AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

US Golden Gate Bridge: ಅಮೆರಿಕದ ಗೋಲ್ಡನ್ ಗೇಟ್ ಬ್ರಿಡ್ಜ್​ನಿಂದ ಹಾರಿ ಇಂಡೋ-ಅಮೆರಿಕನ್ ಬಾಲಕ ಆತ್ಮಹತ್ಯೆ

ಸ್ಯಾನ್ ಫ್ರಾನ್ಸಿಸ್ಕೋ: ಅಮೆರಿಕದ ಸ್ಯಾನ್ ಫ್ರಾನಸ್ಇಸ್ಕೋದಲ್ಲಿರುವ ಗೋಲ್ಡನ್ ಗೇಟ್ ಬ್ರಿಡ್ಜ್​ನಿಂದ ಹಾರಿ ಇಂಡೋ-ಅಮೆರಿಕನ್ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

US Golden Gate Bridge: ಅಮೆರಿಕದ ಗೋಲ್ಡನ್ ಗೇಟ್ ಬ್ರಿಡ್ಜ್​ನಿಂದ ಹಾರಿ ಇಂಡೋ-ಅಮೆರಿಕನ್ ಬಾಲಕ ಆತ್ಮಹತ್ಯೆ
Golden GateImage Credit source: NDTV
TV9 Web
| Edited By: |

Updated on: Dec 15, 2022 | 8:46 AM

Share

ಸ್ಯಾನ್ ಫ್ರಾನ್ಸಿಸ್ಕೋ: ಅಮೆರಿಕದ ಸ್ಯಾನ್ ಫ್ರಾನಸ್ಇಸ್ಕೋದಲ್ಲಿರುವ ಗೋಲ್ಡನ್ ಗೇಟ್ ಬ್ರಿಡ್ಜ್​ನಿಂದ ಹಾರಿ ಇಂಡೋ-ಅಮೆರಿಕನ್ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೇತುವೆಯಿಂದ ಯಾರೋ ಹಾರುತ್ತಿರುವುದನ್ನು ನೋಡಿದ ಬಳಿಕ ಕಾರ್ಯಾಚರಣೆ ಶುರುಮಾಡಲಾಗಿತ್ತು, ಎರಡು ಗಂಟೆಗಳ ಕಾಲ ಶೋಧ ನಡೆಸಲಾಗಿತ್ತು.

ಅಲ್ಲಿನ ಸೇತುವೆ ಬಳಿ ಬಾಲಕನ ಫೋನ್, ಬ್ಯಾಗ್, ಸೈಕಲ್ ಪತ್ತೆಯಾಗಿದೆ, ಆತ 12 ನೇ ತರಗತಿ ಓದುತ್ತಿದ್ದ ಎಂಬುದು ತಿಳಿದುಬಂದಿದೆ ಸಂಜೆ 5 ಗಂಟೆಯ ಸುಮಾರಿಗೆ ಅಲ್ಲಿಂದ ಆತ ಹಾರಿ ಪ್ರಾಣಬಿಟ್ಟಿದ್ದಾನೆ. ಕಳೆದ ವರ್ಷ ಈ ಸ್ಥಳದಲ್ಲಿ 25 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, 1937ರಲ್ಲಿ ಈ ಸೇತುವೆಯನ್ನು ತೆರೆದಾಗಿನಿಂದ ಇದುವರೆಗೆ ಸುಮಾರು 2 ಸಾವಿರ ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸರ್ಕಾರವು 1.7 ಮೈಲಿ ಸೇತುವೆಯ ಎರಡೂ ಬದಿಗಳಲ್ಲಿ 20 ಅಡಿ ಅಗಲದ ಕಬ್ಬಿಣದ ಜಾಲರಿಯನ್ನು ರಚಿಸಲು ಮುಂದಾಗಿದ್ದು 2018ರಿಂದ ಕಾರ್ಯ ನಡೆಯುತ್ತಿದೆ. ಅದರ ನಿರ್ಮಾಣ ವೆಚ್ಚವು 137.26 ಮಿಲಿಯನ್​ನಿಂದ ಇದೀಗ 386.64 ಮಿಲಿಯನ್​ಗೆ ಜಿಗಿದಿದೆ.

ಭಾರತೀಯ ಅಮೆರಿಕನ್ ಒಬ್ಬರು ಗೋಲ್ಡನ್​ ಬ್ರಿಡ್ಜ್​ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಇದೇ ಮೊದಲಲ್ಲ ಇದು ನಾಲ್ಕನೇ ಘಟನೆ ಎಂದು ಸಮುದಾಯದ ಮುಖಂಡ ಅಜಯ್ ಜೈನ್ ಭುಟೊರಿಯಾ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ