ತಾಲಿಬಾನ್​ಗೆ ಸಂದೇಶ ರವಾನಿಸಲು ಆಫ್ಘನ್​ ಕುರಿತು ಸಭೆ ಆಯೋಜನೆ: ಸಭೆಯಿಂದ ಹೊರಗಾದ ಪಾಕ್​-ಚೀನಾ ಜೋಡಿ!

ತಾಲೀಬಾನ್​ ಪ್ರೇರಿತ ಭಯೋತ್ಪಾದನೆ, ಮಾದಕ ವಸ್ತು ಕಳ್ಳಸಾಗಣೆ ಬೆದರಿಕೆ ಹಿನ್ನೆಲೆಯಲ್ಲಿ ಭಯೋತ್ಪಾದನೆ ಕುಕೃತ್ಯಗಳನ್ನು ಎದುರಿಸಲು ಸಹಕಾರ ನೀಡುವಂತೆ ಕೋರಿ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆಯನ್ನು ದೆಹಲಿಯಲ್ಲಿ ಏರ್ಪಡಿಸಲಾಗಿದೆ.

ತಾಲಿಬಾನ್​ಗೆ ಸಂದೇಶ ರವಾನಿಸಲು ಆಫ್ಘನ್​ ಕುರಿತು ಸಭೆ ಆಯೋಜನೆ: ಸಭೆಯಿಂದ ಹೊರಗಾದ ಪಾಕ್​-ಚೀನಾ ಜೋಡಿ!
ಅಫ್ಘಾನಿಸ್ತಾನ ಕುರಿತು ಸಭೆ ಆಯೋಜಿಸಿದ ಭಾರತ: ಸಭೆಯಿಂದ ಹೊರಗುಳಿದ ಪಾಕಿಸ್ತಾನ, ಚೀನಾ!
Follow us
| Updated By: ಸಾಧು ಶ್ರೀನಾಥ್​

Updated on:Nov 09, 2021 | 10:07 AM

ದೆಹಲಿ: ಅಶಾಂತಿಯ ನೆಲೆಗೂಡಾಗಿರುವ ಅಫ್ಘಾನಿಸ್ತಾನದ ಕುರಿತು ಚರ್ಚಿಸಲು ಭಾರತ ಸಭೆಯೊಂದನ್ನು ಆಯೋಜಿಸಿದೆ. ಆದರೆ ಅಫ್ಘಾನಿಸ್ತಾನದ ಮಿತ್ರ ರಾಷ್ಟ್ರಗಳು ಎಂದು ಗುರುತಿಸಿಕೊಂಡಿರುವ ಚೀನಾ ಮತ್ತು ಪಾಕಿಸ್ತಾನ ಭಾರತದ ಸಭೆಯಿಂದ ಹೊರಗುಳಿದಿವೆ. ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆಯನ್ನು ದೆಹಲಿಯಲ್ಲಿ ಏರ್ಪಡಿಸಲಾಗಿದೆ. ಭಾರತದ NSA ಅಜಿತ್ ದೋವಲ್ (National Security Advisor Ajit Kumar Doval KC) ಸಭೆಯ ನೇತೃತ್ವ ವಹಿಸಿದ್ದಾರೆ. ತಾಲೀಬಾನ್​ ಪ್ರೇರಿತ (Taliban) ಭಯೋತ್ಪಾದನೆ, ಮಾದಕ ವಸ್ತು ಕಳ್ಳಸಾಗಣೆ ಬೆದರಿಕೆ ಹಿನ್ನೆಲೆಯಲ್ಲಿ ಭಯೋತ್ಪಾದನೆ ಕುಕೃತ್ಯಗಳನ್ನು ಎದುರಿಸಲು ಸಹಕಾರ ನೀಡುವಂತೆ ಕೋರಿ ಸಭೆ ಕರೆಯಲಾಗಿದೆ.

ಅಪ್ಘಾನಿಸ್ತಾನ ಸಂಬಂಧ ನಾಳೆ ಪ್ರಾದೇಶಿಕ ಭದ್ರತಾ ಸಭೆಯೊಂದೂ ನಡೆಯಲಿದೆ. ನಾಳಿನ ಸಭೆಯಲ್ಲಿ ಕಜಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ತುರ್ಕಮೆನಿಸ್ತಾನ್, ಉಜ್ಬೇಕಿಸ್ತಾನ್ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ರಷ್ಯಾ ಮತ್ತು ಇರಾನ್‌ನ ಪ್ರತಿನಿಧಿಗಳು ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.

TV9 Daily Horoscope: Effects on zodiac sign | Dr. Basavaraj Guruji, Astrologer (09-11-2021)

( India lead NSA level dialogue on Afghanistan what is the message to Kabul)

Published On - 9:28 am, Tue, 9 November 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ