AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಧಿಯಲ್ಲೂ ವಂಚನೆಯಾ? ಭಾರತೀಯ ಮೂಲದ ಅಮೆರಿಕ ಉದ್ಯಮಿ ಅರೆಸ್ಟ್

ವಾಷಿಂಗ್ಟನ್: ಕೊರೊನಾ ಸಂಕಷ್ಟದಲ್ಲಿ ಇಡೀ ಜಗತ್ತು ಮುಳುಗಿದ್ರೆ ಅದೇ ಕೊರೊನಾ ಹೆಸರನ್ನು ಬಳಸಿಕೊಂಡು ಕೆಲ ಪಾಪಿಗಳು ದುಡ್ಡು ಮಾಡುತ್ತಿದ್ದಾರೆ. ಕೋವಿಡ್ ರಿಲೀಫ್ ಫಂಡ್‌ನಲ್ಲಿ 5.5 ಮಿಲಿಯನ್ ಹಣ ವಂಚನೆ ಮಾಡಿರುವ ಆರೋಪದ ಮೇಲೆ ಭಾರತೀಯ ಮೂಲದ ಅಮೆರಿಕದ ಉದ್ಯಮಿಯನ್ನು ಅಮೆರಿಕ ಅಧಿಕಾರಿಗಳು ಬಂಧಿಸಿದ್ದಾರೆ. ಅಮೆರಿಕದ ಅಧಿಕಾರಿಗಳು ಸಿಯಾಟಲ್ ಮೂಲದ ಅಮೆಜಾನ್ ಮತ್ತು ಮೈಕ್ರೋಸಾಫ್ಟ್‌ನ ಮಾಜಿ ಕಾರ್ಯನಿರ್ವಾಹಕ, ಮುಕುಂದ್ ಮೋಹನ್​ನನ್ನ ಬಂಧಿಸಿದ್ದಾರೆ. ಪೇ ಚೆಕ್ ಪ್ರೊಟೆಕ್ಷನ್ ಪ್ರೋಗ್ರಾಂ (PPP) ದಾಖಲೆಗಳನ್ನು ನಕಲಿ ಮಾಡಿ ಮುಕುಂದ್ ವಂಚಿಸಿದ್ದಾರೆ ಮತ್ತು ಕೋವಿಡ್ […]

ಕೊರೊನಾ ನಿಧಿಯಲ್ಲೂ ವಂಚನೆಯಾ? ಭಾರತೀಯ ಮೂಲದ ಅಮೆರಿಕ ಉದ್ಯಮಿ ಅರೆಸ್ಟ್
ಆಯೇಷಾ ಬಾನು
| Edited By: |

Updated on:Jul 28, 2020 | 12:36 AM

Share

ವಾಷಿಂಗ್ಟನ್: ಕೊರೊನಾ ಸಂಕಷ್ಟದಲ್ಲಿ ಇಡೀ ಜಗತ್ತು ಮುಳುಗಿದ್ರೆ ಅದೇ ಕೊರೊನಾ ಹೆಸರನ್ನು ಬಳಸಿಕೊಂಡು ಕೆಲ ಪಾಪಿಗಳು ದುಡ್ಡು ಮಾಡುತ್ತಿದ್ದಾರೆ. ಕೋವಿಡ್ ರಿಲೀಫ್ ಫಂಡ್‌ನಲ್ಲಿ 5.5 ಮಿಲಿಯನ್ ಹಣ ವಂಚನೆ ಮಾಡಿರುವ ಆರೋಪದ ಮೇಲೆ ಭಾರತೀಯ ಮೂಲದ ಅಮೆರಿಕದ ಉದ್ಯಮಿಯನ್ನು ಅಮೆರಿಕ ಅಧಿಕಾರಿಗಳು ಬಂಧಿಸಿದ್ದಾರೆ.

ಅಮೆರಿಕದ ಅಧಿಕಾರಿಗಳು ಸಿಯಾಟಲ್ ಮೂಲದ ಅಮೆಜಾನ್ ಮತ್ತು ಮೈಕ್ರೋಸಾಫ್ಟ್‌ನ ಮಾಜಿ ಕಾರ್ಯನಿರ್ವಾಹಕ, ಮುಕುಂದ್ ಮೋಹನ್​ನನ್ನ ಬಂಧಿಸಿದ್ದಾರೆ. ಪೇ ಚೆಕ್ ಪ್ರೊಟೆಕ್ಷನ್ ಪ್ರೋಗ್ರಾಂ (PPP) ದಾಖಲೆಗಳನ್ನು ನಕಲಿ ಮಾಡಿ ಮುಕುಂದ್ ವಂಚಿಸಿದ್ದಾರೆ ಮತ್ತು ಕೋವಿಡ್ -19 ಪರಿಹಾರ ನಿಧಿಯಲ್ಲಿ 5.5 ಮಿಲಿಯನ್‌ಗಿಂತ ಹೆಚ್ಚಿನ ಹಣವನ್ನು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ.

ಅವರು ಹೊಂದಿರುವ 6 ಕಂಪನಿಗಳಿಗೆ PPE ಅಪ್ಲಿಕೇಶನ್​ಗಳ ಮೂಲಕ ನಕಲಿ ಫೆಡರಲ್ ತೆರಿಗೆ ಸಲ್ಲಿಕೆ ಮಾಡಿದ್ದಾರೆ. ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ನಂತರ ಅವರು ಬಹಳಷ್ಟು ಹಣವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ತಮ್ಮ ರಾಬಿನ್‌ಹುಡ್ ಬ್ರೋಕರೇಜ್ ಖಾತೆಗೂ ವರ್ಗಾಯಿಸಿಕೊಂಡಿದ್ದಾರೆ ಎಂದು ಯುಎಸ್ ಅಟಾರ್ನಿ ತಮ್ಮ ದೋಷಾರೋಪ ಪಟ್ಟಿಯಲ್ಲಿ  ಆರೋಪಿಸಿದ್ದಾರೆ ಎಂದು ಸಿಯಾಟಲ್ ಟೈಮ್ಸ್ ವರದಿ ಮಾಡಿದೆ.

Published On - 3:30 pm, Mon, 27 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್