AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನ್​ಗೆ ಸಂದೇಶ ರವಾನಿಸಲು ಆಫ್ಘನ್​ ಕುರಿತು ಸಭೆ ಆಯೋಜನೆ: ಸಭೆಯಿಂದ ಹೊರಗಾದ ಪಾಕ್​-ಚೀನಾ ಜೋಡಿ!

ತಾಲೀಬಾನ್​ ಪ್ರೇರಿತ ಭಯೋತ್ಪಾದನೆ, ಮಾದಕ ವಸ್ತು ಕಳ್ಳಸಾಗಣೆ ಬೆದರಿಕೆ ಹಿನ್ನೆಲೆಯಲ್ಲಿ ಭಯೋತ್ಪಾದನೆ ಕುಕೃತ್ಯಗಳನ್ನು ಎದುರಿಸಲು ಸಹಕಾರ ನೀಡುವಂತೆ ಕೋರಿ ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆಯನ್ನು ದೆಹಲಿಯಲ್ಲಿ ಏರ್ಪಡಿಸಲಾಗಿದೆ.

ತಾಲಿಬಾನ್​ಗೆ ಸಂದೇಶ ರವಾನಿಸಲು ಆಫ್ಘನ್​ ಕುರಿತು ಸಭೆ ಆಯೋಜನೆ: ಸಭೆಯಿಂದ ಹೊರಗಾದ ಪಾಕ್​-ಚೀನಾ ಜೋಡಿ!
ಅಫ್ಘಾನಿಸ್ತಾನ ಕುರಿತು ಸಭೆ ಆಯೋಜಿಸಿದ ಭಾರತ: ಸಭೆಯಿಂದ ಹೊರಗುಳಿದ ಪಾಕಿಸ್ತಾನ, ಚೀನಾ!
TV9 Web
| Updated By: ಸಾಧು ಶ್ರೀನಾಥ್​|

Updated on:Nov 09, 2021 | 10:07 AM

Share

ದೆಹಲಿ: ಅಶಾಂತಿಯ ನೆಲೆಗೂಡಾಗಿರುವ ಅಫ್ಘಾನಿಸ್ತಾನದ ಕುರಿತು ಚರ್ಚಿಸಲು ಭಾರತ ಸಭೆಯೊಂದನ್ನು ಆಯೋಜಿಸಿದೆ. ಆದರೆ ಅಫ್ಘಾನಿಸ್ತಾನದ ಮಿತ್ರ ರಾಷ್ಟ್ರಗಳು ಎಂದು ಗುರುತಿಸಿಕೊಂಡಿರುವ ಚೀನಾ ಮತ್ತು ಪಾಕಿಸ್ತಾನ ಭಾರತದ ಸಭೆಯಿಂದ ಹೊರಗುಳಿದಿವೆ. ರಾಷ್ಟ್ರೀಯ ಭದ್ರತಾ ಸಲಹೆಗಾರರ ಮಟ್ಟದ ಸಭೆಯನ್ನು ದೆಹಲಿಯಲ್ಲಿ ಏರ್ಪಡಿಸಲಾಗಿದೆ. ಭಾರತದ NSA ಅಜಿತ್ ದೋವಲ್ (National Security Advisor Ajit Kumar Doval KC) ಸಭೆಯ ನೇತೃತ್ವ ವಹಿಸಿದ್ದಾರೆ. ತಾಲೀಬಾನ್​ ಪ್ರೇರಿತ (Taliban) ಭಯೋತ್ಪಾದನೆ, ಮಾದಕ ವಸ್ತು ಕಳ್ಳಸಾಗಣೆ ಬೆದರಿಕೆ ಹಿನ್ನೆಲೆಯಲ್ಲಿ ಭಯೋತ್ಪಾದನೆ ಕುಕೃತ್ಯಗಳನ್ನು ಎದುರಿಸಲು ಸಹಕಾರ ನೀಡುವಂತೆ ಕೋರಿ ಸಭೆ ಕರೆಯಲಾಗಿದೆ.

ಅಪ್ಘಾನಿಸ್ತಾನ ಸಂಬಂಧ ನಾಳೆ ಪ್ರಾದೇಶಿಕ ಭದ್ರತಾ ಸಭೆಯೊಂದೂ ನಡೆಯಲಿದೆ. ನಾಳಿನ ಸಭೆಯಲ್ಲಿ ಕಜಕಿಸ್ತಾನ್, ಕಿರ್ಗಿಸ್ತಾನ್, ತಜಕಿಸ್ತಾನ್, ತುರ್ಕಮೆನಿಸ್ತಾನ್, ಉಜ್ಬೇಕಿಸ್ತಾನ್ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ರಷ್ಯಾ ಮತ್ತು ಇರಾನ್‌ನ ಪ್ರತಿನಿಧಿಗಳು ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.

TV9 Daily Horoscope: Effects on zodiac sign | Dr. Basavaraj Guruji, Astrologer (09-11-2021)

( India lead NSA level dialogue on Afghanistan what is the message to Kabul)

Published On - 9:28 am, Tue, 9 November 21

ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
ಪುಣ್ಯಕ್ಷೇತ್ರ ದರ್ಶನದಿಂದ ಏನೇನು ಪ್ರಯೋಜನ? ತಿಳಿಯಿರಿ
ಪುಣ್ಯಕ್ಷೇತ್ರ ದರ್ಶನದಿಂದ ಏನೇನು ಪ್ರಯೋಜನ? ತಿಳಿಯಿರಿ
ಕೃತ್ತಿಕಾ ನಕ್ಷತ್ರದ ಪ್ರಭಾವದಿಂದಾಗಿ ಈ ದಿನ ಹಲವು ರಾಶಿಯವರಿಗೆ ಶುಭಕರ
ಕೃತ್ತಿಕಾ ನಕ್ಷತ್ರದ ಪ್ರಭಾವದಿಂದಾಗಿ ಈ ದಿನ ಹಲವು ರಾಶಿಯವರಿಗೆ ಶುಭಕರ
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ
ಬುಧವಾರ ಪುನಃ ವಿಚಾರಣೆಗೆ ಬರಲು ಹೇಳಿದ್ದಾರೆ: ಭೈರತಿ ಬಸವರಾಜ