AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಯುಪಿಐ ವ್ಯವಸ್ಥೆಯನ್ನು ಹಾಡಿ ಹೊಗಳಿದ ಬಿಲ್ ಗೇಟ್ಸ್

ಅತ್ಯಂತ ಸರಳವಾಗಿ ಮೊಬೈಲ್ ಅಪ್ಲಿಕೇಶನ್​ಗಳ ಮೂಲಕ ಯಾವುದೇ ಬ್ಯಾಂಕ್​ಗೆ ಹಣ ವರ್ಗಾಯಿಸಬಹುದಾದ ಯುಪಿಐ (ಏಕೀಕೃತ ಪಾವತಿ ವ್ಯವಸ್ಥೆ) ಕುರಿತು ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಭಾರತದ ಯುಪಿಐ ವ್ಯವಸ್ಥೆಯನ್ನು ಹಾಡಿ ಹೊಗಳಿದ ಬಿಲ್ ಗೇಟ್ಸ್
ಬಿಲ್ ಗೇಟ್ಸ್ (ಸಂಗ್ರಹ ಚಿತ್ರ)
guruganesh bhat
| Edited By: |

Updated on: Dec 10, 2020 | 8:59 PM

Share

ವಾಷಿಂಗ್​ಟನ್: ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಮೈಕ್ರೊಸಾಫ್ಟ್​ನ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಹಾಡಿ ಹೊಗಳಿದ್ದಾರೆ. ಅತ್ಯಂತ ಸರಳವಾಗಿ ಮೊಬೈಲ್ ಅಪ್ಲಿಕೇಶನ್​ಗಳ ಮೂಲಕ ಯಾವುದೇ ಬ್ಯಾಂಕ್​ಗೆ ಹಣ ವರ್ಗಾಯಿಸಬಹುದಾದ ಯುಪಿಐ (ಏಕೀಕೃತ ಪಾವತಿ ವ್ಯವಸ್ಥೆ) ಕುರಿತು ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಡಿಜಿಟಲ್​ ಪಾವತಿ ವ್ಯವಸ್ಥೆಗೆ ಚೀನಾವನ್ನು ಹೊರತುಪಡಿಸಿ ಇತರ ದೇಶವನ್ನು ಅಧ್ಯಯನ ಮಾಡುವುದಾದರೆ, ಭಾರತದ ಹೆಸರು ಸೂಚಿಸುವುದಾಗಿ ಅವರು ತಿಳಿಸಿದ್ದಾರೆ. ಭಾರತದ ಯುಪಿಐನಂತಹ ವ್ಯವಸ್ಥೆಗಳು ಕೊರೊನಾದಂತಹ ಸಾಂಕ್ರಾಮಿಕ ಪಿಡುಗಿನ ಅವಧಿಯಲ್ಲಿ ಜನಸಾಮಾನ್ಯರಿಗೆ ವರದಾನವಾಗಿದ್ದವು ಎಂದು ಬಿಲ್ ಗೇಟ್ಸ್ ವಿವರಿಸಿದ್ದಾರೆ.

ಆರ್ಥಿಕ ಸಂಶೋಧನಾ ಕ್ಷೇತ್ರದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿದೆ ಎಂದಿರುವ ಅವರು, ಭಾರತದಲ್ಲಿ ಬಳಕೆಯಲ್ಲಿರುವ ಮುಕ್ತ ತಂತ್ರಜ್ಞಾನದ ನೀತಿಗಳನ್ನು ಇತರ ದೇಶಗಳಲ್ಲಿ ಜಾರಿಗೊಳಿಸಲು ಕೆಲಸ ಮಾಡುತ್ತಿದ್ದೇನೆ. ಭಾರತದಲ್ಲಿ ಲಭ್ಯವಿರುವ ಯಪಿಐನಂತಹ ಸೌಲಭ್ಯವನ್ನು ಹಿಂದುಳಿದ ದೇಶಗಳಲ್ಲಿ ಜಾರಿಗೆ ತರಲು ಬಿಲ್ ಆ್ಯಂಡ್ ಮೆಲಿಂಡಾ ಫೌಂಡೇಶನ್ ಶ್ರಮಿಸುತ್ತಿದೆ ಎಂದು ಅವರು ಹೇಳಿದ್ದಾರೆ.

Follow Us
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ಕೈಯಲ್ಲಿ ಚೊಂಬು, ಕಿವಿಯಲ್ಲಿ ಹೂ: ಬಿಜೆಪಿ ನಾಯಕರ ವಿನೂತನ ಪ್ರತಿಭಟನೆ
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ
ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ