AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದಲ್ಲಿ ಭಾರತೀಯ ಸ್ವಾತಂತ್ರ್ಯೋತ್ಸವದ ಸಡಗರ: ತ್ರಿವರ್ಣಮಯವಾಯ್ತು ನಯಾಗರಾ ಜಲಪಾತ

ಆಗಸ್ಟ್ 15. ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ದಿನ. ದೇಶಾದ್ಯಂತ ಸ್ವಾತಂತ್ರ್ಯೋತ್ಸವವನ್ನ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತೆ. ಹಬ್ಬ, ಉತ್ಸವದಂತೆ ಒಂದು ತಿಂಗಳ ಮೊದಲೇ ಪ್ಲಾನ್ ಮಾಡ್ಕೊಂಡು ಸ್ವಾತಂತ್ರ್ಯೋತ್ಸವವನ್ನ ಆಚರಣೆ ಮಾಡ್ತಾರೆ. ಆದ್ರೆ ಕೊರೊನಾದಿಂದಾಗಿ ಈ ಬಾರಿ ಅದು ಸಾಧ್ಯವಾಗಿಲ್ಲ. ಸರಳವಾಗಿ ಎಲ್ಲೆಡೆ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕಾಯಿತು. ಆದರೆ, ಇತ್ತ ಕೆನಡಾ ದೇಶದಲ್ಲಿಯೂ ಸಹ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನ  ಆಚರಿಸಲಾಯಿತು. ಅಲ್ಲಿನ ಅತಿದೊಡ್ಡ ಜಲಪಾತವಾದ ನಯಾಗರಾ ಫಾಲ್ಸ್​ನ ಭಾರತದ ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಪ್ರಕಾಶಿಸಲಾಯಿತು. ತ್ರಿವರ್ಣಮಯವಾದ ಜಲಪಾತವು ನೋಡುಗರಲ್ಲಿ […]

ಕೆನಡಾದಲ್ಲಿ ಭಾರತೀಯ ಸ್ವಾತಂತ್ರ್ಯೋತ್ಸವದ ಸಡಗರ: ತ್ರಿವರ್ಣಮಯವಾಯ್ತು ನಯಾಗರಾ ಜಲಪಾತ
ಆಯೇಷಾ ಬಾನು
|

Updated on:Aug 16, 2020 | 1:15 PM

Share

ಆಗಸ್ಟ್ 15. ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ದಿನ. ದೇಶಾದ್ಯಂತ ಸ್ವಾತಂತ್ರ್ಯೋತ್ಸವವನ್ನ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತೆ. ಹಬ್ಬ, ಉತ್ಸವದಂತೆ ಒಂದು ತಿಂಗಳ ಮೊದಲೇ ಪ್ಲಾನ್ ಮಾಡ್ಕೊಂಡು ಸ್ವಾತಂತ್ರ್ಯೋತ್ಸವವನ್ನ ಆಚರಣೆ ಮಾಡ್ತಾರೆ. ಆದ್ರೆ ಕೊರೊನಾದಿಂದಾಗಿ ಈ ಬಾರಿ ಅದು ಸಾಧ್ಯವಾಗಿಲ್ಲ. ಸರಳವಾಗಿ ಎಲ್ಲೆಡೆ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಬೇಕಾಯಿತು.

ಆದರೆ, ಇತ್ತ ಕೆನಡಾ ದೇಶದಲ್ಲಿಯೂ ಸಹ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನ  ಆಚರಿಸಲಾಯಿತು. ಅಲ್ಲಿನ ಅತಿದೊಡ್ಡ ಜಲಪಾತವಾದ ನಯಾಗರಾ ಫಾಲ್ಸ್​ನ ಭಾರತದ ತ್ರಿವರ್ಣ ಧ್ವಜದ ಬಣ್ಣಗಳಲ್ಲಿ ಪ್ರಕಾಶಿಸಲಾಯಿತು. ತ್ರಿವರ್ಣಮಯವಾದ ಜಲಪಾತವು ನೋಡುಗರಲ್ಲಿ ವಿಸ್ಮಯ ಹಾಗೂ ಅಲ್ಲಿನ ಅನಿವಾಸಿ ಭಾರತೀಯರಲ್ಲಿ ತಮ್ಮ ಮಾತೃಭೂಮಿಯನ್ನ ನೆನಪು ಮಾಡಿಕೊಳ್ಳುವಂತೆ ಮಾಡಿತು.

ಜೊತೆಗೆ, ಗುರುಕುಲ್ ಕೆನಡಾ ಮತ್ತು ಫ್ರೆಂಡ್ಸ್ ಆಫ್ ಇಂಡಿಯಾ ತಂಡಗಳು ಆಯೋಜಿಸಿದ ಕಾರ್ ಱಲಿಯಲ್ಲಿ ಭಾರತ ಹಾಗೂ ಕೆನಡಾ ದೇಶಗಳ ರಾಷ್ಟ್ರೀಯ  ಧ್ವಜಗಳನ್ನ ಹೊತ್ತು ಮೆರವಣಿಗೆ ನಡೆಸಲಾಯಿತು. ಸರ್ರೆಯಿಂದ ವ್ಯಾಂಕೋವರ್​ವರೆಗೆ ತಿರಂಗಾ ಕಾರ್ ಱಲಿ ಮಾಡಿ ದೇಶ ಭಕ್ತಿ ಮೆರೆಯಲಾಯಿತು.

Published On - 1:14 pm, Sun, 16 August 20

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು