Sign In

By signing in or creating an account, you agree with Associated Broadcasting Company's Terms & Conditions and Privacy Policy.

Global Hunger Index 2023: ಜಾಗತಿಕ ಹಸಿವು ಸೂಚ್ಯಂಕದಲ್ಲಿ 111ನೇ ಸ್ಥಾನಕ್ಕಿಳಿದ ಭಾರತ

ಜಾಗತಿಕ ಹಸಿವು ಸೂಚ್ಯಂಕ 2023 ಪ್ರಕಟವಾಗಿದ್ದು, 125 ದೇಶಗಳ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತ 111 ನೇ ಸ್ಥಾನಕ್ಕೆ ಇಳಿದಿದೆ. ಮಕ್ಕಳ ಅಪೌಷ್ಟಿಕತೆಯೂ ಭಾರತದಲ್ಲಿ ಕಂಡುಬರುತ್ತಿದೆ ಮತ್ತು ಇದು 18.7 ಪ್ರತಿಶತದಷ್ಟಿದೆ. 2022ರಿಂದ ಭಾರತದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಮತ್ತು ಕಳೆದ ವರ್ಷ ಭಾರತವು ಈ ಸೂಚ್ಯಂಕದಲ್ಲಿ 107 ನೇ ಸ್ಥಾನದಲ್ಲಿತ್ತು. ಬಿಡುಗಡೆಯಾದ ಈ ಜಾಗತಿಕ ಹಸಿವು ಸೂಚ್ಯಂಕದಲ್ಲಿ, ಭಾರತದ ಸ್ಕೋರ್ 28.7 ಪ್ರತಿಶತವಾಗಿದೆ.

Global Hunger Index 2023: ಜಾಗತಿಕ ಹಸಿವು ಸೂಚ್ಯಂಕದಲ್ಲಿ 111ನೇ ಸ್ಥಾನಕ್ಕಿಳಿದ ಭಾರತ
ಹಸಿವುImage Credit source: Quint Hindi
Follow us
ನಯನಾ ರಾಜೀವ್
|

Updated on:Oct 13, 2023 | 10:34 AM

ಜಾಗತಿಕ ಹಸಿವು ಸೂಚ್ಯಂಕ 2023(Global Hunger Index 2023) ಪ್ರಕಟವಾಗಿದ್ದು, 125 ದೇಶಗಳ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತ 111 ನೇ ಸ್ಥಾನಕ್ಕೆ ಇಳಿದಿದೆ. ಮಕ್ಕಳ ಅಪೌಷ್ಟಿಕತೆಯೂ ಭಾರತದಲ್ಲಿ ಕಂಡುಬರುತ್ತಿದೆ ಮತ್ತು ಇದು 18.7 ಪ್ರತಿಶತದಷ್ಟಿದೆ. 2022ರಿಂದ ಭಾರತದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಮತ್ತು ಕಳೆದ ವರ್ಷ ಭಾರತವು ಈ ಸೂಚ್ಯಂಕದಲ್ಲಿ 107 ನೇ ಸ್ಥಾನದಲ್ಲಿತ್ತು. ಬಿಡುಗಡೆಯಾದ ಈ ಜಾಗತಿಕ ಹಸಿವು ಸೂಚ್ಯಂಕದಲ್ಲಿ, ಭಾರತದ ಸ್ಕೋರ್ 28.7 ಪ್ರತಿಶತವಾಗಿದೆ.

ಗ್ಲೋಬಲ್ ಹಂಗರ್ ಇಂಡೆಕ್ಸ್ (GHI) ಜಾಗತಿಕ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಹಸಿವನ್ನು ಸಮಗ್ರವಾಗಿ ಅಳೆಯಲು ಮತ್ತು ಟ್ರ್ಯಾಕ್ ಮಾಡಲು ಒಂದು ಸಾಧನವಾಗಿದೆ. ಜಾಗತಿಕ ಹಸಿವಿನ ಸೂಚ್ಯಂಕದ ಪ್ರಕಾರ, ನಾವು ಭಾರತದ ಇತರ ನೆರೆಯ ದೇಶಗಳನ್ನು ನೋಡಿದರೆ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ಮತ್ತು ನೇಪಾಳ ಸಹ ಉತ್ತಮ ಸ್ಥಿತಿಯಲ್ಲಿವೆ.

ಗ್ಲೋಬಲ್ ಹಂಗರ್ ಇಂಡೆಕ್ಸ್ 2023 ರಲ್ಲಿ, ಪಾಕಿಸ್ತಾನ 102 ನೇ ಸ್ಥಾನದಲ್ಲಿದೆ, ಬಾಂಗ್ಲಾದೇಶ 81 ನೇ ಸ್ಥಾನದಲ್ಲಿದೆ, ನೇಪಾಳ 69 ನೇ ಸ್ಥಾನದಲ್ಲಿದೆ ಮತ್ತು ಶ್ರೀಲಂಕಾ 60 ನೇ ಸ್ಥಾನದಲ್ಲಿದೆ.

ಮತ್ತಷ್ಟು ಓದಿ: Global Hunger Index 2022: ಜಾಗತಿಕ ಹಸಿವು ಸೂಚ್ಯಂಕ; ಪಾಕಿಸ್ತಾನ, ನೇಪಾಳ, ಬಾಂಗ್ಲಾಕ್ಕಿಂತ ಹಿಂದುಳಿದ ಭಾರತ

ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಕಳೆದ ವರ್ಷ ಮತ್ತು ಅದರ ಹಿಂದಿನ ವರ್ಷ ಅಂದರೆ ಸತತ 2 ವರ್ಷಗಳ ಕಾಲ ಈ ಜಾಗತಿಕ ಹಸಿವು ಸೂಚ್ಯಂಕ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿತ್ತು.

ಜಾಗತಿಕ ಹಸಿವನ್ನು ಲೆಕ್ಕಹಾಕಲು ಮಕ್ಕಳ ಮೇಲೆ ಕೇಂದ್ರೀಕರಿಸಿದ ಮೆಟ್ರಿಕ್‌ಗಳನ್ನು ಬಳಸಬಾರದು ಎಂದು ಸಚಿವಾಲಯ ಹೇಳಿತ್ತು. ಸಚಿವಾಲಯವು ಹಸಿವನ್ನು ಅಳೆಯುವ ತಪ್ಪು ದಾರಿ ಎಂದು ಕರೆದಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:33 am, Fri, 13 October 23

ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ