AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಯುಪಿಐ ವ್ಯವಸ್ಥೆಯನ್ನು ಹಾಡಿ ಹೊಗಳಿದ ಬಿಲ್ ಗೇಟ್ಸ್

ಅತ್ಯಂತ ಸರಳವಾಗಿ ಮೊಬೈಲ್ ಅಪ್ಲಿಕೇಶನ್​ಗಳ ಮೂಲಕ ಯಾವುದೇ ಬ್ಯಾಂಕ್​ಗೆ ಹಣ ವರ್ಗಾಯಿಸಬಹುದಾದ ಯುಪಿಐ (ಏಕೀಕೃತ ಪಾವತಿ ವ್ಯವಸ್ಥೆ) ಕುರಿತು ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಭಾರತದ ಯುಪಿಐ ವ್ಯವಸ್ಥೆಯನ್ನು ಹಾಡಿ ಹೊಗಳಿದ ಬಿಲ್ ಗೇಟ್ಸ್
ಬಿಲ್ ಗೇಟ್ಸ್ (ಸಂಗ್ರಹ ಚಿತ್ರ)
guruganesh bhat
| Edited By: |

Updated on: Dec 10, 2020 | 8:59 PM

Share

ವಾಷಿಂಗ್​ಟನ್: ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಮೈಕ್ರೊಸಾಫ್ಟ್​ನ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಹಾಡಿ ಹೊಗಳಿದ್ದಾರೆ. ಅತ್ಯಂತ ಸರಳವಾಗಿ ಮೊಬೈಲ್ ಅಪ್ಲಿಕೇಶನ್​ಗಳ ಮೂಲಕ ಯಾವುದೇ ಬ್ಯಾಂಕ್​ಗೆ ಹಣ ವರ್ಗಾಯಿಸಬಹುದಾದ ಯುಪಿಐ (ಏಕೀಕೃತ ಪಾವತಿ ವ್ಯವಸ್ಥೆ) ಕುರಿತು ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಡಿಜಿಟಲ್​ ಪಾವತಿ ವ್ಯವಸ್ಥೆಗೆ ಚೀನಾವನ್ನು ಹೊರತುಪಡಿಸಿ ಇತರ ದೇಶವನ್ನು ಅಧ್ಯಯನ ಮಾಡುವುದಾದರೆ, ಭಾರತದ ಹೆಸರು ಸೂಚಿಸುವುದಾಗಿ ಅವರು ತಿಳಿಸಿದ್ದಾರೆ. ಭಾರತದ ಯುಪಿಐನಂತಹ ವ್ಯವಸ್ಥೆಗಳು ಕೊರೊನಾದಂತಹ ಸಾಂಕ್ರಾಮಿಕ ಪಿಡುಗಿನ ಅವಧಿಯಲ್ಲಿ ಜನಸಾಮಾನ್ಯರಿಗೆ ವರದಾನವಾಗಿದ್ದವು ಎಂದು ಬಿಲ್ ಗೇಟ್ಸ್ ವಿವರಿಸಿದ್ದಾರೆ.

ಆರ್ಥಿಕ ಸಂಶೋಧನಾ ಕ್ಷೇತ್ರದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿದೆ ಎಂದಿರುವ ಅವರು, ಭಾರತದಲ್ಲಿ ಬಳಕೆಯಲ್ಲಿರುವ ಮುಕ್ತ ತಂತ್ರಜ್ಞಾನದ ನೀತಿಗಳನ್ನು ಇತರ ದೇಶಗಳಲ್ಲಿ ಜಾರಿಗೊಳಿಸಲು ಕೆಲಸ ಮಾಡುತ್ತಿದ್ದೇನೆ. ಭಾರತದಲ್ಲಿ ಲಭ್ಯವಿರುವ ಯಪಿಐನಂತಹ ಸೌಲಭ್ಯವನ್ನು ಹಿಂದುಳಿದ ದೇಶಗಳಲ್ಲಿ ಜಾರಿಗೆ ತರಲು ಬಿಲ್ ಆ್ಯಂಡ್ ಮೆಲಿಂಡಾ ಫೌಂಡೇಶನ್ ಶ್ರಮಿಸುತ್ತಿದೆ ಎಂದು ಅವರು ಹೇಳಿದ್ದಾರೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?