AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾತುಕತೆಗೆ ನಾವು ಬರೋದಿಲ್ಲ..’-ಮತ್ತೆ ಜಮ್ಮುಕಾಶ್ಮೀರದ ಬಗ್ಗೆ ಅಲವತ್ತುಕೊಂಡ ಪಾಕಿಸ್ತಾನ ಪ್ರಧಾನಿ

ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಶಾಹ್ ಮಹಮ್ಮೂದ್​ ಖುರೇಷಿ ಕೂಡ ಇತ್ತೀಚೆಗೆ ಇದನ್ನೇ ಉಚ್ಛರಿಸಿದ್ದರು. 2019ರಲ್ಲಿ ಜಮ್ಮುಕಾಶ್ಮೀರದಿಂದ ತೆಗೆಯಲಾದ ಆರ್ಟಿಕಲ್​ 370ನ್ನು ಪುನಃಸ್ಥಾಪಿಸಿದರೆ ಮಾತ್ರ ನಾವು ಭಾರತದೊಟ್ಟಿಗೆ ಮಾತುಕತೆ ನಡೆಸುತ್ತೇವೆ ಎಂದಿದ್ದರು.

‘ಮಾತುಕತೆಗೆ ನಾವು ಬರೋದಿಲ್ಲ..’-ಮತ್ತೆ ಜಮ್ಮುಕಾಶ್ಮೀರದ ಬಗ್ಗೆ ಅಲವತ್ತುಕೊಂಡ ಪಾಕಿಸ್ತಾನ ಪ್ರಧಾನಿ
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್​
Lakshmi Hegde
|

Updated on: May 11, 2021 | 11:14 PM

Share

ಇಸ್ಲಮಾಬಾದ್​: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್​ ಭಾರತದ ವಿರುದ್ಧ ಮತ್ತೊಮ್ಮೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಮ್ಮು-ಕಾಶ್ಮೀರದಿಂದ ರದ್ದುಗೊಳಿಸಲಾದ ಆರ್ಟಿಕಲ್ 370ನ್ನು ವಾಪಸ್​ ಹೇರುವವರೆಗೆ ನಾವು ಯಾವುದೇ ವಿಚಾರದಲ್ಲೂ ಭಾರತದೊಂದಿಗೆ ಮಾತುಕತೆಗೆ ಬರುವುದಿಲ್ಲ ಎಂದು ಹೇಳಿದ್ದಾರೆ.

2019ರ ಆಗಸ್ಟ್​ 5ರಂದು ಭಾರತ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ. ಈ ನಿರ್ಧಾರವನ್ನು ಅದು ಹಿಂಪಡೆಯಬೇಕು. ಅಲ್ಲಿಯವರೆಗೆ ಪಾಕಿಸ್ತಾನ ಭಾರತದೊಂದಿಗೆ ಮಾತುಕತೆಗೆ ಸಿದ್ಧವಾಗುವುದಿಲ್ಲ ಎಂದು ಆ ದೇಶದ ನಾಗರಿಕರನ್ನು ಉದ್ದೇಶಿಸಿ ಮಾತನಾಡುವಾಗ ಹೇಳಿದ್ದಾರೆ. ವಿಶ್ವಸಂಸ್ಥೆಯ ಅಜೆಂಡಾದಲ್ಲಿ ಉಲ್ಲೇಖವಾಗಿರುವಂತೆ ಜಮ್ಮು-ಕಾಶ್ಮೀರ ಎಂದಿಗೂ ಭಾರತದ ಆಂತರಿಕ ಸಮಸ್ಯೆಯಾಗಲು ಸಾಧ್ಯವಿಲ್ಲ. ಹಲವು ಭದ್ರತಾ ಮಂಡಳಿಯ ನಿರ್ಣಯಗಳನ್ನು ಒಳಗೊಂಡಿದೆ ಎಂದೂ ಇಮ್ರಾನ್ ಖಾನ್ ಉಲ್ಲೇಖಿಸಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಶಾಹ್ ಮಹಮ್ಮೂದ್​ ಖುರೇಷಿ ಕೂಡ ಇತ್ತೀಚೆಗೆ ಇದನ್ನೇ ಉಚ್ಛರಿಸಿದ್ದರು. 2019ರಲ್ಲಿ ಜಮ್ಮುಕಾಶ್ಮೀರದಿಂದ ತೆಗೆಯಲಾದ ಆರ್ಟಿಕಲ್​ 370ನ್ನು ಪುನಃಸ್ಥಾಪಿಸಿದರೆ ಮಾತ್ರ ನಾವು ಭಾರತದೊಟ್ಟಿಗೆ ಮಾತುಕತೆ ನಡೆಸುತ್ತೇವೆ. ಉಳಿದ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಚರ್ಚೆಗೆ ಸಿದ್ಧರಾಗುತ್ತೇವೆ ಎಂದಿದ್ದರು.

ಇದನ್ನೂ ಓದಿ: ಚೀನಾ ಆಪ್ ಮೂಲಕ ಸಾರ್ವಜನಿಕರಿಗೆ ವಂಚನೆ ಪ್ರಕರಣ; 76.67 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ

ಕರ್ನಾಟಕದಲ್ಲಿ ಈವರೆಗೆ ಎಷ್ಟು ಜನರಿಗೆ ಲಸಿಕೆ ಹಾಕಲಾಗಿದೆ ಎಂಬ ಮಾಹಿತಿ ಹಂಚಿಕೊಂಡ ಸಚಿವ ಡಾ.ಸುಧಾಕರ್

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ