AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಧಿಯಲ್ಲೂ ವಂಚನೆಯಾ? ಭಾರತೀಯ ಮೂಲದ ಅಮೆರಿಕ ಉದ್ಯಮಿ ಅರೆಸ್ಟ್

ವಾಷಿಂಗ್ಟನ್: ಕೊರೊನಾ ಸಂಕಷ್ಟದಲ್ಲಿ ಇಡೀ ಜಗತ್ತು ಮುಳುಗಿದ್ರೆ ಅದೇ ಕೊರೊನಾ ಹೆಸರನ್ನು ಬಳಸಿಕೊಂಡು ಕೆಲ ಪಾಪಿಗಳು ದುಡ್ಡು ಮಾಡುತ್ತಿದ್ದಾರೆ. ಕೋವಿಡ್ ರಿಲೀಫ್ ಫಂಡ್‌ನಲ್ಲಿ 5.5 ಮಿಲಿಯನ್ ಹಣ ವಂಚನೆ ಮಾಡಿರುವ ಆರೋಪದ ಮೇಲೆ ಭಾರತೀಯ ಮೂಲದ ಅಮೆರಿಕದ ಉದ್ಯಮಿಯನ್ನು ಅಮೆರಿಕ ಅಧಿಕಾರಿಗಳು ಬಂಧಿಸಿದ್ದಾರೆ. ಅಮೆರಿಕದ ಅಧಿಕಾರಿಗಳು ಸಿಯಾಟಲ್ ಮೂಲದ ಅಮೆಜಾನ್ ಮತ್ತು ಮೈಕ್ರೋಸಾಫ್ಟ್‌ನ ಮಾಜಿ ಕಾರ್ಯನಿರ್ವಾಹಕ, ಮುಕುಂದ್ ಮೋಹನ್​ನನ್ನ ಬಂಧಿಸಿದ್ದಾರೆ. ಪೇ ಚೆಕ್ ಪ್ರೊಟೆಕ್ಷನ್ ಪ್ರೋಗ್ರಾಂ (PPP) ದಾಖಲೆಗಳನ್ನು ನಕಲಿ ಮಾಡಿ ಮುಕುಂದ್ ವಂಚಿಸಿದ್ದಾರೆ ಮತ್ತು ಕೋವಿಡ್ […]

ಕೊರೊನಾ ನಿಧಿಯಲ್ಲೂ ವಂಚನೆಯಾ? ಭಾರತೀಯ ಮೂಲದ ಅಮೆರಿಕ ಉದ್ಯಮಿ ಅರೆಸ್ಟ್
ಆಯೇಷಾ ಬಾನು
| Edited By: |

Updated on:Jul 28, 2020 | 12:36 AM

Share

ವಾಷಿಂಗ್ಟನ್: ಕೊರೊನಾ ಸಂಕಷ್ಟದಲ್ಲಿ ಇಡೀ ಜಗತ್ತು ಮುಳುಗಿದ್ರೆ ಅದೇ ಕೊರೊನಾ ಹೆಸರನ್ನು ಬಳಸಿಕೊಂಡು ಕೆಲ ಪಾಪಿಗಳು ದುಡ್ಡು ಮಾಡುತ್ತಿದ್ದಾರೆ. ಕೋವಿಡ್ ರಿಲೀಫ್ ಫಂಡ್‌ನಲ್ಲಿ 5.5 ಮಿಲಿಯನ್ ಹಣ ವಂಚನೆ ಮಾಡಿರುವ ಆರೋಪದ ಮೇಲೆ ಭಾರತೀಯ ಮೂಲದ ಅಮೆರಿಕದ ಉದ್ಯಮಿಯನ್ನು ಅಮೆರಿಕ ಅಧಿಕಾರಿಗಳು ಬಂಧಿಸಿದ್ದಾರೆ.

ಅಮೆರಿಕದ ಅಧಿಕಾರಿಗಳು ಸಿಯಾಟಲ್ ಮೂಲದ ಅಮೆಜಾನ್ ಮತ್ತು ಮೈಕ್ರೋಸಾಫ್ಟ್‌ನ ಮಾಜಿ ಕಾರ್ಯನಿರ್ವಾಹಕ, ಮುಕುಂದ್ ಮೋಹನ್​ನನ್ನ ಬಂಧಿಸಿದ್ದಾರೆ. ಪೇ ಚೆಕ್ ಪ್ರೊಟೆಕ್ಷನ್ ಪ್ರೋಗ್ರಾಂ (PPP) ದಾಖಲೆಗಳನ್ನು ನಕಲಿ ಮಾಡಿ ಮುಕುಂದ್ ವಂಚಿಸಿದ್ದಾರೆ ಮತ್ತು ಕೋವಿಡ್ -19 ಪರಿಹಾರ ನಿಧಿಯಲ್ಲಿ 5.5 ಮಿಲಿಯನ್‌ಗಿಂತ ಹೆಚ್ಚಿನ ಹಣವನ್ನು ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ.

ಅವರು ಹೊಂದಿರುವ 6 ಕಂಪನಿಗಳಿಗೆ PPE ಅಪ್ಲಿಕೇಶನ್​ಗಳ ಮೂಲಕ ನಕಲಿ ಫೆಡರಲ್ ತೆರಿಗೆ ಸಲ್ಲಿಕೆ ಮಾಡಿದ್ದಾರೆ. ಮತ್ತು ನಕಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ನಂತರ ಅವರು ಬಹಳಷ್ಟು ಹಣವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ತಮ್ಮ ರಾಬಿನ್‌ಹುಡ್ ಬ್ರೋಕರೇಜ್ ಖಾತೆಗೂ ವರ್ಗಾಯಿಸಿಕೊಂಡಿದ್ದಾರೆ ಎಂದು ಯುಎಸ್ ಅಟಾರ್ನಿ ತಮ್ಮ ದೋಷಾರೋಪ ಪಟ್ಟಿಯಲ್ಲಿ  ಆರೋಪಿಸಿದ್ದಾರೆ ಎಂದು ಸಿಯಾಟಲ್ ಟೈಮ್ಸ್ ವರದಿ ಮಾಡಿದೆ.

Published On - 3:30 pm, Mon, 27 July 20

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್