Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾತುಕತೆಗೆ ನಾವು ಬರೋದಿಲ್ಲ..’-ಮತ್ತೆ ಜಮ್ಮುಕಾಶ್ಮೀರದ ಬಗ್ಗೆ ಅಲವತ್ತುಕೊಂಡ ಪಾಕಿಸ್ತಾನ ಪ್ರಧಾನಿ

ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಶಾಹ್ ಮಹಮ್ಮೂದ್​ ಖುರೇಷಿ ಕೂಡ ಇತ್ತೀಚೆಗೆ ಇದನ್ನೇ ಉಚ್ಛರಿಸಿದ್ದರು. 2019ರಲ್ಲಿ ಜಮ್ಮುಕಾಶ್ಮೀರದಿಂದ ತೆಗೆಯಲಾದ ಆರ್ಟಿಕಲ್​ 370ನ್ನು ಪುನಃಸ್ಥಾಪಿಸಿದರೆ ಮಾತ್ರ ನಾವು ಭಾರತದೊಟ್ಟಿಗೆ ಮಾತುಕತೆ ನಡೆಸುತ್ತೇವೆ ಎಂದಿದ್ದರು.

‘ಮಾತುಕತೆಗೆ ನಾವು ಬರೋದಿಲ್ಲ..’-ಮತ್ತೆ ಜಮ್ಮುಕಾಶ್ಮೀರದ ಬಗ್ಗೆ ಅಲವತ್ತುಕೊಂಡ ಪಾಕಿಸ್ತಾನ ಪ್ರಧಾನಿ
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್​
Follow us
Lakshmi Hegde
|

Updated on: May 11, 2021 | 11:14 PM

ಇಸ್ಲಮಾಬಾದ್​: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್​ ಭಾರತದ ವಿರುದ್ಧ ಮತ್ತೊಮ್ಮೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಮ್ಮು-ಕಾಶ್ಮೀರದಿಂದ ರದ್ದುಗೊಳಿಸಲಾದ ಆರ್ಟಿಕಲ್ 370ನ್ನು ವಾಪಸ್​ ಹೇರುವವರೆಗೆ ನಾವು ಯಾವುದೇ ವಿಚಾರದಲ್ಲೂ ಭಾರತದೊಂದಿಗೆ ಮಾತುಕತೆಗೆ ಬರುವುದಿಲ್ಲ ಎಂದು ಹೇಳಿದ್ದಾರೆ.

2019ರ ಆಗಸ್ಟ್​ 5ರಂದು ಭಾರತ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ. ಈ ನಿರ್ಧಾರವನ್ನು ಅದು ಹಿಂಪಡೆಯಬೇಕು. ಅಲ್ಲಿಯವರೆಗೆ ಪಾಕಿಸ್ತಾನ ಭಾರತದೊಂದಿಗೆ ಮಾತುಕತೆಗೆ ಸಿದ್ಧವಾಗುವುದಿಲ್ಲ ಎಂದು ಆ ದೇಶದ ನಾಗರಿಕರನ್ನು ಉದ್ದೇಶಿಸಿ ಮಾತನಾಡುವಾಗ ಹೇಳಿದ್ದಾರೆ. ವಿಶ್ವಸಂಸ್ಥೆಯ ಅಜೆಂಡಾದಲ್ಲಿ ಉಲ್ಲೇಖವಾಗಿರುವಂತೆ ಜಮ್ಮು-ಕಾಶ್ಮೀರ ಎಂದಿಗೂ ಭಾರತದ ಆಂತರಿಕ ಸಮಸ್ಯೆಯಾಗಲು ಸಾಧ್ಯವಿಲ್ಲ. ಹಲವು ಭದ್ರತಾ ಮಂಡಳಿಯ ನಿರ್ಣಯಗಳನ್ನು ಒಳಗೊಂಡಿದೆ ಎಂದೂ ಇಮ್ರಾನ್ ಖಾನ್ ಉಲ್ಲೇಖಿಸಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಶಾಹ್ ಮಹಮ್ಮೂದ್​ ಖುರೇಷಿ ಕೂಡ ಇತ್ತೀಚೆಗೆ ಇದನ್ನೇ ಉಚ್ಛರಿಸಿದ್ದರು. 2019ರಲ್ಲಿ ಜಮ್ಮುಕಾಶ್ಮೀರದಿಂದ ತೆಗೆಯಲಾದ ಆರ್ಟಿಕಲ್​ 370ನ್ನು ಪುನಃಸ್ಥಾಪಿಸಿದರೆ ಮಾತ್ರ ನಾವು ಭಾರತದೊಟ್ಟಿಗೆ ಮಾತುಕತೆ ನಡೆಸುತ್ತೇವೆ. ಉಳಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಚರ್ಚೆಗೆ ಸಿದ್ಧರಾಗುತ್ತೇವೆ ಎಂದಿದ್ದರು.

ಇದನ್ನೂ ಓದಿ: ಚೀನಾ ಆಪ್ ಮೂಲಕ ಸಾರ್ವಜನಿಕರಿಗೆ ವಂಚನೆ ಪ್ರಕರಣ; 76.67 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

ಕರ್ನಾಟಕದಲ್ಲಿ ಈವರೆಗೆ ಎಷ್ಟು ಜನರಿಗೆ ಲಸಿಕೆ ಹಾಕಲಾಗಿದೆ ಎಂಬ ಮಾಹಿತಿ ಹಂಚಿಕೊಂಡ ಸಚಿವ ಡಾ.ಸುಧಾಕರ್

ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ