತಿರಂಗಾ ಕಾರ್ ಱಲಿ ಮಾಡಿ ದೇಶ ಭಕ್ತಿ ಮೆರೆಯಲಾಯಿತು.

Published On - 1:14 pm, Sun, 16 August 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ